ಅಫ್ಘಾನಿಸ್ಥಾನ ವಿಶ್ವಕಪ್‌ ತಂಡ: 3 ವರ್ಷದ ಬಳಿಕ ಮರಳಿದ ಹಮಿದ್‌ ಹಸನ್‌


Team Udayavani, Apr 23, 2019, 11:53 AM IST

AFGHANISTAN-TEAM

ಕಾಬೂಲ್‌: ಅಫ್ಘಾನಿಸ್ಥಾನದ ವಿಶ್ವಕಪ್‌ ತಂಡ ಸೋಮವಾರ ಪ್ರಕಟ ಗೊಂಡಿದೆ. ಸೀಮ್‌ ಬೌಲರ್‌ ಹಮಿದ್‌ ಹಸನ್‌ ಅವರನ್ನು 3 ವರ್ಷಗಳ ಬಳಿಕ ಕರೆಸಿಕೊಂಡದ್ದು ಈ ತಂಡದ ಅಚ್ಚರಿ.

ವಿಶ್ವಕಪ್‌ನಂಥ ಪ್ರಮುಖ ಪಂದ್ಯಾವಳಿಯ ವೇಳೆ ತಂಡದ ನಾಯಕತ್ವದಲ್ಲಿ ಬದಲಾವಣೆ ಬೇಡ ಎಂದು ಸೀನಿಯರ್‌ಗಳಾದ ರಶೀದ್‌ ಖಾನ್‌, ಮೊಹಮ್ಮದ್‌ ನಬಿ ಸಾರ್ವಜನಿಕ ಹೇಳಿಕೆ ನೀಡಿದರೂ ಗುಲ್ಬದಿನ್‌ ನೈಬ್‌ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ.

2016ರಲ್ಲಿ ಕೊನೆಯ ಪಂದ್ಯ
ಹಮಿದ್‌ ಹಸನ್‌ 2016ರ ಜುಲೈಯಲ್ಲಿ ಕೊನೆಯ ಸಲ ಏಕದಿನ ಪಂದ್ಯವಾಡಿದ್ದರು. ಅನಂತರ ಗಾಯಾ ಳಾಗಿ ಹೊರಗುಳಿಯಬೇಕಾಯಿತು. 2017ರ ಡಿಸೆಂಬರ್‌ ತನಕ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲೂ ಆಡಲಿಲ್ಲ. ಕಳೆದ ವರ್ಷ ಫೆಬ್ರವರಿಯಲ್ಲಿ ಜಿಂಬಾಬ್ವೆ ವಿರುದ್ಧದ ಸರಣಿಗೆ ಆಯ್ಕೆಯಾದರೂ ಅಭ್ಯಾಸದ ವೇಳೆಯೇ ಗಾಯಾಳಾಗಿ ಮತ್ತೆ ತಂಡದಿಂದ ಬೇರ್ಪಟ್ಟರು. 2015ರ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಹಸನ್‌, 8 ವಿಕೆಟ್‌ ಕಿತ್ತು ಗಮನ ಸೆಳೆದಿದ್ದರು.

ಜಹೀರ್‌ ಖಾನ್‌, ಇಕ್ರಾಮ್‌ ಅಲಿಖೀಲ್‌, ಕರೀಂ ಜನತ್‌, ಸಯ್ಯದ್‌ ಶಿರ್ಜಾದ್‌, ಜಾವೇದ್‌ ಅಹ್ಮದಿ, ಶಪೂರ್‌ ಜದ್ರಾನ್‌ ಮತ್ತು ಫ‌ರೀದ್‌ ಮಲಿಕ್‌ ಅವರನ್ನು ಕೈಬಿಡಲಾಗಿದೆ. ಅಫ್ಘಾನ್‌ ತನ್ನ ಮೊದಲ ಪಂದ್ಯವನ್ನು ಜೂ. ಒಂದರಂದು ಆಸ್ಟ್ರೇಲಿಯ ವಿರುದ್ಧ ಬ್ರಿಸ್ಟಲ್‌ನಲ್ಲಿ ಆಡಲಿದೆ.

ಅಫ್ಘಾನಿಸ್ಥಾನ ತಂಡ
ಗುಲ್ಬದಿನ್‌ ನೈಬ್‌ (ನಾಯಕ), ಮೊಹಮ್ಮದ್‌ ಶಾಜಾದ್‌, ನೂರ್‌ ಅಲಿ ಜದ್ರಾನ್‌, ಹಜ್ರತುಲ್ಲ ಜಜಾರಿ, ರೆಹಮತ್‌ ಷಾ, ಅಸYರ್‌ ಅಫ್ಘಾನ್‌, ಹಶ್ಮತುಲ್ಲ ಶಾಹಿದಿ, ನಜಿಬುಲ್ಲ ಜದ್ರಾನ್‌, ಸಮಿಯುಲ್ಲ ಶಿನ್ವರಿ, ಮೊಹಮ್ಮದ್‌ ನಬಿ, ರಶೀದ್‌ ಖಾನ್‌, ದೌಲತ್‌ ಜದ್ರಾನ್‌, ಅಫ್ತಾಬ್‌ ಆಲಂ, ಹಮೀದ್‌ ಹಸನ್‌, ಮುಜೀಬ್‌ ಉರ್‌ ರೆಹಮಾನ್‌

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.