ಅಂಗರಗುಡ್ಡೆ ಶ್ರೀ ರಾಮ ಭಜನ ಮಂಡಳಿ: ಭಜನ ಮಂಗಲೋತ್ಸವ
Team Udayavani, Apr 18, 2019, 6:58 AM IST
ಕಿನ್ನಿಗೋಳಿ: ಭಜನೆಯ ಮೂಲಕವಾಗಿ ಸುಲಭವಾಗಿ ಭಗವಂತನನ್ನು ಮೆಚ್ಚಿಸಬಹುದು. ಪುರಂದರ ದಾಸರು, ಕನಕ ದಾಸರಂತಹ ದಾರ್ಶಿ ನಿಕರು ಈ ಸತ್ಯವನ್ನು ಕಂಡುಕೊಂಡು ಭಜನೆಯ ಮೂಲಕ ಸಂದೇಶ ನೀಡಿದ್ದಾರೆ ಎಂದು ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಹೇಳಿದರು.
ಅಂಗರಗುಡ್ಡೆ ಶ್ರೀ ರಾಮ ಭಜನ ಮಂದಿರದಲ್ಲಿ ವಾರ್ಷಿಕ ಭಜನ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತಾನಾಡಿದರು.
ಪುರೋಹಿತ ಕಿಲ್ಪಾಡಿ ನಾರಾ ಯಣ ಭಟ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭುವನಾಭಿರಾಮ ಉಡುಪ, ಕಿನ್ನಿಗೋಳಿ ಉದ್ಯಮಿ ಪೃಥ್ವೀರಾಜ ಆಚಾರ್ಯ, ಮಂದಿರದ ಅಧ್ಯಕ್ಷ ಜೀವನ್ ಶೆಟ್ಟಿ , ಅರ್ಚಕ ಪುರುಷೋತ್ತಮ ದಾಸ್, ಮಾಜಿ ಅಧ್ಯಕ್ಷ ತಾರಾನಾಥ ದೇವಾಡಿಗ ಸಂತೋಷ್ ಶೆಟ್ಟಿ ಪುನರೂರು, ಜನವಿಕಾಸ ಸಮಿತಿಯ ಅಧ್ಯಕ್ಷ ಭಾಗ್ಯಾ, ಉದ್ಯಮಿ ಸ್ಟಾನಿ ಪಿಂಟೋ ಕಟೀಲು, ಮಹಿಳಾ ಮಂಡಲದ ಅಧ್ಯಕ್ಷೆ ಸುನೀತಾ ಶೆಟ್ಟಿ , ಗೀತಾ ಶೆಟ್ಟಿ , ಕೇಶವ ದೇವಾಡಿಗ, ಸುಧೀರ್ ಶೆಟ್ಟಿ ,ಆನಂದ ಶೆಟ್ಟಿ ಶೆಟ್ಟಿಗಾರ್, ಸಂತೋಷ್ ದೇವಾಡಿಗ, ಉಮೇಶ್ ಆಚಾರ್ಯ, ನಿಶಾ ಸತೀಶ್, ಸತೀಶ್ ಕೆ.ಪಿ., ಪ್ರದೀಪ್ ಆಚಾರ್ಯ, ಸತೀಶ್ ಪೂಜಾರಿ, ರಾಜೇಶ್ ದೇವಾಡಿಗ, ಪ್ರಶಾಂತ್ ಕೋಟ್ಯಾನ್, ಸಂತೋಷ್, ರಾಘವೇಂದ್ರ, ಮುಖೇಶ್ ಪೂಜಾರಿ ಮೊದಲಾದವರು
ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ