ಮತ ಮೊಗ್ಗ

ಬೆಳಗ್ಗೆಯಿಂದಲೇ ಉತ್ಸಾಹದಿಂದ ಪಾಲ್ಗೊಂಡ ಮತದಾರರು •ಬಿಸಿಲಿನ ಝಳಕ್ಕೆ ಸುಸ್ತಾದ ಅಧಿಕಾರಿಗಳು- ಮತದಾರರು

Team Udayavani, Apr 24, 2019, 1:23 PM IST

24-April-23

ಸೊರಬ: ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಕುಬಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಶಿವಮೊಗ್ಗ: ಕಮಲ- ದಳದ ನಡುವೆ ಗೆಲ್ಲಲು ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿದ್ದರೆ ಇತ್ತ ಮತದಾರ ಕೂಡ ಮತೋತ್ಸಾಹ ತೋರಿದ್ದಾನೆ.

ಬೆಳಗ್ಗೆ 7ರಿಂದಲೇ ಉತ್ಸಾಹದಿಂದ ಪಾಲ್ಗೊಂಡಿದ್ದ ಮತದಾರರು ಮಧ್ಯಾಹ್ನದ ವೇಳೆಗೆ ಸುಸ್ತಾದಂತೆ ಕಂಡು ಬಂದರು. ಸಂಜೆ ನಾಲ್ಕರ ನಂತರ ಮತ್ತೆ ಅತ್ಯುತ್ಸಾಹದಿಂದ ಮತ ಚಲಾಯಿಸಿದರು.

ನಗರದ ಸೋಮಿನಕೊಪ್ಪ ಮತಗಟ್ಟೆ 31 ರಲ್ಲಿ ಹಾಗೂ ಹೊಸಮನೆ ವೀಣಾಶಾರದ ಶಾಲೆಯ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮತಯಂತ್ರ ಬದಲಿಸಲಾಯಿತು. ವೀಣಾ ಶಾರದಾ ಶಾಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದ 7.45 ರವರೆಗೆ ಮತದಾನ ಸ್ಥಗಿತಗೊಂಡಿತ್ತು. ಬೆಂಗಳೂರಿನಿಂದ ಬಂದ ಕೆಲ ಯುವ ಮತದಾರರು ಎಪಿಕ್‌ ಕಾರ್ಡ್‌ ಇದ್ದರೂ ಸಹ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ನಿರಾಶರಾಗಿ ಮರಳಿದರು. ಬೆಂಗಳೂರಿನಿಂದ ಬಂದಿ ದೀಪ್ತಿ ಎನ್ನುವ ಯುವತಿ ಕಳೆದ ಚುನಾವಣೆಯಲ್ಲಿ ವಿಜ್ಞಾನ ಕಾಲೇಜಿನಲ್ಲಿ ಮತ ಚಲಾಯಿಸಿದ್ದರು. ಆದರೆ ಈ ಬಾರಿ ಹೆಸರು ಡೀಲಿಟ್ ಆಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಅವರ ಮತ ಮತ್ತೂರು ಬೂತ್‌ಗೆ ವರ್ಗಾಯಿಸಲ್ಪಟ್ಟಿತ್ತು. ಊರಗಡೂರಿನ 96 ವರ್ಷದ ಎಚ್. ತುಳಸಿಬಾಯಿ ಉತ್ಸಾಹದಿಂದ ಮತಗಟ್ಟೆ ಸಂಖ್ಯೆ 149ಕ್ಕೆ ತೆರಳಿ ತಮ್ಮ ಮತಹಕ್ಕು ಚಲಾಯಿಸುವ ಮೂಲಕ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಯುವ ಜನಾಂಗಕ್ಕೆ ಕರೆ ನೀಡಿದರು. ನಗರದ ವಾರ್ಡ ನಂ 2 ರಲ್ಲಿ 98 ವರ್ಷದ ಜಾನಕಮ್ಮ ವೀಲ್ ಚೇರ್‌ನಲ್ಲಿ ಬಂದು ಮತಚಲಾಯಿಸಿ ಯುವಕರಿಗೆ ಮಾದರಿಯಾದರು. ವಿನೋಬನಗರದ ಮತಗಟ್ಟೆಯಲ್ಲಿ 95 ವರ್ಷದ ರುದ್ರಮ್ಮ ಮತ ಚಲಾಯಿಸಿದರು. ಮತಗಟ್ಟೆ ಅಧಿಕಾರಿಗಳಿಗೆ ತಿಳಿಸಿದ್ದರೂ ಸಹ ವೀಲ್ಚೇರ್‌ ವ್ಯವಸ್ಥೆ ಮಾಡಿರಲಿಲ್ಲ ಅವರನ್ನು ಹೊತ್ತುಕೊಂಡೆ ಹೋಗಿ ಮತ ಚಲಾಯಿಸಬೇಕಾಯಿತು. ಸುಡುತ್ತಿರುವ ಬಿಸಿಲಿನಲ್ಲೂ ಈ ಬಾರಿ ಮತದಾರರು ಅತಿ ಉತ್ಸಾಹದಿಂದ ಮತಚಲಾಯಿಸಿದರು.ಆದರೆ ಹಲವು ಮತಗಟ್ಟೆಗಳಲ್ಲಿ ಕುಡಿ0å‌ುುವ ನೀರು ಹಾಗೂ ಬೆಳಕಿನ ಸೌಲಭ್ಯ ಇರಲಿಲ್ಲ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.