ಬಿಜೆಪಿ-ಕಾಂಗ್ರೆಸ್‌ ಕುಸ್ತಿಗೆ ಬೆತ್ತದ ರುಚಿ

ಚಿಂತಾಕಿ ಮತಗಟ್ಟೆಯಲ್ಲಿ ಜಿಪಂ ಅಧ್ಯಕ್ಷೆಗೆ ತಡೆದದ್ದಕ್ಕೆ ಗಲಾಟೆ •ಲಾಠಿ ಏಟಿಗೆ ಬಿಜೆಪಿ ಕಾರ್ಯಕರ್ತರಿಗೆ ಗಾಯ

Team Udayavani, Apr 24, 2019, 11:33 AM IST

24-April-11

ಔರಾದ: ಚಿಂತಾಕಿ ಮತಗಟ್ಟೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ .

ಔರಾದ: ಕಾಂಗ್ರೆಸ್‌ ಹಾಗೂ ಬಿಜೆಪಿ ಮುಖಂಡರ ಮಧ್ಯೆ ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ ಘಟನೆ ಚಿಂತಾಕಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಚಿಂತಾಕಿ ಗ್ರಾಮದಲ್ಲಿ ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಹಾಗೂ ಪಂಡಿತ್‌ ಚಿದ್ರಿ ಇಬ್ಬರೂ ಮತಗಟ್ಟೆಗೆ ಬರುತ್ತಿದ್ದಾಗ ಬಿಜೆಪಿಯ ಕೆಲ ಮುಖಂಡರು ಮತಗಟ್ಟೆ ಎದುರು ಕುಳಿತುಕೊಂಡಿದ್ದರು. ಜಿಪಂ ಅಧ್ಯಕ್ಷರು ಮತಗಟ್ಟೆ ಹೊರಗಿನಿಂದಲೇ ಭೇಟಿ ನೀಡಿ, ಮತಗಟ್ಟೆ ಒಳಗೆ ಹೊಗಬೇಡಿ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಇದರಿಂದ ಕೋಪಗೊಂಡ ಜಿಪಂ ಅಧ್ಯಕ್ಷರು ಪೊಲೀಸರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಪಿಎಸ್‌ಐ ಮನಬಂದಂತೆ ಧಳಿಸಿದ್ದಾರೆ ಎಂದು ಗಾಯಗೊಂಡ ಗ್ರಾಪಂ ಸದಸ್ಯರು ತಿಳಿಸಿದ್ದಾರೆ.

ಪಂಡರಿಕೃಷ್ಣಪ್ಪ ಮೇತ್ರೆ, ಗ್ರಾಪಂ ಮಾಜಿ ಸದಸ್ಯ ಗೋವಿಂದರೆಡ್ಡಿ ವಿಠಲರೆಡ್ಡಿ , ಗ್ರಾಪಂ ಸದಸ್ಯರಾದ ಗೋಪಾಲ ರೆಡ್ಡಿ ಘಾಳೆಪ್ಪ, ಗೋವಿಂದ ರೆಡ್ಡಿ ಅಂಜಾರೆಡ್ಡಿ ಪೊಲೀಸರ ಏಟಿನಿಂದ ಗಾಯಗೊಂಡು ಚಿಂತಾಕಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲು ಮತ್ತು ತಲೆಗೆ ಗಾಯವಾಗಿವೆ ಎಂದು ಚಿಂತಾಕಿ ವೈದ್ಯ ಶಿವಕುಮಾರ ತಿಳಿಸಿದ್ದಾರೆ. ಸ್ಥಳಕ್ಕೆ ಔರಾದ ಸಿಪಿಐ ರವೀಂದ್ರನಾಥ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಂತಾಕಿ ಪಿಎಸ್‌ಐ ಬಾಸುಮಿಯ್ನಾ ಅವರು ಜಿಲ್ಲಾ ಪಂಚಾಯತ ಅಧ್ಯಕ್ಷರ ಕೈಗೊಂಬೆಯಾಗಿ ಬಿಜೆಪಿ ಮುಖಂಡರ ಮೇಲೆ ಮಾರಣಾಂತಿಕ‌ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಪಿಎಸ್‌ಐ ವಿರುದ್ಧ ದೂರು ನೀಡಲು ಹೋದಾಗ, ಪಿಎಸ್‌ಐ ಹಾಗೂ ಔರಾದ ಸಿಪಿಐ ಅವರು, ಪಿಎಸ್‌ಐ ವಿರುದ್ಧ ದೂರು ನೀಡುವುದು ಬೇಡ ಎಂದು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಭೆ ನಡೆಸಿದರು. ಆದರೆ ಇದರಿಂದ ಪ್ರಯೊಜನವಾಗಲಿಲ್ಲ. ನಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಂಡೆಪ್ಪ ಕಂಟೆ ಬಿಜೆಪಿ ಮುಖಂಡರ ಮನವೊಲಿಸಿದ್ದಾರೆ.

ಸಾರ್ವಜನಿಕರಿಂದ ಕಲ್ಲು ತೂರಾಟ: ಪಿಎಸ್‌ಐ ಬಾಸುಮಿಯ್ನಾ ಅವರು ಲಾಠಿ ಪ್ರಹಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಕೇಲ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸೇವೆ ನಿರತ ಪೊಲೀಸರು ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಲುತ್ತಾರೆ ಎಂಬುದು ತಿಳಿದು ಬಿಜೆಪಿಯವರು ನಮ್ಮ ಮೇಲೆ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ತಿಳಿಸಿದ್ದಾರೆ.

ದೂರು ದಾಖಲು: ಚಿಂತಾಕಿ ಮತಗಟ್ಟೆಯಲ್ಲಿ ಕರ್ತವ್ಯ ನಿರತ ಪೊಲೀಸ್‌ ಪೇದೆ ಹಾಗೂ ಚುನಾವಣೆ ಸಿಬ್ಬಂದಿಗೆ ಸೇವೆಗೆ ಅಡೆತಡೆ ಮಾಡಲಾಗಿದೆ ಎಂದು ಪಿಎಸ್‌ಐ ಬಾಸುಮಿಯ್ನಾ ದೂರು ನೀಡಿದ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.