ಪಳ್ಳತ್ತಡ್ಕ ಬ್ರಹ್ಮಕಲಶೋತ್ಸವ: ಮಾಣಿಲ ಶ್ರೀ ಆಶೀರ್ವಚನ


Team Udayavani, Apr 18, 2019, 5:19 PM IST

manila

ಬದಿಯಡ್ಕ : ಪಳ್ಳತ್ತಡ್ಕ ಕರಿಪಾಡಗಂ ತರವಾಡು ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮಾಣಿಲ ಶ್ರೀ ಧಾಮದ ಮೊಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ನಾವು ಮಾಡುವ ಕಾರ್ಯದ ಒಳಸತ್ವವನ್ನು ಮುಂದಿನ ಜನಾಂಗಕ್ಕೆ ಸರಿಯಾದ ರೀತಿಯಲ್ಲಿ ಮನದಟ್ಟು ಮಾಡಿಕೊಡಬೇಕು. ಅದಕ್ಕೆ ನಾವು ಮಾದರಿಯಾಗಬೇಕು. ಯಾವುದೇ ದೈವ ದೇವರುಗಳ ಕಾರ್ಯವಿರಲಿ, ಮಂಗಳ ಕಾರ್ಯಗಳಿರಲಿ ಅದನ್ನು ನಿಷ್ಠೆಯಿಂದ, ಇತರರಿಗೂ ಸ್ಪೂರ್ತಿಯಾಗುವಂತೆ ಮಾಡಿದಾಗ ಸುಸಂಸ್ಕೃತ ಸಮಾಜದ ನಿರ್ಮಾಣ ಸುಲಭ. ಸಂಸ್ಕೃತಿಯನ್ನು ನಾವು ದೂರವಿಟ್ಟು ಅದು ನಾಶವಾಗುತ್ತಿದೆ ಎನ್ನುವುದಕ್ಕಿಂತ ನಾವು ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸುವ ಮೂಲಕ ನಮ್ಮ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡೋಣ, ಮನೆಯಲ್ಲಿ ನಡೆಯುವ ಮದುವೆ ಮುಂತಾದ ಮಂಗಳ ಕಾರ್ಯಕ್ರಮಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಗಳ ಅನುಸರಿಸದೇ ಧಾರ್ಮಿಕತೆಗೆ ಒತ್ತುವಿರುವಂತಹ ವಿಷಯಗಳನ್ನು ಅಳವಡಿಸೋಣ ಎಂದು ಅಭಿಪ್ರಾಯಪಟ್ಟರು.

ರಾಜವೈಭವದಿಂದ ಮೆರೆದ ಉತ್ಕೃಷ್ಟವಾದ ಹಿನ್ನಲೆಯಿರುವ ಈ ತರವಾಡು ಮತ್ತೂಮ್ಮೆ ಅದೇ ವೈಭವದಿಂದ ಪುನಶ್ಚೇತನಗೊಳ್ಳುವಂತಾಗಿದೆ ಶಕ್ತಿಯ ಕೇಂದ್ರವಾದ ಈ ದೈವಸ್ಥಾನವು ಇಡೀ ಪರಿಸರದ ಉದ್ದಾರಕ್ಕೆ ಕಾರಣವಾಗಲಿದೆ. ಪಳ್ಳತ್ತಡ್ಕ ಎಂಬುದು ಧಾರ್ಮಿಕ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಪ್ರಬಲ ಶಕ್ತಿ ಕೇಂದ್ರವಾಗಿದೆ ಎಂದು ಹೇಳಿದರು.

ಕೇರಳ ಕ್ಷೇತ್ರ ಆಚಾರ ಸಂರಕ್ಷಣಾ ಸಮಿತಿ ರಾಜ್ಯ ಉಪಾಧ್ಯಕ್ಷ ಪ್ರಭಾಷಣ ರತ್ನಂ ಮಾಧವನ್‌ ಮಾಸ್ತರ್‌ ಪಯ್ನಾವೂರು ಧಾರ್ಮಿಕ ಭಾಷಣ ಮಾಡಿ ಸಮುದಾಯದವರು ಸಂಘಟಿತರಾಗಿ ತಮ್ಮ ತರವಾಡಿನ ಮಹತ್ವವನ್ನರಿತು ಅದರ ಮೇಲಿನ ಅಭಿಮಾನದಿಂದ, ಭಕ್ತಿಯಿಂದ, ಛಲ ಮತ್ತು ಸಮರ್ಪಣಾ ಮನೋಭಾವದಿಂದ ಶ್ರಮಿಸಿದರೆ ಕೆಲವೇ ತಿಂಗಳಲ್ಲಿ ಕೆಲಸ ಪೂರ್ತಿಗೊಳಿಸಿ ಪ್ರತಿಷ್ಠಾ ಕಾರ್ಯ ನಡೆಸಲು ಸಾಧ್ಯ ಎಂಬುದಕ್ಕೆ ಈ ತರವಾಡು ಸಾಕ್ಷಿಯಾಯಿತು ಜನರೊಳಗಿನ ಒಗ್ಗಟ್ಟು ಮತ್ತು ಸಮಾನ ಮನಸ್ಕತೆ ಹಾಗೂ ವಿಶಾಲವಾದ ಚಿಂತನೆ ಇದ್ದಾಗ ಯಾವುದೇ ಕೆಲಸವು ಸುಲಭಸಾಧ್ಯ. ಭಕ್ತಿ ಮತ್ತು ಶ್ರದ್ಧೆ ಎಲ್ಲದಕ್ಕೂ ಅಡಿಪಾಯ. ನಂಬಿಕೆ ಗಟ್ಟಿಗೊಂಡಾಗ ನಮ್ಮೊಳಗಿನ ಪ್ರಜ್ಞೆ ಜಾಗೃತವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಖೀಲ ಕೇರಳ ಯಾದವ ಸಭಾ ಕಾಸರಗೋಡು ತಾಲೂಕು ಅಧ್ಯಕ್ಷ ನಾರಾಯಣ ಮಣಿಯಾಣಿ ನೀರ್ಚಾಲು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಮಾಧವ ಚೆಟ್ಟಿಯಾರ್‌, ಚಂದ್ರ ಮಣಿಯಾಣಿ, ರಮಣಿ, ಕೋಕಿಲಾಕ್ಷಿ ಮುಂತಾದವರನ್ನು ಸನ್ಮಾನಿಸಲಾಯಿತು.

ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್‌, ಗ್ರಾ.ಪಂ. ಸದಸ್ಯರಾದ ಪ್ರಸನ್ನ ಕುಮಾರಿ, ಪುಷ್ಪ ಕುಮಾರಿ, ಲಕ್ಷ್ಮಿ ನಾರಾಯಣ ಪೈ, ಪಳ್ಳತ್ತಡ್ಕ ಒತ್ತೆಕೋಲ ಸಮಿತಿ ಅಧ್ಯಕ್ಷ ಉದಯ ಕೇಶವ ಭಟ್‌, ರಾಮ ಮಾಸ್ಟರ್‌ ಇಕ್ಕೇರಿ, ಶಿವಪ್ರಸಾದ ರೈ, ಗೋಪಾಲನ್‌ ಕೀಕ್ಕಾನ, ಅಣ್ಣು ನಾಯ್ಕ, ಉಷಾ ರಾಮನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಾಧವ ಚೆಟ್ಟಿಯಾರ್‌ ಉಪಸ್ಥಿತರಿದ್ದರು. ಗೋಪಾಲನ್‌ ಇರಿಯಣ್ಣಿ ಸ್ವಾಗತಿಸಿ ಕುಂಞಿರಾಮ ವಂದಿಸಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.