ನಾನೂ ಸಿಎಂ ಹುದ್ದೆ ಆಕಾಂಕ್ಷಿ: ಎಂ.ಬಿ.ಪಾಟೀಲ
Team Udayavani, Apr 22, 2019, 3:00 AM IST
ವಿಜಯಪುರ: ರಾಜ್ಯದಲ್ಲಿ ಮತ್ತೂಮ್ಮೆ ಸಿದ್ದರಾಮಯ್ಯ ಅವರು ಸಿಎಂ ಆಗಲಿದ್ದು, ನಂತರ ನನ್ನ ಸರದಿ. ಸಿಎಂ ಆಗುವ ವಿಷಯದಲ್ಲಿ ನನಗೆ ಆಸೆ ಇದೆಯೇ ಹೊರತು ದುರಾಸೆ ಇಲ್ಲ ಎಂದು ಗೃಹ ಸಚಿವ ಡಾ| ಎಂ.ಬಿ.ಪಾಟೀಲ ಹೇಳಿದರು.
ಭಾನುವಾರ ಬಬಲೇಶ್ವರಲ್ಲಿ ಜೆಡಿಎಸ್ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ ಪರ ಪ್ರಚಾರ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ನೀಡಿದರೂ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಯ್ತು.
ಜನಾದೇಶದಕ್ಕೆ ನಾವು ತಲೆ ಬಾಗಬೇಕಾಯಿತು. ನನಗಿಂತ ಹಿರಿಯರಾದ ಸಿದ್ದರಾಮಯ್ಯ ಅವರು ಮತ್ತೂಮ್ಮೆ ರಾಜ್ಯದ ಸಿಎಂ ಆಗಲಿದ್ದು, ನಂತರ ನನ್ನ ಸರದಿ ಬರಲಿದೆ ಎಂದರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಸಿದ್ದರಾಮಯ್ಯ ನಂತರ ಸಿಎಂ ಆಗುವ ಆಸೆ ಇದೆ ಎಂದು ಎಂ.ಬಿ.ಪಾಟೀಲ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ