“ಭೂಮಂಡಲಕ್ಕೆ ಪ್ರಕೃತಿ ನೀಡಿರುವ ಕೊಡುಗೆ ಅಪಾರ’


Team Udayavani, Apr 24, 2019, 6:13 AM IST

bhoo-mandala

ಮಡಿಕೇರಿ : ಸಾರ್ವಜನಿಕ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಅಭಿಯಾನ, ಸೋಮವಾರಪೇಟೆ ತಾಲೂಕು ಬಿ.ಆರ್‌.ಸಿ.ಕೇಂದ್ರ ಇವರ ವತಿಯಿಂದ ಕುಶಾಲನಗರ ಹೋಬಳಿ ನಂಜರಾಯಾಪಟ್ಟಣ ಕ್ಲಷ್ಟರ್‌ ವ್ಯಾಪ್ತಿಯ ವಾಲೂ°ರು ತ್ಯಾಗತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “”ಸ್ವಲ್ಪ ಓದು, ಸ್ವಲ್ಪ ಮೋಜು” ಎಂಬ ಶೀರ್ಷಿಕೆಯಡಿ ವಿಶ್ವ ಭೂ ದಿನದ ಅಂಗವಾಗಿ ಸರಕಾರಿ ಪ್ರಾಯೋಜಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಇರುವುದೊಂದೇ ಭೂಮಿ ಇದನ್ನು ಸಂರಕ್ಷಿಸಿ ಸಂಪೋಷಿಸಲು ನಾವೆಲ್ಲರೂ ಪ್ರಯತ್ನಿಸೋಣ. ಜಾಗತಿಕ ತಾಪಮಾ ನದಿಂದ ಉರಿಯುತ್ತಿರುವ ಭೂಮಿಯನ್ನು ತಂಪಾಗಿಸೋಣ ಬನ್ನಿ” ಎಂದು ಸಮನ್ವಯ ಶಿಕ್ಷಣ ಜಿಲ್ಲಾ ಸಂಯೋಜಕರಾದ ಎಚ್‌.ಎಂ.ವೆಂಕಟೇಶ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಎಚ್‌.ಕೆ.ಕುಮಾರ್‌ ವಹಿಸಿ ಮಾತನಾಡಿ ,ಐದು ವಾರಗಳವರೆಗೆ ಬೇಸಿಗೆ ಶಿಬಿರ ನಡೆಯಲಿದ್ದು. ಮಕ್ಕಳು ದಿನನಿತ್ಯ ತಪ್ಪಿಸಿಕೊಳ್ಳದೆ ಶಾಲೆಗೆ ಬರಬೇಕು. ಶಿಕ್ಷಕರು ನೀಡುವ ಮಾಹಿತಿಗಳನ್ನು ಪಡೆದುಕೊಂಡು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಬೇಕು ಎಂದು ತಿಳಿಸಿದರು. ಅಲ್ಲದೆ ಮುಖ್ಯ ಶಿಕ್ಷಕರು ಶಿಬಿರಕ್ಕೆ ಹಾಜರಾದ ಮಕ್ಕಳಿಗೆ ಉಚಿತವಾಗಿ ಪೆನ್‌ ಮತ್ತು ನೋಟ್‌ಬುಕ್‌ ಗಳನ್ನು ವಿತರಿಸಿದರು.

ಶಾಲಾ ಶಿಕ್ಷಕರಾದ ಸುರೇಶ್‌ ಅವರು ಸ್ವಾಗತಿಸಿ, ವಂದಿಸಿದರು. ಮುಖ್ಯ ಶಿಕ್ಷಕರಾದ ಕುಮಾರ್‌ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಶಿಕ್ಷಕರಾದ ಚೇತನ್‌ ಅವರು ಮತ್ತು ಕ್ಲಷ್ಟರ್‌ ಸಿ.ಆರ್‌.ಪಿ. ಸತ್ಯನಾರಾಯಣ ಉಪಸ್ಥಿತರಿದ್ದರು.

ಶಿಕ್ಷಕ ಚೇತನ್‌ ರವರು ಕಳೆದ ಸಾಲಿನ ಬೇಸಿಗೆ ಶಿಬಿರದ ಅನುಭವ ಹಂಚಿಕೊಂಡರು. ಬೇಸಿಗೆ ಸಂಭ್ರಮಕ್ಕೆ ಗಿರಿಜನ ಹಾಡಿ ಸೇರಿದಂತೆ 45 ಮಕ್ಕಳು ಹಾಜರಿದ್ದರು.

ಇದೇ ರೀತಿ ಸೋಮವಾರಪೇಟೆ ತಾಲೂಕಿನ ಹೊಸತೋಟ ಶಾಲೆಯಲ್ಲಿ 10 ಮಕ್ಕಳು ಕುಶಾಲನಗರದಲ್ಲಿ 13 ಮಕ್ಕಳು, ನೆಲ್ಯಹುದಿಕೇರಿಯಲ್ಲಿ 7 ಮಕ್ಕಳು ಮತ್ತು ಮಾದಾಪಟ್ಟಣ ಶಾಲೆಯಲ್ಲಿ 10 ಮಕ್ಕಳು ಭಾಗವಹಿಸಿದ್ದಾರೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.