ಪ್ರವಾಸ ಕೈಗೊಳ್ಳುವ ಮುನ್ನ ಕಡ್ಡಾಯ ಮತದಾನ ಮಾಡಿ


Team Udayavani, Apr 17, 2019, 4:13 PM IST

Matha

ಕೋಲಾರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಜಯ ಕರ್ನಾಟಕದಿಂದ ಮತದಾನ ಜಾಗೃತಿ ಜಾಥಾ ನಡೆಯಿತು.

ಜಾಥಾದಲ್ಲಿ ಮಾತನಾಡಿದ ಸಂಘಟನೆ ರಾಜ್ಯ ಉಪಾಧ್ಯಕ್ಷ ರಾ.ಮುನಿಸ್ವಾಮಿ, ರಾಜ್ಯಾದ್ಯಂತ 30 ಜಿಲ್ಲೆಗಳಲ್ಲೂ ಕಡ್ಡಾಯ ಮತದಾನ ಜನಜಾಗೃತಿ ಜಾಥಾ ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಇದೇ ರೀತಿಯಾಗಿ ಕೋಲಾರದಲ್ಲೂ ಹಮ್ಮಿಕೊಳ್ಳಲಾಗಿದೆ.

ನಾಡಿನ ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡಬೇಕೆಂದು ಮನವಿ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಡಾ.ಎಂ.ಜಗದೀಶ್‌ಗೌಡ ಮಾತನಾಡಿ, ಮತದಾನದ ಹಿಂದೆ ಮುಂದೆ ಸಾಲು ಸಾಲುಗಳು ರಜೆಗಳು ಇರುವುದರಿಂದ ಪ್ರವಾಸದಲ್ಲೇ ಕಾಲ ಕಳೆಯುವ ಮುನ್ನಾ ಕಡ್ಡಾಯ ಮತದಾನ ಮಾಡಿ ಎಂದು ಉದ್ಯೋಗಿಗಳಲ್ಲಿ ಮನವಿ ಮಾಡಿದರು.

ಕಡ್ಡಾಯ ಮತದಾನ: ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಆರ್‌.ತ್ಯಾಗರಾಜ್‌, ದೇಶದ ಏಳಿಗೆಗಾಗಿ ರಾಷ್ಟ್ರದ ಜನರ ಹಿತದೃಷ್ಟಿಯಿಂದ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ, ನಿಮ್ಮ ಮತವನ್ನು ಕಡ್ಡಾಯವಾಗಿ ಚಲಾಯಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಮತದಾನ ನಮ್ಮ ಹಕ್ಕು: ಇದಕ್ಕೂ ಮೊದಲು ಗಾಂಧಿವನದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ
50 ಬೈಕ್‌, 25ಕ್ಕೂ ಹೆಚ್ಚು ಆಟೋ ರಿಕ್ಷಾ ಪಾಲ್ಗೊಂಡಿದ್ದು, ಜಯ ಕರ್ನಾಟಕ ಕಾರ್ಯಕರ್ತರು ಕೈಯಲ್ಲಿ “ನಮ್ಮ ಮತ ನಮ್ಮ ಹೆಮ್ಮೆ’, ದೇಶದ ನಾಗರಿಕರ ಏಳಿಗೆಗಾಗಿ ಕಡ್ಡಾಯ ಮತದಾನ, ಮತದಾನ ನಮ್ಮ ಜನ್ಮ ಹಕ್ಕು ಎಂಬ ನಾಮಫಲಕವನ್ನು ಹಿಡಿದು ಘೋಷಣೆ ಕೂಗುತ್ತಾ
ಸಾಗಿದರು.

ಮೆರವಣಿಗೆಯು ಮಹಾತ್ಮ ಗಾಂಧಿ  ರಸ್ತೆಯಿಂದ ದೊಡ್ಡಪೇಟೆ ಮೂಲಕ ಹೊಸ ಬಸ್‌ ನಿಲ್ದಾಣ,
ಕಾಳಮ್ಮಗುಡಿ ರಸ್ತೆ, ಅಮ್ಮವಾರಿಪೇಟೆ ಹಾಗೂ ಮೆಕ್ಕೆ ವೃತ್ತದಿಂದ ಕಾಲೇಜು ರಸ್ತೆ ಮಾರ್ಗವಾಗಿ ಡೂಂಲೈಟ್‌ ವೃತ್ತದಲ್ಲಿ ಅಂತ್ಯಗೊಳಿಸಲಾಯಿತು.

ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎನ್‌.ಮಂಜುನಾಥ್‌, ಉಪಾಧ್ಯಕ್ಷರಾದ ಸಿಆರ್‌ಪಿ ವೆಂಕಟೇಶ್‌, ಕೆ.ಎನ್‌
.ಪ್ರಕಾಶ್‌, ಪ್ರಧಾನ ಕಾರ್ಯದರ್ಶಿ ಸುಧಾಕರ್‌, ಮಾಲೂರು ತಾಲೂಕು ಅಧ್ಯಕ್ಷ ಕೆ.ದಿನೇಶ್‌ಗೌಡ,
ಗರಂಡಾನಾಗರಾಜ್‌, ಗಾಂಧಿ ನಗರ ವೆಂಕಟರವಣ, ಲೋಕನಾಥಸಿಂಗ್‌, ಕೋಲಾರ ತಾಲೂಕು ಅಧ್ಯಕ್ಷ ಬಾಬು, ವೆಂಕಟೇಶ್‌, ತೊರ್ನಹಳ್ಳಿ ಪ್ರಶಾಂತ್‌, ಕಾಂತರಾಜ್‌, ಕೊಂಡರಾಜನಹಳ್ಳಿ ಜಗದೀಶ್‌, ಯುವ ಘಟಕದ ಅಧ್ಯಕ್ಷ ಅಭಿ ಭಾರದ್ವಾಜ್‌, ಕವನ್‌, ಆಟೋ ಘಟಕದ ಅಧ್ಯಕ್ಷ ಎಂ.ವೆಂಕಟಪ್ಪ, ಬಂಬೂಬಜಾರ್‌ ಮಂಜು, ಐಸ್‌ ನಾಗರಾಜ್‌, ಗಂಗಾಧರ್‌, ಪ್ರಕಾಶ್‌, ಅಮರನಾಥ್‌, ನವೀನ್‌, ರಾಜೇಂದ್ರ ಭಾಗವಹಿಸಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.