ಶೋಭಾ ಟ್ವೀಟ್ ವಿರುದ್ಧ ಪ್ರಕರಣ
Team Udayavani, Apr 18, 2019, 6:35 AM IST
ಉಡುಪಿ: ರಾಮನವಮಿ ಪ್ರಯುಕ್ತ ಮಾಡಿರುವ ಟ್ವೀಟ್ನಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಮನವಮಿಯ ಶುಭಾಶಯ ಕೋರುವಾಗ ಶ್ರೀರಾಮನು ಬಾಣ ಬಿಡುತ್ತಿದ್ದು, ಬಾಣದಲ್ಲಿ ಮೋದಿ ಯವರ ಚಿತ್ರವಿತ್ತು. ಬಾಣ ರಾವಣನ ದಶಮುಖ ಗಳಿರುವ ವಿಪಕ್ಷಗಳ ಮುಖಂಡರ ಮುಖಗಳ ಭಾವಚಿತ್ರಕ್ಕೆ ಗುರಿ ಮಾಡುವಂತೆ ಚಿತ್ರಿಸಲಾಗಿತ್ತು. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?