ಯುವ ಸಂಘಟನೆಯಿಂದ ಗೋವುಗಳ ರಕ್ಷಣೆ


Team Udayavani, Apr 18, 2019, 3:00 AM IST

yuva

ಬೆಂಗಳೂರು: ಗೋವುಗಳನ್ನುರಕ್ಷಿಸುವ ಉದ್ದೇಶದಿಂದ ಜೈನ್‌ ಯವ ಸಂಘಟನೆ ವಿಶೇಷ ಕಾಳಜಿ ವಹಿಸುತ್ತಿದೆ. ಕಳೆದ ಒಂದುವರೆ ದಶಕಗಳಿಂದ ಈ ಸಂಘಟನೆಯ ಸದಸ್ಯರು ಗೋಶಾಲೆಗಳಿಗೆ ದೇಣಿಗೆ ಮತ್ತು ಗೋವುಗಳಿಗೆ ಅಗತ್ಯವಿರುವ ಆಹಾರವನ್ನು ನೀಡುವುದರ ಮೂಲಕ ಸಹಾಯಹಸ್ತ ನೀಡಿದ್ದಾರೆ.

“ಬೆಂಗಳೂರಿನಲ್ಲಿ 30 ಗೋಶಾಲೆಗಳಿದ್ದು, ಈ ಎಲ್ಲ ಗೋಶಾಲೆಗಳಿಗೂ ಜೈನ್‌ ಧರ್ಮಿಯರು ಸಹಾಯ ಮಾಡುತ್ತಿದ್ದಾರೆ. ಇದಕ್ಕೆ ಜೈನ್‌ ಯುವ ಸಂಘಟನೆ ಕೈಜೋಡಿಸಿದೆ’ ಎನ್ನುತ್ತಾರೆ ಸಂಘಟನೆಯ ಸದಸ್ಯ ರಾಜೇಶ್‌.

ಜೈನ್‌ ಸಮುದಾಯ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಗೋಶಾಲೆಗಳ ನಿರ್ವಹಣೆಗೆ ದೇಣಿಗೆ ಸಂಗ್ರಹಿಸಲಾಗುತ್ತಿದ್ದು, ಜನರು ಅಪಾರ ಪ್ರಮಾಣದಲ್ಲಿ ಧನಸಹಾಯ ಮಾಡುತ್ತಿದ್ದಾರೆ. ಹೀಗೆ ಸಂಗ್ರಹವಾದ ದೇಣಿಗೆಯನ್ನು ಗೋಶಾಲೆಗಳಿಗೆ ನೀಡಲಾಗುತ್ತಿದೆ.

ಗೋವುಗಳಿಗೆ ಮೇವು ಮತ್ತು ಔಷಧಿ ವೆಚ್ಚಕ್ಕಾಗಿ ಇದನ್ನು ಬಳಸಲಾಗುತ್ತಿದೆ. ಬುಧವಾರ ಶ್ರಮಣ ಭಗವಾನ್‌ ಮಹಾವೀರರ 2,618ನೇ ಜನ್ಮಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಹ ಗೋವುಗಳಿಗೆ ದೇಣಿಗೆ ಸಂಗ್ರಹಿಸಲಾಗಿದೆ.

ಮಹಾವೀರರ 2618ನೇ ಜನ್ಮಕಲ್ಯಾಣ ಮಹೋತ್ಸವ ವಿಶೇಷ: ಶ್ರಮಣ ಭಗವಾನ್‌ ಮಹಾವೀರರ 2618ನೇ ಜನ್ಮದಿನದ ವಿಶೇಷವಾಗಿ ಜೈನ್‌ ಯುವ ಸಂಘಟನೆ ವಿಭಿನ್ನ ರೀತಿಯಲ್ಲಿ ಗೋವುಗಳಿಗೆ ದೇಣಿಗೆ ಸಂಗ್ರಹಿಸಲು ಮುಂದಾಗಿದೆ.

ಮಹಾವೀರರ 2618ನೇ ಜನ್ಮದಿನದ ಪ್ರಯುಕ್ತ ಜೈನ್‌ ಧರ್ಮ ಅನುಯಾಯಿ 2,618 ಜನರಿಗೆ ಗೋವಿನಾಕಾರದ ಪ್ಲಾಸ್ಟಿಕ್‌ ಹುಂಡಿಯನ್ನು ನೀಡಲಾಗಿದೆ. ಇದರಲ್ಲಿ ಪ್ರತಿ ತಿಂಗಳು ತಮ್ಮ ಕೈಲಾದಷ್ಟು ಹಣವನ್ನು ಸಂಗ್ರಹಿಸಿ, ಹತ್ತಿರದ ಗೋಶಾಲೆಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ವಿಶೇಷವೆಂದರೆ, ಈ ಹುಂಡಿಯನ್ನು ಪಡೆದವರೇ ನೇರವಾಗಿ ಈ ಹಣವನ್ನು ಹತ್ತಿರದ ಗೋಶಾಲೆಗಳಿಗೆ ನೀಡಲಿದ್ದಾರೆ.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.