ಸಾಂಪ್ಲಾಗೆ ಟಿಕೆಟ್‌ ಇಲ್ಲ ; ಬಿಜೆಪಿ ಗೋಹತ್ಯೆ ಮಾಡಿತು ಎಂದ ಕೇಂದ್ರ ಸಚಿವ!


Team Udayavani, Apr 24, 2019, 8:54 AM IST

2554

ಹೋಶಿಯಾರ್‌ಪುರ್‌ : ಕೇಂದ್ರ ಸಚಿವ ವಿಜಯ್‌ ಸಾಂಪ್ಲಾ ಅವರಿಗೆ ಬಿಜೆಪಿ ಹೋಶಿಯಾರ್‌ ಪುರ್‌ ಎಸ್‌ಸಿ ಮೀಸಲು ಕ್ಷೇತ್ರದ ಟಿಕೆಟನ್ನು ನೀಡದೆ ಬೇರೆ ಅಭ್ಯರ್ಥಿಗೆ ನೀಡಿದೆ. ಈ ಕ್ರಮದ ಕುರಿತು ತೀವ್ರ ಅಸಮಾಧಾನ ಹೊರ ಹಾಕಿರುವ ವಿಜಯ್‌ ಸಾಂಪ್ಲಾ ಪಕ್ಷ ಗೋಹತ್ಯೆ ಮಾಡಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಬಿಜೆಪಿ ಹೋಶಿಯಾರ್‌ ಪುರ್‌ಗೆ ಹಾಲಿ ಶಾಸಕ, ಮಾಜಿ ನಾಗರಿಕ ಸೇವೆ ಅಧಿಕಾರಿ ಸೋಮ್‌ ಪ್ರಕಾಶ್‌ ಅವರಿಗೆ ಟಿಕೆಟ್‌ ನೀಡಿದೆ.

2014 ರ ಚುನಾವಣೆಯಲ್ಲಿ ಸಾಂಪ್ಲಾ ಅವರು ಹೋಶಿಯಾರ್‌ಪುರದಿಂದ 13,500 ಮತಗಳ ಅಂತರದಿಂದ ಜಯಗಳಿಸಿದ್ದರು.

ನಾನೇನು ತಪ್ಪು ಮಾಡಿದ್ದೇನೆ? ನನ್ನ ತಪ್ಪು ಏನೆಂದು ಯಾರಾದರು ಹೇಳಲಿ , ನನ್ನ ಮೇಲೆ ಭ್ರಷ್ಟಾಚಾರದ ಆರೋಪವಿಲ್ಲ. ಯಾರೂ ನನ್ನ ಮೇಲೆ ಬೆರಳು ತೋರಿಸಿಲ್ಲ. ನಾನು ನನ್ನ ಕ್ಷೇತ್ರಕ್ಕೆ ವಿಮಾನ ನಿಲ್ದಾಣ, ರೈಲು ನಿಲ್ದಾಣ , ರಸ್ತೆಗಳನ್ನು ಮಾಡಿಸಿದ್ದೇ ತಪ್ಪೇ? , ನನ್ನ ಮುಂದಿನ ಪೀಳಿಗೆಗೆ ಹೀಗಾಗಬಾರದು ಎಂದು ಸಾಂಪ್ಲಾ ಟ್ವೀಟ್‌ ಮಾಡಿದ್ದಾರೆ.

ಸಾಂಪ್ಲಾ ಅವರು 2016 ರಿಂದ 18 ರ ವರೆಗೆ ಪಂಜಾಬ್‌ ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಶಿರೋಮಣಿ ಆಕಾಲಿದಳದೊಂದಿಗಿನ ಬಿಜೆಪಿ ಮೈತ್ರಿಕೂಟ 2017 ರ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಸಾಂಪ್ಲಾ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲಾಗಿತ್ತು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.