ಅಭಿನಂದನ್‌ಗೆ ವೀರ ಚಕ್ರ: ವಾಯುಪಡೆ ಶಿಫಾರಸು


Team Udayavani, Apr 21, 2019, 6:00 AM IST

28

ಹೊಸದಿಲ್ಲಿ: ಪಾಕಿಸ್ಥಾನದ ಜತೆಗಿನ ವೈಮಾನಿಕ ಸಂಘರ್ಷದ ವೇಳೆ ಪಾಕ್‌ನ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಸಾಹಸ ಮೆರೆದ ವೀರ ಯೋಧ, ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಅವರಿಗೆ ಯುದ್ಧ ಕಾಲದ ಶೌರ್ಯ ಪದಕವಾದ “ವೀರಚಕ್ರ’ವನ್ನು ನೀಡಿ ಗೌರವಿಸುವಂತೆ ಭಾರತೀಯ ವಾಯುಪಡೆ ಶಿಫಾರಸು ಮಾಡಿದೆ.

ವೀರ ಚಕ್ರವು ಯುದ್ಧದ ಸಮಯದ ಶೌರ್ಯಕ್ಕೆ ನೀಡಲಾಗುವ ಸೇನೆಯ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯಾಗಿದೆ. ಪರಮ ವೀರ ಚಕ್ರ ಮತ್ತು ಮಹಾವೀರ ಚಕ್ರದ ನಂತರದ ಸ್ಥಾನ ವೀರ ಚಕ್ರಕ್ಕಿದೆ. ಇದೇ ವೇಳೆ, ಅಭಿನಂದನ್‌ ಅವರಿಗೆ ಜಮ್ಮು ಕಾಶ್ಮೀರದಲ್ಲಿ ಪ್ರಾಣ ಭೀತಿ ಇರುವುದರಿಂದಾಗಿ, ಅವರನ್ನು ಶ್ರೀನಗರದ ವಾಯುನೆಲೆಯಿಂದ ಪಶ್ಚಿಮ ವಲಯದಲ್ಲಿ ಬರುವ ಬೇರೊಂದು ಪ್ರಮುಖ ವಾಯು ನೆಲೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶೀಘ್ರ ಕೆಲಸಕ್ಕೆ ಹಾಜರ್‌: ಈ ನಡುವೆ, ಅಭಿನಂದನ್‌ ಶೀಘ್ರದಲ್ಲೇ ವಿಮಾನದ ಪೈಲಟ್‌ ಸೀಟ್‌ನಲ್ಲಿ ಪುನಃ ಕುಳಿತುಕೊಳ್ಳಲಿದ್ದಾರೆ. ಬೆಂಗ ಳೂರಿನ ಏರೋಸ್ಪೇಸ್‌ ಮೆಡಿಸಿನ್‌ ಇನ್‌ಸ್ಟಿಟ್ಯೂಟ್‌ನಿಂದ ಅನುಮತಿ ಪಡೆಯುವು ದೊಂದೇ ಬಾಕಿ ಇದ್ದು, ಇಲ್ಲಿನ ಪರಿಣರ ಅನುಮತಿ ಸಿಕ್ಕ ಅನಂತರ ಅಭಿನಂದನ್‌ ಪುನಃ ಪೈಲಟ್‌ ಆಗಿ ಕಾರ್ಯನಿರ್ವ ಹಿಸಲಿದ್ದಾರೆ. ಮಿಗ್‌ ವಿಮಾನ ಅಪಘಾತಕ್ಕೀಡಾದಾಗ ಪಾಕಿಸ್ಥಾನಿ ಸೇನೆಗೆ ಸಿಕ್ಕಿಕೊಂಡಿದ್ದ ಅಭಿನಂದನ್‌, ಭಾರತಕ್ಕೆ ಬಂದ ಅನಂತರ ಈ ವರೆಗೂ ಹಲವು ವಿಧದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. ಅಲ್ಲದೆ, ಅವರಿಗೆ ಕೆಲವು ದಿನಗಳ ಕಾಲ ವಿಶ್ರಾಂತಿಯನ್ನೂ ಒದಗಿಸಲಾಗಿದೆ. ಸಾಮಾ ನ್ಯವಾಗಿ ವಿಮಾನದಿಂದ ಪ್ಯಾರಾಶೂಟ್‌ ಬಳಸಿ ಹಾರಿದಾಗ 12 ವಾರ ಗಳವರೆಗೆ ಅವರಿಗೆ ಪುನಃ ವಿಮಾನವ ನ್ನೇರಲು ಅವಕಾಶ ನೀಡು ವುದಿಲ್ಲ. ಆದರೆ ಅಭಿನಂದನ್‌ ಮನೋ ಸ್ಥೈರ್ಯ ಹಾಗೂ ಕೆಲಸಕ್ಕೆ ಮರಳ ಬೇಕೆಂಬ ಇಚ್ಛೆಯನ್ನು ಪರಿಗಣಿಸಿ ಬೇಗ ಅವ ರಿಗೆ ಪುನಃ ಪೈಲಟ್‌ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.