ಪಂಜಾಬ್, ರಾಜಸ್ಥಾನ, ಉತ್ತರಾಖಂಡ ರೈಲು ನಿಲ್ದಾಣ ಸ್ಫೋಟಿಸುವುದಾಗಿ ಜೈಶ್ ಬೆದರಿಕೆ
Team Udayavani, Apr 19, 2019, 4:02 PM IST
ಹೊಸದಿಲ್ಲಿ : ಪಾಕಿಸ್ಥಾನದ ಜೈಶ್ ಎ ಮೊಹಮ್ಮದ ಉಗ್ರ ಸಂಘಟನೆ ತಾನು ಪಂಜಾಬ್, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿನ ರೈಲು ನಿಲ್ದಾಣಗಳನ್ನು ಬ್ಲಾಸ್ಟ್ ಮಾಡುವ ಬೆದರಿಕೆ ಹಾಕಿದೆ.
ಜೈಶ್ ಎ ಮೊಹಮ್ಮದ್ ನ ಏರಿಯಾ ಕಮಾಂಡ ರ್ ಮನ್ಸೂರ್ ಅಹ್ಮದ್ ಹಾಕಿರುವ ಬೆದರಿಕೆಯನ್ನು ಒಳಗೊಂಡ, ಹಿಂದಿಯಲ್ಲಿ ಬರೆಯಲಾಗಿರುವ, ಪತ್ರವನ್ನು ಹಿರಿಯ ರೈಲ್ವೇ ಅಧಿಕಾರಿಗಳಿಗೆ ಕಳುಹಿಸಲಾಗಿದೆ.
ಈ ರೀತಿಯ ಒಂದು ಪತ್ರವನ್ನು ಉತ್ತರ ರೈಲ್ವೆಯ ಫಿರೋಜ್ಪುರ ವಿಭಾಗೀಯ ರೈಲ್ವೇ ಮ್ಯಾನೇಜರ್ ವಿವೇಕ್ ಕುಮಾರ್ ಅವರಿಗೆ ಬರೆಯಲಾಗಿದೆ. ಜಿಹಾದಿಗಳ ಹತ್ಯೆಗೆ ಪ್ರತೀಕಾರ ತೀರಿಸುವ ಸಲುವಾಗಿ ತಾನು ಮೇ 13ರಂದು ಫಿರೋಜ್ಪುರ, ಜಾಲಂಧರ, ಫರೀದ್ಕೋಟ್, ಅಮೃತಸರ ಮತ್ತು ಬರ್ನಾಲಾ ರೈಲ್ವೇ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಈ ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು