“ಅಂಬೇಡ್ಕರ್‌ ಅವರ ಸಮಾನತೆಯ ತಣ್ತೀವನ್ನು ಉಳಿಸಿ ಬೆಳೆಸಿ’

ಮಂಗಳೂರು ವಿವಿ ಕಾಲೇಜಿನಲ್ಲಿ ಅಂಬೇಡ್ಕರ್‌ ವಿಚಾರಧಾರೆಗಳು ಉಪನ್ಯಾಸ

Team Udayavani, Apr 18, 2019, 6:54 AM IST

1704MLR45

ಮಹಾನಗರ: ಅಸ್ಪೃಶ್ಯತೆಯ ಬಲಿಪಶುವಾಗಿದ್ದ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಕೆಳ ವರ್ಗದವರ ಸಾಮಾಜಿಕ ಸಮಾನತೆ ಬಯಸಿದ್ದರು. ದಲಿತರು ಸ್ವಪ್ರಯತ್ನದಿಂದ ಮೇಲ್ಬರಬೇಕು ಎಂದು ಆಶಿಸಿದ್ದರು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಡಾ| ದಯಾನಂದ ನಾಯ್ಕ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳವಾರ ನಡೆದ “ಅಂಬೇಡ್ಕರ್‌ ವಿಚಾರಧಾರೆಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಅವರು, ಅಂಬೇಡ್ಕರ್‌ ಅವರ ಶಿಕ್ಷಣ- ಆಂದೋಲನ ಮತ್ತು ಸಂಘಟನೆ ಎಂಬ ಮೂರು ಅಂಶಗಳು ಜಾರಿಯಾಗಿಲ್ಲ. ಅಂಬೇಡ್ಕರ್‌ ಅವರ ಸಮಾನತೆಯ ತಣ್ತೀವನ್ನು ಉಳಿಸಿ- ಬೆಳೆಸಬೇಕು. ಅರ್ಥಪೂರ್ಣ, ಮುಕ್ತ ಸ್ವಾತಂತ್ರ್ಯ ನಮ್ಮ ದಾಗಬೇಕು ಎಂದರು.

ಪ್ರಾಂಶುಪಾಲ ಡಾ| ಉದಯ ಕುಮಾರ್‌ ಎಂ.ಎ., ಖಾಸಗೀಕರಣದಿಂದ ಸಂವಿಧಾನದತ್ತ ಸ್ವಾತಂತ್ರ್ಯವನ್ನು ಕಳೆದು ಕೊಳ್ಳಬೇಕಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದರು.

ಕಾಲೇಜಿನ ಪರಿಶಿಷ್ಟ ಜಾತಿ/ ಪಂಗಡಗಳ ಸೆಲ್‌ ಸಂಚಾಲಕ ಡಾ| ಸಂಜಯ್‌ ಅಣ್ಣಾ ರಾವ್‌ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕಿ ಶಬೀನಾ ವಂದಿಸಿ, ವಿದ್ಯಾರ್ಥಿನಿ ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು.

ವ್ಯಾಖ್ಯಾನ ಅಗತ್ಯ
ಜಾತಿ ಪದ್ಧತಿ ಈಗಲೂ ಇದೆ, ಭಾಷೆ, ಅಹಾರ ಪದ್ಧತಿಯನ್ನೂ ಆವರಿಸಿಕೊಂಡಿದೆ. ಎಂದು ಪ್ರತಿಪಾದಿಸಿದ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಪ್ರೊ| ಪಟ್ಟಾಭಿರಾಮ ಸೋಮಯಾಜಿ, ಧರ್ಮವನ್ನು ಕಾಲಕಾಲಕ್ಕೆ ವ್ಯಾಖ್ಯಾನಿಸಿ ಸುಧಾರಣೆ ತರುವಂತವರಿರಬೇಕು. ನಮ್ಮ ದೇಶದ ಕುರಿತು ಚಿಂತನೆ ನಡೆಸಿದವರ ಬಗ್ಗೆ ಅರಿಯಬೇಕು. ಅಧಿಕಾರವನ್ನು ಪ್ರಶ್ನಿಸುವ ಛಾತಿಯಿರಬೇಕು, ಎಂದರು.

ಟಾಪ್ ನ್ಯೂಸ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.