ಬಿಡುಗಡೆ ಮೂಡ್‌ನ‌ಲ್ಲಿ ಈಗ ಬೆಲ್ಚಪ್ಪ


Team Udayavani, Apr 18, 2019, 6:00 AM IST

BELCHAPPA

ರಜನೀಶ್‌ ದೇವಾಡಿಗ ನಿರ್ದೇಶನದ “ಬೆಲ್ಚಪ್ಪ’ ಸಿನೆಮಾ ಬಿಡುಗಡೆಯ ಮೂಡ್‌ನ‌ಲ್ಲಿದೆ. ಸದ್ಯ ಪೋಸ್ಟರ್‌ ರಿಲೀಸ್‌ ಮಾಡಿರುವ ಚಿತ್ರತಂಡ “ಬೆಲ್ಚಪ್ಪ’ ರೆಡಿ ಎಂದು ಅನೌನ್ಸ್‌ ಮಾಡಿದ್ದಾರೆ.

ಲಕ್ಷ್ಮೀಶ ಶೆಟ್ಟಿ ಛಾಯಾಗ್ರಹಣದಲ್ಲಿ ಅರವಿಂದ ಬೋಳಾರ್‌, ಉಮೇಶ್‌ ಮಿಜಾರ್‌, ದೀಪಕ್‌ ರೈ ಪಾಣಾಜೆ, ಸುಕನ್ಯಾ, ಆಶಾ ಮಾರ್ನಾಡ್‌, ಪ್ರವೀಣ್‌ ಮರ್ಕಮೆ, ಜ್ಞಾನೇಶ್‌ ಮುಂತಾದವರ ತಾರಾಗಣದಲ್ಲಿ ಸಿನೆಮಾ ಅದ್ಧೂರಿಯಾಗಿ ತಯಾರಿಯಾಗಿದೆ. ಕಾಮಿಡಿ ಗೆಟಪ್‌ನಲ್ಲಿಯೇ ಮೂಡಿಬಂದ ಈ ಸಿನೆಮಾ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಪ್ರಯತ್ನ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಚಿತ್ರದ ನಿರ್ದೇಶಕ ರಜನೀಶ್‌ ದೇವಾಡಿಗ ಮುಖ್ಯ ತಾರಾಗಣದಲ್ಲಿರುವ ಈ ಸಿನೆಮಾದಲ್ಲಿ ಯಶಸ್ವಿ ದೇವಾಡಿಗ ಜತೆಯಾಗಿದ್ದಾರೆ. ವಿವಿಧ ಸೀರಿಯಲ್‌ಗ‌ಳ ಮೂಲಕ ಮನೆಮಾತಾಗಿದ್ದ ರಜನೀಶ್‌ “ಪ್ರೀತಿಯಿಂದ’, ಪಾಂಡುರಂಗ ವಿಠಲ’ ಸೇರಿದಂತೆ ವಿವಿಧ ಧಾರವಾಹಿ ಮಾಡಿದ್ದರು. ಆ ಬಳಿಕ ಕನ್ನಡದಲ್ಲಿ “ನಾನು ಹೇಮಂತ ಅವಳು ಸೇವಂತಿ’ ಸಿನೆಮಾ ಕೂಡ ಮಾಡಿದ್ದರು. ಬಳಿಕ ಇತ್ತೀಚೆಗೆ ತೆರೆಕಂಡ “ಕೋರಿ ರೊಟ್ಟಿ’ ಸಿನೆಮಾಕ್ಕೂ ಅವರೇ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಹೀಗಾಗಿ ರಜನೀಶ್‌ ಅವರಿಗೆ ಇದು ಮೂರನೇ ಸಿನೆಮಾ. ಅತೀ ಕಡಿಮೆ ದಿನದಲ್ಲಿ ಸಿನೆಮಾದ ಚಿತ್ರೀಕರಣ ನಡೆಸಿದ್ದು ಈ ಸಿನೆಮಾದ ಹೆಚ್ಚುಗಾರಿಕೆ. 4 ಹಾಡು ಹಾಗೂ 1 ಸಾಹಸ ದೃಶ್ಯಗಳು ಈ ಚಿತ್ರದಲ್ಲಿದೆ. ವಿಶೇಷವೆಂದರೆ ಈ ಎಲ್ಲಾ ದೃಶ್ಯಗಳು ಕೇವಲ 14 ದಿನದಲ್ಲಿಯೇ ಶೂಟಿಂಗ್‌ ಆಗಿದೆ. ಜತೆಗೆ ಹೊಸ ರೀತಿಯ ಸ್ಟಡಿ ಕ್ಯಾಮ್‌ ಬಳಸಿಕೊಂಡು ಸಿನೆಮಾ ರೆಡಿ ಮಾಡಲಾಗಿದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.