ಬೇಸಗೆ ಡಯೆಟ್‌ ಹೀಗಿರಲಿ…


Team Udayavani, Apr 29, 2019, 10:16 AM IST

35

ಹವಾಮಾನದ ಬದಲಾವಣೆಯು ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಕಾಲಕ್ಕೆ ತಕ್ಕಂತ ಆಹಾರ ಪದ್ಧತಿ ಅನುಸರಿಸುವುದು ಬಹು ಮುಖ್ಯ. ಅದರಲ್ಲೂ ಬೇಸಗೆಯಲ್ಲಿ ನಾವು ಸೇವಿಸುವ ಆಹಾರ ಹೆಚ್ಚಿನ ಪೋಷಕಾಂಶಗಳಿಂದ ಕೂಡಿದ್ದರೇ ಉತ್ತಮ. ಇದರಿಂದ ಆರೋಗ್ಯವೂ ಉತ್ತಮವಾಗಿರುತ್ತದೆ, ದೇಹದ ತೂಕವೂ ನಿಯಂತ್ರಣದಲ್ಲಿರುತ್ತದೆ. ಹೀಗಾಗಿ ಬೇಸಗೆಯಲ್ಲಿ ಆಹಾರ ಕ್ರಮದಲ್ಲಿ ಪಾಲಿಸಬೇಕಾದ ನಿಯಮಗಳು ಹೀಗಿವೆ.

ಅಧಿಕ ಪ್ರಮಾಣದಲ್ಲಿ ನೀರು ಕುಡಿಯಿರಿ
ಬೇಸಗೆಯ ಮೊದಲ ಕಾಡುವ ಸಮಸ್ಯೆ ಎಂದರೆ ದೇಹದಲ್ಲಿನ ನೀರಿನಂಶ ಕಡಿಮೆಯಾಗುವುದು. ಹೀಗಾಗಿ ಪ್ರತಿದಿನ ಕನಿಷ್ಠ 8- 10 ಗ್ಲಾಸ್‌ ನೀರು ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಿ. ಇದು ದೇಹದ ತೂಕ ಇಳಿಕೆಗೆ ಸಹಕಾರಿ.

ಹಣ್ಣುಗಳಿಗೆ ಪ್ರಾಮುಖ್ಯ ನೀಡಿ
ಸೇವಿ ಸುವ ಆಹಾರ ಅದಷ್ಟು ತಾಜಾ ಹಣ್ಣುಗಳಿಂದ ಕೂಡಿರಲಿ. ಇದು ವಾತಾವರಣದಲ್ಲಿ ಆಗುವ ಬದಲಾವಣೆಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯ ಮಾಡುವ ರೋಗನಿರೋಧಕ ಅಂಶ ಗಳನ್ನು ಹೆಚ್ಚಿಸುತ್ತದೆ. ಅಲ್ಲದೇ ಹಣ್ಣುಗಳಲ್ಲಿ ಫೈಬರ್‌ ಅಂಶ ಹೇರಳವಾಗಿರುವುದರಿಂದ ದೇಹದ ತೂಕ ಇಳಿಸಲು ಇದು ಸಹಾಯ ಮಾಡು ತ್ತದೆ.

ತರಕಾರಿಗಳನ್ನು ಯಥೇಚ್ಚವಾಗಿ ಬಳಸಿ
ಬಾಯಿ ಚಪಲಕ್ಕಾಗಿ ಚಳಿಗಾಲದಲ್ಲಿ ನಾವು ಹೆಚ್ಚಿನ ಪ್ರಮಾಣದಲ್ಲಿ ಆಹಾರ ಸೇವಿಸುತ್ತೇವೆ. ಬೇಸಗೆಯಲ್ಲಿ ಫೈಬರ್‌ಯುಕ್ತ ಆಹಾರವನ್ನು ಸೇವಿಸುವದಿಂದ ಇದನ್ನು ಸರಿದೂಗಿಸಿಕೊಳ್ಳಬಹುದು. ಹಿ ಆಹಾರದಲ್ಲಿ ಬೀಟ್‌ರೋಟ್‌, ಕ್ಯಾರೆಟ್‌, ಅವಕಾಡೊ, ಬೊಕೊಲಿ, ಬ್ರಸ್ಸೆಲ್‌ ಮೊಗ್ಗುಗಳು, ಕಿಡ್ನಿ ಬೀನ್ಸ್‌, ಗಜ್ಜರಿ, ಓಟ್ಸ್‌ ಮುಂತಾದವುಗಳಿರಲಿ. ಇದು ದೇಹದಲ್ಲಿ ಕ್ಯಾಲೋರಿ ಉಳಿಸಲು ಮತ್ತು ತೂಕ ಇಳಿಸಿಕೊಳ್ಳಲು ಸಹಕರಿಸುತ್ತವೆ. ಜೀರ್ಣ ಕ್ರಿಯೆ ಉತ್ತಮಗೊಳಿಸಲೂ ಇದು ಸಹ ಕಾರಿ. ವಿಶೇಷವಾಗಿ ಧಗೆಯ ಉಷ್ಣಾಂಶದ ದಿನಗಳಲ್ಲಿ ದೇಹದಲ್ಲಿನ ವಿಷದ ಜೀವಾಣುಗಳನ್ನು ತೆಗೆದುಹಾಕುವಲ್ಲಿ ಇವು ಸಹಾಯ ಮಾಡುತ್ತವೆ.

ತಾಜಾ ಪಾನೀಯಗಳಿರಲಿ
ಬೇಸ ಗೆ ಎಂದರೆ ಶುದ್ಧೀಕರಸಿವ ಸಮಯ. ಹೈಡ್ರೇಟಿಂಗ್‌ ಪಾನೀಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಯ ಅಭ್ಯಾಸ ಮಾಡಿಕೊಳ್ಳಬೇಕು. ಏಳನೀರು, ಕಬ್ಬಿನ ರಸ, ಮಜ್ಜಿಗೆ ಮೊದಲಾದ ತಾಜಾ ಪಾನೀಯಗಳು ಡಯೆಟ್‌ನಲ್ಲಿ ರಲಿ. ಚಳಿಗಾಲಿದಲ್ಲಿ ಅತಿಯಾದ ಆಹಾರ ಸೇವಿಸುವುದರಿಂದ ಡಿಟಾಕ್ಸ್‌ಗಾಗಿ ಸಲಾಡ್‌ಗಳನ್ನು ಸೇವಿಸುವ ಸಮಯ ಬೇಸಗೆ ಕಾಲ. ಅನಗತ್ಯ ತೂಕ ಹೆಚ್ಚಾಗುವುದನ್ನು ತಪ್ಪಿಸಲು ಆಹಾರದಲ್ಲಿ ಕಾಬೋಹೈಡ್ರೇಟ್‌ ಕಡಿಮೆ ಪ್ರಮಾಣದಲ್ಲಿರುವ ಆಹಾರಗಳನ್ನು ಬಳಸಿಕೊಳ್ಳಬೇಕು.

- ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.