ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ , 3 ಸಾವು
Team Udayavani, Apr 17, 2019, 8:30 PM IST
ಬೆಂಗಳೂರು : ಬಿಸಿಲಿನ ಬೇಗೆಯಲ್ಲಿ ನಲುಗಿದ ಬೆಂಗಳೂರಿನ ಜನತೆಗೆ ವರುಣನ ಸಿಂಚನವಾಗಿದೆ. ಬುಧವಾರ ಸಂಜೆಯ ವೇಳೆಗೆ ಬೆಂಗಳೂರು ನಗರದ ಕೆಲವು ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು ರಾಜ್ಯ ರಾಜಧಾನಿಯಲ್ಲಿ ವರುಣನ ಆರ್ಭಟಕ್ಕೆ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಘಟನೆ 1 :ಲುಂಬಿನಿ ಗಾರ್ಡನ್ ಬಳಿಯ ಮರವೊಂದು ಉರುಳಿ ಬೈಕ್ ಸವಾರನ ಮೇಲೆ ಬಿದ್ದು ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯು ಕುಣಿಗಲ್ ಮೂಲದ ಕಿರಣ್ (27) ಎಂದು ತಿಳಿದುಬಂದಿದ್ದು ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.
ಘಟನೆ 2 : ಮನೆಯ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರದ ಹೊಸಹಳ್ಳಿಯಲ್ಲಿ ಸಂಭವಿಸಿದೆ ಮೃತರು ಭಾಗ್ಯಮ್ಮ(38) ವೆಂಕಟೇಶ (8) ಎಂದು ಗುರುತಿಸಲಾಗಿದೆ.
ಇನ್ನು ಎರಡು ದಿನ ಮಳೆ ಸಾಧ್ಯತೆ :
ರಾಜ್ಯ ರಾಜಧಾನಿಯ ಕೆಲವು ಭಾಗಗಳಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ