Live Updates::ಲೋಕಸಮರ: ಮೂರನೇ ಹಂತದಲ್ಲಿ ದೇಶಾದ್ಯಂತ 51.41% ಮತದಾನ


Team Udayavani, Apr 23, 2019, 10:37 AM IST

Modi

ಉತ್ತರ ಕರ್ನಾಟಕ: ಪ್ರಜಾಪ್ರಭುತ್ವದ ಅತೀ ದೊಡ್ಡ 2ನೇ ಹಂತದ ಮತ ಸಂಭ್ರಮ ಉತ್ತರಾರ್ಧದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಗ್ಗೆ 7ಗಂಟೆಯಿಂದ ಆರಂಭವಾಗಿದೆ. ಕರ್ನಾಟಕ ಸೇರಿದಂತೆ ದೇಶದ 157 ಲೋಕಸಭಾ ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ. ಕೆಲವು ಕಡೆ ಇವಿಎಂಗಳಲ್ಲಿ ದೋಷ ಕಂಡುಬಂದಿದ್ದರಿಂದ ಮತದಾನ ಸ್ಥಗಿತಗೊಂಡಿದೆ.

ಮಧ್ಯಾಹ್ನ 04 ಗಂಟೆಯವರೆಗಿನ ಲೆಕ್ಕಾಚಾರದಂತೆ ದೇಶಾದ್ಯಂತ 51.41%
ಮತದಾನ ದಾಖಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಮತದಾರರ ಉತ್ಸಾಹದ ಪಾಲ್ಗೊಳ್ಳುವಿಕೆಯಿಂದ 68.25% ಮತದಾನವಾಗಿದ್ದರೆ ಅಸ್ಸಾಂನಲ್ಲಿ 62.13% ಮತದಾನವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಅತೀ ಕಡಿಮೆ ಅಂದರೆ 11.22% ಮತದಾನವಾಗಿದೆ. ಇನ್ನುಳಿದಂತೆ ಉತ್ತರಪ್ರದೇಶದಲ್ಲಿ 47.41%, ಮಹಾರಾಷ್ಟ್ರದಲ್ಲಿ 44.63%, ದಾದ್ರಾ ಮತ್ತು ನಗರ ಹವೇಲಿಗಳಲ್ಲಿ 56.81%, ಛತ್ತೀಸ್‌ ಗಢದಲ್ಲಿ 55.29%, ಗುಜರಾತ್‌ ನಲ್ಲಿ 50.34%, ಕರ್ನಾಟಕದಲ್ಲಿ 50.03% ಮತದಾನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇನ್ನು ಬಿಹಾರದಲ್ಲಿ 46.94%, ಗೋವಾದಲ್ಲಿ 58.92%, ಕೇರಳದಲ್ಲಿ 55.95%, ಒಡಿಸ್ಸಾದಲ್ಲಿ 46.44%, ತ್ರಿಪುರಾದಲ್ಲಿ 66.25% ಹಾಗೂ ದಾಮನ್‌ ಮತ್ತು ದಿಯೂನಲ್ಲಿ 55.02% ಮತದಾನವಾಗಿದೆ.

ಮಧ್ಯಾಹ್ನ 03 ಗಂಟೆಯವರೆಗಿನ ವರದಿಗಳ ಪ್ರಕಾರ ಶಿವಮೊಗ್ಗದಲ್ಲಿ 54.88% ಮತದಾನವಾಗಿದೆ. ಇನ್ನುಳಿದಂತೆ, ಬಳ್ಳಾರಿಯಲ್ಲಿ 51.86%, ಉತ್ತರ ಕನ್ನಡದಲ್ಲಿ 53.48%, ಚಿಕ್ಕೋಡಿ 53.50%, ಧಾರವಾಡದಲ್ಲಿ 51.59% ಮತದಾನವಾಗಿದೆ. ಹಾವೇರಿಯಲ್ಲಿ 50.24% ಹಾಗೂ ಗುಲ್ಬರ್ಗಾದಲ್ಲಿ 42.01% ಮತದಾನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇನ್ನುಳಿದಂತೆ ಬೆಳಗಾವಿ 48.66%, ಬಾಗಲಕೋಟೆ 52.09%, ಬಿಜಾಪುರ 43.83%, ರಾಯಚೂರು 44.86%, ಬೀದರ್‌ 47.07%, ಕೊಪ್ಪಳ 52.17%, ದಾವಣಗೆರೆ 53.90% ಮತದಾನವಾಗಿದೆ.

ರಾಜ್ಯ ಹಾಗೂ ದೇಶದ ಮತದಾನ ಪ್ರಕ್ರಿಯೆಯ ಹೈಲೈಟ್ಸ್ ನ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.