ಉದಾಸಿ ಗೆಲುವಿಗಾಗಿ ಅಭಿಮಾನಿಗಳ ದೀಡ್‌ ನಮಸ್ಕಾರ


Team Udayavani, Apr 21, 2019, 3:10 PM IST

gad-1

ಗದಗ: ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಗೆಲುವಿಗಾಗಿ ನಗರದ ರಾಚೋಟೇಶ್ವರ ದೇವಸ್ಥಾನದಿಂದ ಜೋಡು ಮಾರುತಿ ದೇವಸ್ಥಾನದ ವರೆಗೆ ದೀಡ್‌ ನಮಸ್ಕಾರ ಹಾಕುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಪಕ್ಷದ ಕಾರ್ಯಕರ್ತರಾದ ಪಂಚಾಕ್ಷರಿ ಅಂಗಡಿ, ಶ್ರೀಕಾಂತ ಹೆಬ್ಬಳ್ಳಿ, ನಾಗಪ್ಪ ದೊಡ್ಡಮನಿ, ಮಾರುತಿ, ಸಿದ್ದು ಸಫಾರೆ, ಚೇತನ ಅಬ್ಬಿಗೇರಿ ದೀಡ್‌ ನಮಸ್ಕಾರ ಹಾಕಿದರು.

ಈ ವೇಳೆ ಪಾಲ್ಗೊಂಡಿದ್ದ ಪಕ್ಷದ ನೂರಾರು ಕಾರ್ಯಕರ್ತರು, ಪ್ರಧಾನಿ ಮೋದಿ, ಬಿಜೆಪಿ ಹಾಗೂ ಭಾರತ ಮಾತಾ ಕೀ ಜೈ ಎಂಬ ಘೊಷಣೆ ಕೂಗಿದರು. ಅಲ್ಲದೇ ದೇಶದ ಅಭಿವೃದ್ಧಿ ಮತ್ತು ಸದೃಢ ರಾಷ್ಟ್ರಕ್ಕಾಗಿ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು ಎಂದು ಮತದಾರರಿಗೆ ಮನವರಿಕೆ ಮಾಡಿಕೊಟ್ಟು, ಬಿಜೆಪಿ ಪರ ಮತಯಾಚಿಸಿದರು.

ನಗರಸಭೆ ಮಾಜಿ ಸದಸ್ಯ ಸೋಂತಷ ಮೇಲಗಿರಿ, ಎಂ.ಎಂ. ಹಿರೇಮಠ, ಗಂಗಾಧರ ಮೇಲಗಿರಿ, ಸುರೇಶ ಹೆಬಸೂರ, ಮಲ್ಲು ಚಿಂಚಲಿ, ಗಣೇಶ ಸತ್ಯಪ್ಪನವರ, ಚನ್ನಪ್ಪ ದಾಂಪುರ, ಮಹಿಳಾ ಮೋರ್ಚಾದ ವಿಜಯಲಕ್ಷ್ಮೀ ಮಾನ್ವಿ, ಜ್ಯೋತಿ ಮೇಲಗಿರಿ, ಪಕ್ಷದ ಕಾರ್ಯಕರ್ತರು ಇದ್ದರು.

ಗೋವಿಂದ ಕಾರಜೋಳ ಮತಯಾಚನೆ: ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲದ ಹಾಗೂ ಗಡಿ ಕಾಯುವ ಯೋಧರ ಮೇಲೆ ನಂಬಿಕೆ ಇಲ್ಲದ ಕಾಂಗ್ರೆಸ್‌ ಪಕ್ಷವನ್ನು ಮತದಾರರು ತಿರಸ್ಕರಿಸಬೇಕು ಎಂದು ಶಾಸಕ ಗೋವಿಂದ ಕಾರಜೋಳ ಕರೆ ನೀಡಿದರು.

ನಗರದ ವಾರ್ಡ್‌ ನಂ. 4 ಮತ್ತು 16ರಲ್ಲಿ ನಡೆದ ಬಿಜೆಪಿ ಪ್ರತ್ಯೇಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶವನ್ನು ಬಡತನದಿಂದ ಮುಕ್ತಗೊಳಿಸುವುದು ಬಿಜೆಪಿ ಗುರಿಯಾಗಿದೆ. ಮೋದಿ ಸರಕಾರದಿಂದ ಮಾತ್ರ ಎಲ್ಲರಿಗೂ ಸೂರು ದೊರೆಯಲಿದೆ ಎಂದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಕುರಡಗಿ, ಬಿಜೆಪಿ ಮುಖಂಡರಾದ ಮಂಜುನಾಥ ಮುಳಗುಂದ, ಹನುಮಂತಪ್ಪ ಅಳವಂಡಿ, ವೀರೇಶ, ಶ್ರೀನಿವಾಸ ಹುಬ್ಬಳ್ಳಿ, ಅಶೋಕ ಮುಳಗುಂದ, ಶರಣಪ್ಪಾ ಚುರ್ಚಪ್ಪನವರ, ಗಿರೀಶ ಕಾರಬಾರಿ, ರಾಜೇಂದ್ರ ಬೋರ್ಡೆ, ರಾಜೇಶ ಮುಟಗಾರ, ಇರ್ಷಾದ ಮಾನ್ವಿ, ಭಗತಸಿಂಗ ದೊಡ್ಡಮನಿ, ಲಕ್ಷ್ಮಣ ದೊಡಮನಿ, ಮೋಹನ್‌ ಆಲ್ಮೇಲಕರ್‌, ರಾಜು ಕುರಡಗಿ, ಸಂತೋಷ ಮೇಲಗಿರಿ, ಇರ್ಶಾದ್‌ ಮಾನ್ವಿ, ಶಾರದಾ ಹಿರೇಮಠ, ರಾಜೇಶ ಮುತಗಾರ, ಸುರೇಶ ಮುಗದುಮ್‌, ಅಶೋಕ ಕುಡತಿನಿ ಹಾಗೂ ಮಾದಿಗ ಸಮಾಜದ ತಾಯಂದಿರು, ಯುವಕರು ಇದ್ದರು.

ನಿಲ್ ಮೆಣಸಿನಕಾಯಿ ಪ್ರಚಾರ: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ಮತದಾರರ ಒಲವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಬಿಜೆಪಿ ಯುವ ನಾಯಕ ಅನೀಲ ಮೆಣಸಿನಕಾಯಿ ಹೇಳಿದರು.

ಗದಗ ತಾಲೂಕಿನ ಹೊಂಬಳ ಗ್ರಾಮದ ವಿವಿಧ ಪಕ್ಷಗಳ ಯುವಕರನ್ನು ಬಿಜೆಪಿಗೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಅನೇಕರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದರು. ಗ್ರಾಮದ ಬಿಜೆಪಿ ಹಿರಿಯರು ಹಾಗೂ ಯುವಕರು ಇದ್ದರು.

ವಾರ್ಡ್‌ ನಂ.14ರಲ್ಲಿ ಬಿಜೆಪಿ ಪ್ರಚಾರ: ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ನಗರದ 14ನೇ ವಾರ್ಡ್‌ನಲ್ಲಿ ಮನೆ ಮನೆಗೆ ತರೆಳಿ ಮತಯಾಚಿಸಿದರು.

ನಗರಸಭೆ ಮಾಜಿ ಸದಸ್ಯೆ ಜಯಶ್ರೀ ಬೈರವಾಡೆ, ಬಿಜೆಪಿ ಯುವ ನಾಯಕ ರಮೇಶ ಸಜ್ಜಗಾರ, ಅಣ್ಣಿಗೇರಿ, ಅಶೋಕ ದೊಡ್ಡಣ್ಣವರ, ಎಸ್‌.ಬಿ.ಇಟಗಿ, ಬಾಬು ದಹಿಂಡೆ, ಪರಶುರಾಮ ವಡ್ಡರ, ಸರಸ್ವತಿ ರೆವಡಿಯಾಳ, ಸುನೀತಾ ದಹಿಂಡೆ, ಅಕ್ಕಮ್ಮಾ ಪಾಪನಾಳ, ಸಚಿನ್‌ ದಹಿಂಡೆ ಮತ್ತಿತರರು ಇದ್ದರು.

ಬೆಟಗೇರಿಯಲ್ಲಿ ರಾಜುಕುಡರಗಿ ಮತಯಾಚನೆ: ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರವಾಗಿ ಬೆಟಗೇರಿಯ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಕುರಡಗಿ ಮತಯಾಚಿಸಿದರು.

ಯುವ ಮುಖಂಡ ರಮೇಶ ಸಜ್ಜಗಾರ ವಾರ್ಡ್‌ನ ಪ್ರಮುಖರಾದ ಪ್ರಕಾಶ ಅಂಗಡಿ, ಬಸಯ್ಯ ಬಣ್ಣದನೂರಮಠ, ಮಲ್ಲು ಕೋಟಿ, ಶಿವಪ್ಪ, ರವಿ ಮುದಗಲ, ರಾಹುಲ ಅರಳಿ, ಪ್ರಬಾಕರ ಉಡುಪಿ, ಸುರೇಶ ಪಾಪನಾಳ, ವಿಠuಲ ದಹಿಂಡೆ, ಜಗ್ಗು ಜನಾದ್ರಿ, ಬಿ.ಎಚ್.ಲದವಾ, ಜಯಶ್ರಿ ಅಣ್ಣಿಗೇರಿ ಇದ್ದರು.

ನಾಗಾವಿ, ಬೆಳದಡಿಯಲ್ಲಿ ಮತಯಾಚನೆ: ಗದಗ ತಾಲೂಕಿನ ನಾಗಾವಿ, ಬೆಳದಡಿ, ಕಳಸಾಪೂರ ಮತ್ತು ತಾಂಡಾದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರವಾಗಿ ಕಾರ್ಯಕರ್ತರು ಮತಯಾಚಿಸಿದರು.

ಅನಿಲ್ ಮೆಣಸಿನಕಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಕುರಡಗಿ, ಕಾಂತಿಲಾಲ ಬನ್ಸಾಲಿ, ಮೋಹನ ಮಾಳಶೆಟ್ಟಿ, ಕುಮಾರ ಕೋಟಿಗೌಡರ, ರವಿ ದಂಡಿನ, ರಮಶೇ ಸಜ್ಜಗಾರ, ಅನೀಲ ಅಬ್ಬಿಗೇರಿ, ಎಂ.ಎಂ.ಹಿರೇಮಠ, ಪ್ರಶಾಂತ ನಾಯ್ಕರ, ಬೂದಪ್ಪ ಹಳ್ಳಿ, ಭದ್ರೇಶ ಕೂಸಲಾಪೂರ, ಆಶ್ವಿ‌ೕನಿ ಜಗತಾಪಪೂರ, ರಾಜು ಹೊಸಮಠ, ಸುರೇಶ ಹೆಬಸೂರ, ಡಿ.ಬಿ.ಕರೇಗೌಡ್ರ, ಬಾಬು ಯಲಿಗಾರ, ರವಿ ವಗ್ಗನವರ ಇದ್ದರು.

ರವಿ ದಂಡಿನ ಮತಯಾಚನೆ: ರೋಣ ತಾಲೂಕಿನ ಇಟಗಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಉದಾಸಿ ಪರವಾಗಿ ಬಿಜೆಪಿ ಯುವ ನಾಯಕ ರವಿ ದಂಡಿನ ಮನೆ ಮನೆಗೆ ತೆರಳಿ ಮತಯಾಚಿಸಿದರು.

ರಮೇಶ ಸಜ್ಜಗಾರ, ಮಾಲೀಪಾಟೀಲ್, ಸಜ್ಜನ, ಮಲ್ಲಪ್ಪಾ ಕುರಿ, ಅರುಣ ಅಣ್ಣಿಗೇರಿ, ಬಸವರಾಜ ಕುರಿ, ರವಿ ವಗ್ಗನವರ, ಮಂಜುನಾಥ ಗಂಗಿಮಡಿ ಇದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.