ನಕ್ಸಲ್‌ ಪೀಡಿತ ಮೆಣಸಿನಹಾಡ್ಯದಲ್ಲಿ ಉತ್ತಮ ಮತದಾನ

ಹರಿಹರಪುರ ಶ್ರೀಗಳಿಂದ ಮತದಾನ, ಸಾಂಪ್ರದಾಯಿಕ ಮತಗಟ್ಟೆಯಲ್ಲಿ ಸ್ಥಳೀಯ ಸಾಂಪ್ರದಾಯಿಕ ದಿರಿಸು ಧರಿಸಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು

Team Udayavani, Apr 19, 2019, 11:48 AM IST

19-April-7

ಕೊಪ್ಪ: ಸಖೀ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿರುವ ಮಹಿಳಾ ಮತದಾರರು.

ಕೊಪ್ಪ: ತಾಲೂಕಿನಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.71 ಮತದಾನವಾಗಿದೆ. ಪಟ್ಟಣದ ಸಖೀ ಮತಗಟ್ಟೆ (62)ರಲ್ಲಿ ಶೇ.64
ಮತದಾನವಾಗಿದ್ದರೆ. ಮೆಣಸಿನಹಾಡ್ಯದ ಸಾಂಪ್ರದಾಯಿಕ ಮತಗಟ್ಟೆ(252)ರಲ್ಲಿ ಶೇ. 92 ಮತದಾನವಾಗಿದೆ. ಕೊಪ್ಪ ಪಟ್ಟಣದಲ್ಲಿ ಶೇ.69 ಮತದಾನವಾಗಿದೆ. ಬೆಳಿಗ್ಗೆ ಕೆಲವು ಮತಗಟ್ಟೆಗಳಲ್ಲಿ ಇವಿಎಂ ಕೈಕೊಟ್ಟಿದ್ದರಿಂದ ಮತದಾನ ವಿಳಂಭವಾಗಿ ಪ್ರಾರಂಭವಾಯಿತು. ತಾಲೂಕಿನ 109 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನವಾಗಿದೆ.

ಪಟ್ಟಣದ ಮೂರು ಮತಗಟ್ಟೆಗಳಲ್ಲಿ ಒಟ್ಟು 3615 ಮತದಾರರ ಪೈಕಿ 2492 ಮಂದಿ ಮತಚಲಾಯಿಸಿದ್ದಾರೆ. ಹರಿಹರಪುರದ
ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳು ಹರಿಹರಪುರದಲ್ಲಿ ಮತಚಲಾಯಿಸಿದರು.

ಪಟ್ಟಣದ ಸಖೀ ಮತಗಟ್ಟೆಯಲ್ಲಿ ಮಹಿಳೆಯರೇ ಹೆಚ್ಚು ಮತದಾನ
ಮಾಡಿದ್ದಾರೆ. 659 ಪುರುಷ ಹಾಗೂ 741 ಮಹಿಳಾ ಮತದಾರರಿದ್ದು ಮತಗಟ್ಟೆಯಲ್ಲಿ 434 ಪುರುಷರು ಹಾಗೂ 460 ಮಹಿಳೆಯರು
ಮತ ಚಲಾಯಿಸಿದ್ದಾರೆ. ಸಖೀ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟಿದ್ದರಿಂದ ಒಂದು ಗಂಟೆ ಮತದಾನ ವಿಳಂಬವಾಯಿತು. ಉಳಿದಂತೆ ಮತಗಟ್ಟೆ ಸಂಖ್ಯೆ 61ರಲ್ಲಿ ಶೇ. 76, ಮತಗಟ್ಟೆ ಸಂಖ್ಯೆ 63ರಲ್ಲಿ ಶೇ.69 ಮತದಾನವಾಗಿದೆ. ಮೆಣಸಿನಹಾಡ್ಯದಲ್ಲಿರುವ ಸಾಂಪ್ರದಾಯಿಕ ಮತಗಟ್ಟೆಯಲ್ಲಿ 234 ಮತದಾರರ ಪೈಕಿ 216
ಮಂದಿ ಮತಚಲಾಯಿಸುವ ಮೂಲಕ ಅತೀ ಹೆಚ್ಚು ಮತದಾನವಾಗಿದೆ.

ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಡಿ.ಎನ್‌. ಜೀವರಾಜ್‌, ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಜಿ. ವೆಂಕಟೇಶ್‌
ಬೂತ್‌ಗಳಿಗೆ ಭೇಟಿ ನೀಡಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದರು. ಕಮ್ಮರಡಿಯ ಮತಗಟ್ಟೆ ಸಂಖ್ಯೆ 31ರಲ್ಲಿ
ಮತಯಂತ್ರ ಕೈಕೊಟ್ಟಿದ್ದರಿಂದ ಎರಡು ಗಂಟೆ ವಿಳಂಭವಾಗಿ ಒಂಭತ್ತಕ್ಕೆ ಪ್ರಾರಂಭವಾಯಿತು. ಪಟ್ಟಣದ ಮೇಲಿನಪೇಟೆಯ ಮತಗಟ್ಟೆ ಸಂಖ್ಯೆ 66 ಹಾಗೂ ಬಾಳಗಡಿಯ
ಮತಗಟ್ಟೆ ಸಂಖ್ಯೆ 82ರಲ್ಲಿ ಅರ್ಧ ಗಂಟೆ ವಿಳಂಬವಾಯಿತು. ಕುಂಚೂರಿನ ಉಪ್ಪಿನಗದ್ದೆ ಮತಗಟ್ಟೆಯಲ್ಲಿ ಪಕ್ಷದ ಏಜೆಂಟ್‌ಗಳು ಬರುವ ಮುನ್ನವೇ ಮತದಾನ ಆರಂಭಿಸಿದ್ದರಿಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅವರನ್ನು ಸಮಾಧಾನ ಪಡಿಸಿ ಮತದಾನ ಮುಂದುವರಿಸಲಾಯಿತು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.