ವಿಕಲಚೇತನರೇ ಮಾಡಿದ್ರು ಮತಗಟ್ಟೆ ನಿರ್ವಹಣೆ

ಚಿತ್ರದುರ್ಗದ 197ನೇ ಮತಗಟ್ಟೆ ಜವಾಬ್ದಾರಿ ನಿಭಾಯಿಸಿ ಸೈ ಎನ್ನಿಸಿಕೊಂಡ ವಿಕಲಚೇತನ ಶಿಕ್ಷಕರು

Team Udayavani, Apr 19, 2019, 12:04 PM IST

19-April-9

ಚಿತ್ರದುರ್ಗ: ಜೆ.ಸಿ.ಆರ್‌ ಬಡಾವಣೆಯ ಮಾಡೆಲ್‌ ಸೈನಿಕ ಶಾಲೆಯಲ್ಲಿ ತೆರೆಯಲಾಗಿದ್ದ 197ನೇ ಮತಗಟ್ಟೆಯಲ್ಲಿ ವಿಕಲಚೇತನ ಶಿಕ್ಷಕರು ಕರ್ತವ್ಯ ನಿರ್ವಹಿಸಿದರು.

ಚಿತ್ರದುರ್ಗ: ಮಾವು-ಹೂವಿನ ತೋರಣ, ಪೆಂಡಾಲ್‌, ಬಾಳೆ ಕಂದು, ಬಣ್ಣದ ಪೇಪರ್‌ ಕಟ್ಟಿರುವುದನ್ನು ನೋಡಿ ಯಾವುದೋ ಮದುವೆ ಮನೆಯ ಸಂಭ್ರಮ ಎಂದುಕೊಳ್ಳದಿರಿ. ವಿಕಲಚೇತನ ಸಿಬ್ಬಂದಿಯೇ ನಿರ್ವಹಿಸಿದ ಮತಗಟ್ಟೆಯೊಂದರಲ್ಲಿ ಕಂಡುಬಂದ ದೃಶ್ಯವಿದು.

ಚಿತ್ರದುರ್ಗ ನಗರದ ಜೆ.ಸಿ.ಆರ್‌ ಬಡಾವಣೆಯ ಮಾಡೆಲ್‌ ಸೈನಿಕ ಶಾಲೆಯಲ್ಲಿ ತೆರೆಯಲಾಗಿದ್ದ 197ನೇ ಮತಗಟ್ಟೆ ಕೇಂದ್ರದಲ್ಲಿ ಚುನಾವಣಾ ಕಾರ್ಯಕ್ಕೆ ವಿಕಲಚೇತನರನ್ನೇ ನೇಮಕ ಮಾಡಲಾಗಿತ್ತು. ಕಳೆದ 14-15 ವರ್ಷಗಳಿಂದ ಮತದಾನದ ಕೆಲಸ ನಿರ್ವಹಿಸಲು ವಿಕಲಚೇತನರಿಗೆ ಆಗುವುದಿಲ್ಲ ಎಂಬ ಕಾರಣಕ್ಕೆ ಚುನಾವಣಾ ಕಾರ್ಯಕ್ಕೆ ನೇಮಿಸುತ್ತಿರಲಿಲ್ಲ. ಆದರೆ ಈ ಬಾರಿ ವಿಕಲ ಚೇತನರಲ್ಲೂ ಚುನಾವಣಾ ಕೆಲಸ ಮಾಡುವ ಸಾಮರ್ಥಯ ಇದೆ ಎಂಬುದನ್ನು ಸಾಬೀತುಪಡಿಸಲು ಭಾರತ ಚುನಾವಣಾ ಆಯೋಗ, ಮತಗಟ್ಟೆಗೆ ವಿಕಲಚೇತನರನ್ನೇ ನೇಮಕ ಮಾಡಿತ್ತು.

ಚುನಾವಣಾ ಕಾರ್ಯದಲ್ಲಿ ಜೆ.ಎನ್‌. ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಆರ್‌. ಗೋವಿಂದಯ್ಯ, ಪಳಿಕೆಹಳ್ಳಿ
ಶಾಲೆ ಶಿಕ್ಷಕ, ಮಲ್ಲಿಕಾರ್ಜುನಪ್ಪ, ಅಳಗವಾಡಿ ಶಾಲೆ ಶಿಕ್ಷಕ ಎಸ್‌. ರಘುಪತಿ, ಪಿಳ್ಳೇಕರನಹಳ್ಳಿ ಶಾಲೆ ಶಿಕ್ಷಕ ಆರ್‌. ಹೊಸಗೌಡ ಭಾಗವಹಿಸಿದ್ದರು. ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಸೈ ಎನ್ನಿಸಿಕೊಂಡರು.

ಟಾಪ್ ನ್ಯೂಸ್

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.