ಕಾಂಗ್ರೆಸ್‌ ಮುಳುಗುವ ಹಡಗು: ಹರೀಶ


Team Udayavani, Apr 21, 2019, 3:32 PM IST

gad-3

ರಾಣಿಬೆನ್ನೂರ: ದೇಶದಲ್ಲಿ ಸುಮಾರು 50 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಇದೀಗ ಮುಳುಗುವ ಹಡಗಿನಂತಾಗಿದೆ ಎಂದು ಕ್ಷೇತ್ರದ ಉಸ್ತುವಾರಿ ಹಾಗೂ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ ಪೂಂಜಾ ಭವಿಷ್ಯ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರ ಲೋಕಸಭೆ ಚುನಾವಣೆಯಲ್ಲಿ ಕೇವಲ 40 ಸ್ಥಾನ ಪಡೆದು ಹೀನಾಯ ಸ್ಥಿತಿಗೆ ಬರುವ ಮೂಲಕ ವಿಪಕ್ಷದಲ್ಲೂ ಇರಲು ಅಸಾಧ್ಯವಾಯಿತೆಂದು ಟೀಕಿಸಿದರು.

ಅವನತಿಯತ್ತ ಕಾಂಗ್ರೆಸ್‌: ಕಾಂಗ್ರೆಸ್‌ ಪಕ್ಷ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಧಃಪತನಗೊಳ್ಳಲಿದೆ. ಕಾಂಗ್ರೆಸ್‌ ಹೀನಾಯ ಸ್ಥಿತಿಗೆ ಬರಲು ಗಾಂಧಿ ಮನೆತನದ ಕುಟುಂಬ ರಾಜಕಾರಣವೇ ಪ್ರಮುಖ ಕಾರಣ. ಆ ಪಕ್ಷದಲ್ಲಿ ಉತ್ತಮ ನಾಯಕರಿದ್ದರೂ ಅವರನ್ನು ಬದಿಗೊತ್ತಿ ಗಾಂಧಿ ಕುಟುಂಬದವರ ಹಸ್ತಕ್ಷೇಪದಿಂದ ಕಾಂಗ್ರೆಸ್‌ ಪಕ್ಷ ಅವನತಿಯತ್ತ ಸಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು-ಅಭಿಮಾನಿಗಳು ಆ ಪಕ್ಷದ ಕಾರ್ಯವೈಖರಿಯಿಂದ ಬೇಸತ್ತು ಇತರ ಪಕ್ಷಗಳ ಕಡೆಗೆ ಒಲವು ತೋರುತ್ತಿದ್ದಾರೆ ಎಂದರು.

ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಪ್ರಧಾನಿ ಮೋದಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದು, ದಿನದ 18 ಗಂಟೆಗಳ ಕಾಲ ಅವಿರತ ಶ್ರಮಿಸುತ್ತಿದ್ದಾರೆ. ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಲು ಜನರೇ ತೀರ್ಮಾನಿದ್ದಾರೆ. ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿಯವರನ್ನು ಆಯ್ಕೆ ಮಾಡಿ ಪ್ರಧಾನಿ ಮೋದಿ ಕೈ ಬಲಪಡಿಸಬೇಕು ಎಂದರು.

ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ, ನಗರಾಧ್ಯಕ್ಷ ಚೋಳಪ್ಪ ಕಸವಾಳ, ಶಿವಕುಮಾರ ಮುದ್ದಪ್ಪಳವರ, ಸಿದ್ದರಾಜ ಕಲಕೋಟಿ, ಸಿದ್ದಪ್ಪ ಚಿಕ್ಕಬಿದರಿ, ದೀಪಕ್‌ ಹರಪನಹಳ್ಳಿ ಇತರರು ಇದ್ದರು.

ರಾಜ್ಯದ ಮೈತ್ರಿ ಸರ್ಕಾರ ಇದ್ದೂ ಇಲ್ಲದಂತಾಗಿದೆ. ಅಭಿವೃದ್ಧಿಯತ್ತ ಹೆಚ್ಚು ಗಮನ ಹರಿಸುತ್ತಿಲ್ಲ. ಹಳೇ ಮೈಸೂರು ಭಾಗಕ್ಕೆ ಹೆಚ್ಚು ಆದ್ಯತೆ ನೀಡುವ ಜತೆಗೆ ಉತ್ತರ ಕರ್ನಾಟಕ ನಿರ್ಲಕ್ಷಿಸಿದೆ. ಅಪ್ಪ, ಮಕ್ಕಳು, ಮೊಮ್ಮಕ್ಕಳು, ಸಂಬಂಧಿಕರು, ಸೊಸೆಯಂದಿರ ಪಕ್ಷವಾಗಿ ಜೆಡಿಎಸ್‌ ಅಸ್ತಿತ್ವದಲ್ಲಿದೆ. ಇಂತಹ ಸಮ್ಮಿಶ್ರ ಸರ್ಕಾರ ಬದಿಗೊತ್ತಿ ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಬೇಕು.

•ಹರೀಶ ಪೂಂಜಾ,

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.