ಹಾರ್ದಿಕ್‌, ರಾಹುಲ್ ಗೆ 20 ಲ.ರೂ. ದಂಡ


Team Udayavani, Apr 21, 2019, 6:00 AM IST

37

ಹೊಸದಿಲ್ಲಿ: ‘ಕಾಫಿ ವಿತ್‌ ಕರಣ್‌’ ಟೆಲಿವಿಷನ್‌ ಕಾರ್ಯಕ್ರಮದಲ್ಲಿ ಅಸಭ್ಯ ಹೇಳಿಕೆ ನೀಡಿ ಭಾರೀ ವಿವಾದಕ್ಕೊಳಗಾಗಿದ್ದ ಕೆ.ಎಲ್. ರಾಹುಲ್ ಹಾಗೂ ಹಾರ್ದಿಕ್‌ ಪಾಂಡ್ಯಗೆ ಅಂತೂ ಮುಕ್ತಿ ಸಿಕ್ಕಿದೆ. ಇಬ್ಬರನ್ನೂ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಬಿಸಿಸಿಐ ವಿಶೇಷ ತನಿಖಾಧಿಕಾರಿ ಡಿ.ಕೆ. ಜೈನ್‌, ತಲಾ 20 ಲಕ್ಷ ರೂ. ದಂಡ ಹೇರುವ ಮೂಲಕ ಅಂತಿಮ ಶಿಕ್ಷೆ ಪ್ರಕಟಿಸಿದ್ದಾರೆ. ವಿವಾದವಾದಾಗಲೇ ತಾತ್ಕಾಲಿಕವಾಗಿ 5 ಪಂದ್ಯ ನಿಷೇಧ ಅನುಭವಿಸಿದ್ದರಿಂದ, ಇಬ್ಬರೂ ಕ್ರಿಕೆಟಿಗರು ಹೆಚ್ಚುವರಿ ನಿಷೇಧದಿಂದ ಪಾರಾಗಿದ್ದಾರೆ.

ಕಾಫಿ ವಿತ್‌ ಕರಣ್‌ ಟೀವಿ ಶೋನಲ್ಲಿ ಹಾರ್ದಿಕ್‌, ಹಲವು ಮಹಿಳೆಯರೊಂದಿಗೆ ನನಗೆ ಸಂಬಂಧವಿದೆ ಎಂದು ಮುಕ್ತವಾಗಿ ಮಾತನಾಡಿದ್ದು ಮಹಿಳಾ ವರ್ಗದ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೇ ಕಾರ್ಯಕ್ರಮದಲ್ಲಿ ರಾಹುಲ್ ಯಾವುದೇ ವಿವಾದಾತ್ಮಕ ಹೇಳಿಕೆ ನೀಡದಿದ್ದರೂ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಅವರನ್ನೂ ದೋಷಿಯ ಸ್ಥಾನದಲ್ಲಿ ನಿಲ್ಲಿಸಲಾಗಿತ್ತು.

4 ವಾರಗಳಲ್ಲಿ ದಂಡ ಪಾವತಿ
ಇಬ್ಬರೂ 4 ವಾರಗಳೊಳಗೆ ತಲಾ 20 ಲಕ್ಷ ರೂ. ದಂಡವನ್ನು ಪಾವತಿಸುವಂತೆ ಡಿ.ಕೆ. ಜೈನ್‌ ತಿಳಿಸಿದ್ದಾರೆ. ಇದರಲ್ಲಿ ವಿಫ‌ಲವಾದರೆ, ಇಬ್ಬರ ಪಂದ್ಯ ಶುಲ್ಕದಲ್ಲಿ ಕಡಿತಗೊಳಿಸಿ, ದಂಡ ವಸೂಲಿ ಮಾಡುವುದಾಗಿ ಎಚ್ಚರಿಸಲಾಗಿದೆ.

ಇಬ್ಬರೂ ಪಾವತಿಸುವ 20 ಲಕ್ಷ ರೂ. ಪೈಕಿ 10 ಲಕ್ಷ ರೂ. ಮೊತ್ತವನ್ನು ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಯೋಧರ ಪತ್ನಿಯರಿಗೆ, ಒಂದು ಲಕ್ಷ ರೂ.ನಂತೆ ನೀಡಲಾಗುತ್ತದೆ. ತುರ್ತು ಆರ್ಥಿಕ ನೆರವಿನ ಅಗತ್ಯವುಳ್ಳ ಪತ್ನಿಯರನ್ನು ಗುರುತಿಸಿ, ‘ಭಾರತ್‌ ಕೆ ವೀರ್‌ ಆ್ಯಪ್‌’ ಮೂಲಕ ಪಾವತಿ ಮಾಡಲಾಗುತ್ತದೆ. ಇನ್ನುಳಿದ 10 ಲಕ್ಷ ರೂ.ಗಳನ್ನು ಭಾರತದ ಅಂಧ ಕ್ರಿಕೆಟಿಗರ ಸಂಸ್ಥೆಗೆ ನೀಡಲಾಗುತ್ತದೆ.

ಸಮಾಜಕ್ಕೆ ಮಾದರಿ
ಕ್ರಿಕೆಟಿಗರು ಕ್ರಿಕೆಟ್‌ನಲ್ಲಿ ಆಸಕ್ತಿ ಹೊಂದಿರುವ ಯುವಕರಿಗೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮಾದರಿಯಾಗಿರುತ್ತಾರೆ. ಯುವಜನತೆ ಇವರನ್ನು ಗಮನಿಸುವುದರ ಜತೆಗೆ ಪ್ರಭಾವಕ್ಕೊಳಗಾಗುತ್ತಾರೆ. ಆದ್ದರಿಂದ ಅವರು ಬೇಕಾಬಿಟ್ಟಿ ಮಾತನಾಡುವಂತಿಲ್ಲ ಎಂದು ಜೈನ್‌, ಶಿಕ್ಷೆ ಪ್ರಕಟಿಸಿದ ಅನಂತರ ಹೇಳಿದರು.

ಟಾಪ್ ನ್ಯೂಸ್

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

1-w-eewqe

India ಕ್ರಿಕೆಟ್‌ ತಂಡದ ನೂತನ ಕೋಚ್‌ ಆಗಿ ಗೌತಮ್‌ ಗಂಭೀರ್‌; ಘೋಷಣೆಯಷ್ಟೇ ಬಾಕಿ

1-wewqewqe

Major League ಕ್ರಿಕೆಟ್‌ ಕೂಟಕ್ಕೆ ಅಧಿಕೃತ ಲಿಸ್ಟ್‌ ‘ಎ’ ಸ್ಥಾನಮಾನ

pragyananda

Norway ಚೆಸ್‌ ಕೂಟ: ಪ್ರಜ್ಞಾನಂದಗೆ ಗೆಲುವು

1-w-eewqe-aaa

French ಓಪನ್‌ ಗ್ರ್ಯಾನ್‌ ಸ್ಲಾಮ್‌ : ಮೊದಲ ಸುತ್ತಿನಲ್ಲಿ ಆ್ಯಂಡಿ ಮರ್ರೆಗೆ ಆಘಾತ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.