ನಾಗರಿಕರೆಲ್ಲ ಸ್ವಚ್ಛತೆಯ ಕಡೆಗೆ ಚಿಂತಿಸಿ: ಮಧುಸೂದನ್‌ ರಾವ್‌

ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನ

Team Udayavani, Apr 18, 2019, 6:41 AM IST

1604PBE1-SWACHATE

ಸುರತ್ಕಲ್‌: ರಾಮಕೃಷ್ಣ ಮಿಷನ್‌ ನೇತೃತ್ವದಲ್ಲಿ ಸ್ವಚ್ಛ ಸುರತ್ಕಲ್‌ ಅಭಿಯಾನದಿಂದ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ನಾಗರಿಕರೆಲ್ಲ ತಮ್ಮ ಚಿಂತನೆಗಳನ್ನು ಸ್ವಚ್ಛತೆಯ ಕಡೆಗೆ ಹರಿಯ ಬಿಡಬೇಕೆಂದು ಹೊಸಬೆಟ್ಟು ಕೋರªಬ್ಬು ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಮಧುಸೂದನ್‌ ರಾವ್‌ ಹೇಳಿದರು.

ರಾಮಕೃಷ್ಣ ಮಿಷನ್‌ ಮಂಗಳೂರು, ನಾಗರಿಕ ಸಲಹಾ ಸಮಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಎಂ.ಆರ್‌.ಪಿ.ಎಲ್‌. ಸಹಯೋಗದಲ್ಲಿ ನಡೆಯುವ ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನದ 26ನೇ ವಾರದ ಶ್ರಮದಾನಕ್ಕೆ ಹೊಸಬೆಟ್ಟು ಪರಿಸರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ಮನೆಯ ಸಮಸ್ಯೆಯನ್ನು ಊರಿನ ಸಮಸ್ಯೆಯನ್ನಾಗಿ ಮಾಡಬೇಡಿ. ನಮ್ಮ ಕಸಕ್ಕೆ ನಾವೇ ಹೊಣೆಗಾರರು. ತ್ಯಾಜ್ಯವನ್ನು ರಸ್ತೆಗೆ ಎಸೆದು ಊರಿನ ಸೌಂದರ್ಯವನ್ನು ಹಾಳು ಮಾಡಬೇಡಿ.

ತ್ಯಾಜ್ಯದ ಸೂಕ್ತ ರೀತಿಯ ನಿರ್ವಹಣೆ ಮಾಡದೇ ಇರುವುದರಿಂದ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು, ಮುಂದಿನ ಜನಾಂಗದ ಆರೋಗ್ಯದ ದೃಷ್ಟಿಯಿಂದ ನಾವೆಲ್ಲ ಜಾಗೃತರಾಗಬೇಕಾದ ಅಗತ್ಯವನ್ನು ತಿಳಿಸಿದರು.

ವಿವಿಧ ಗುಂಪುಗಳಲ್ಲಿ ಶ್ರಮದಾನ
ವಿದ್ಯಾದಾಯಿನಿ ಗ್ರಾಮೀಣಾ ಅಭಿವೃದ್ಧಿ ಮತ್ತು ಕೃಷಿ ತರಬೇತಿ ಕೇಂದ್ರ ಸುರತ್ಕಲ್‌ ಬೃಂದಾವನ ನಗರ ಹಿತವೇದಿಕೆ, ಆಶ್ರಯ ಮಹಿಳಾ ವೇದಿಕೆ ಹಾಗೂ ಯುವ ವೇದಿಕೆ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘ, ಕರ್ನಾಟಕ ರಾಜ್ಯ ಟೈಲರ್ ಆಸೋಸಿಯೇಶನ್‌(ಸುರತ್ಕಲ್‌ ವಲಯ), ನಾಗರಿಕ ಸಮಿತಿ ಕುಳಾಯಿ, ಗ್ರಾಮ ಸಂಘ ಕುಳಾಯಿ, ಗೋಪಾಲಕೃಷ್ಣ ಯುವ ಸೇವಾ ದಳ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಳಾಯಿ, ಮಹಿಳಾ ಮಂಡಳಿ ಕುಳಾಯಿ ಗೋವಿಂದದಾಸ ಕಾಲೇಜು ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಮುಂತಾದ ಸಂಘಟನೆಗಳ 70ಕ್ಕೂ ಮಿಕ್ಕಿ ಸ್ವಯಂ ಸೇವಕರು ನಾಯಕರಾದ ಭರತ್‌ ಶೆಟ್ಟಿ, ಲೋಕಾನಾಥ ಅಮಿನ್‌, ಸಂಜೀವ್‌ ರಾವ್‌, ಸುಕುಮಾರ್‌, ಮಿನಾಕ್ಷಿ ದೇವದಾಸ್‌, ಅಕುಂಶ್‌ ಶೆಟ್ಟಿ, ಜಯಶಂಕರ್‌, ಹರಿಣಿ ಜಯಶಂಕರ್‌, ಓಂಪ್ರಕಾಶ್‌ ಶೆಟ್ಟಿಗಾರ್‌, ಸುಮತಿ ಹಂದೆ, ಎಂ.ಟಿ. ಸಾಲ್ಯಾನ್‌, ಬಾಲಕೃಷ್ಣ ಎಚ್‌., ಗಣೇಶ್‌ ಆಚಾರ್‌, ದೇವದಾಸ್‌ ಕುಳಾಯಿ, ಸದಾಶಿವ ಶೆಟ್ಟಿ, ಅನುರಾಧ ಮೊದಲಾದವರ ನೇತೃತ್ವದಲ್ಲಿ 4 ಗುಂಪುಗಳಲ್ಲಿ ಹೊಸಬೆಟ್ಟುವಿನಿಂದ ಇಡ್ಯಾ ವಿದ್ಯಾದಾಯಿನಿ ಶಾಲೆಯವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳನ್ನು ಸ್ವಚ್ಛ ಮಾಡಲಾಯಿತು.

ಸ್ವಚ್ಛತಾ ಜಾಗೃತಿ ಅರಿವು
ನಾಗರಿಕ ಸಲಹಾ ಸಮಿತಿ ಸಂಚಾಲಕ ಡಾ| ರಾಜ್‌ ಮೋಹನ್‌ ರಾವ್‌, ಗೋವಿಂದದಾಸ ಕಾಲೇಜಿನ ಉಪಪ್ರಾಂಶುಪಾಲ ಕೃಷ್ಣಮೂರ್ತಿ, ಪ್ರೊ| ರಮೇಶ್‌ ಭಟ್‌, ಸಾವಿತ್ರಿ ರಮೇಶ್‌ ಭಟ್‌, ಗೋವಿಂದದಾಸ ಕಾಲೇಜಿನ ಎಂ.ಕಾಂ. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ನಾಯಕರಾದ ಪ್ರಾರ್ಥನಾ ಅವರ ನೇತೃತ್ವದಲ್ಲಿ ಪರಿಸರದ ಅಂಗಡಿ, ಮನೆಗಳಿಗೆ ತೆರಳಿ ಸ್ವತ್ಛತೆಯ ಅರಿವು ಮೂಡಿಸಲಾಯಿತು. ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನದ ಸಂಯೋಜಕ ಸತೀಶ್‌ ಸದಾನಂದ್‌ ಸ್ವಯಂ ಸೇವಕರಿಗೆ ಅಗತ್ಯ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.