ವೇದಗಳನ್ನು ಅನುಷ್ಠಾನಗೊಳಿಸಿದರೆ ಜನ್ಮ ಸಾರ್ಥಕ:ವಿಷ್ಣು ಆಸ್ರ


Team Udayavani, Apr 21, 2019, 6:30 AM IST

vishnu-astra

ಬದಿಯಡ್ಕ : ವೇದಗಳನ್ನು ಅಭ್ಯಸಿಸಿ, ಅದರಲ್ಲಿನ ವಿಚಾರಗಳನ್ನು ಆಚರಿಸಿ, ಅನುಷ್ಠಾನ ಮಾಡಿದಲ್ಲಿ ನಮ್ಮ ಜನ್ಮವು ಸಾರ್ಥಕವಾಗುತ್ತದೆ ಎಂದು ಹಿರಿಯ ಧಾರ್ಮಿಕ ಮುಂದಾಳು, ವೈದಿಕ ವಿದ್ವಾಂಸ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಅಭಿಪ್ರಾಯಪಟ್ಟರು. ಕೂಟ ಮಹಾಜಗತ್ತು ಸಾಲಿಗ್ರಾಮ ಇದರ ಕಾಸರಗೋಡು ಅಂಗಸಂಸ್ಥೆಯ ನೇತƒತ್ವದಲ್ಲಿ ಬೇಳ ಕುಮಾರಮಂಗಲದ ಸುಬ್ರಹ್ಮಣ್ಯ ಸ್ವಾಮೀ ದೇವಾಲಯದಲ್ಲಿ ಶರವಣ ಸೇವಾ ಟ್ರಸ್ಟ್‌ನ ಸಹಯೋಗದೊಂದಿಗೆ ಪ್ರಸ್ತುತ ದೇವಾಯಲದಲ್ಲಿ ಪ್ರಾರಂಭಗೊಂಡ ವಸಂತ ವೇದಪಾಠ ಶಿಬಿರವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ವೇದಾಧ್ಯನದ ಮೂಲಕ ಧನಾತ್ಮಕ ವ್ಯಕ್ತಿ, ಸಮಾಜ ಸƒಷ್ಟಿಯ ಹೊಣೆ ಯುವ ತಲೆಮಾರಿನ ಕರ್ತವ್ಯವಾಗಿದ್ದು, ಮಂತ್ರಾರ್ಥಗಳ ಜೊತೆಗೆ ಅದು ಪ್ರಕೃತಿಯ ಮೇಲೆ ಬೀರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಆಸಕ್ತಿ ಬೆಳೆಸಬೇಕು ಎಂದು ಅವರು ಈ ಸಂದರ್ಭ ಕರೆ ನೀಡಿದರು. ಸಮಾರಂಭದಲ್ಲಿ ಶರವಣ ಸೇವಾ ಟ್ರಸ್ಟ್‌ನ ನಿರ್ದೇಶಕರೂ, ಪ್ರಸ್ತುತ ದೇಗುಲದ ಪ್ರಧಾನ ಅರ್ಚಕರೂ ಆದ ರಾಮಚಂದ್ರ ಅಡಿಗ ಅವರು ಅಧ್ಯಕ್ಷತೆ ವಹಿಸಿದ್ದರು.0 ಕಾರ್ಯಕ್ರಮದಲ್ಲಿ ಕಾಸರಗೋಡು ಅಂಗಸಂಸ್ಥೆಯ ಅಧ್ಯಕ್ಷ ಎಸ್‌.ಎನ್‌.ಮಯ್ಯ ಬದಿಯಡ್ಕ, ಶಿಬಿರದ ಅಧ್ಯಾಪಕರಾದ ಶಿವಾನಂದ ಮಯ್ಯ ಐಲ, ಗೋವಿಂದ ಜೋಯಿಸ, ವೆಂಕಟರಾಜ ಕಾರಂತ ಹಾಗು ಗೋಪಾಲಕೃಷ್ಣ ಭಟ್‌ ಮುಂತಾದವರು ಉಪಸ್ಥಿತರಿದರು.

ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಟುಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಬೇಕೆಂದರು. ಶಿಬಿರದ ಸಂಚಾಲಕ ಚಂದ್ರಶೇಖರ್‌ ರಾವ್‌ ಏತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಎಂ.ನರಸಿಂಹ ರಾಜ್‌ ವಂದಿಸಿದರು.

ಟಾಪ್ ನ್ಯೂಸ್

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.