ಮಧುವಣಗಿತ್ತಿಯಂತೆ ಸಖೀ ಸಿಂಗಾರ

ಹುನಗುಂದ ಕ್ಷೇತ್ರದಲ್ಲಿ ಶೇ 62.21 ಮತದಾನ •ಅಲ್ಲಲ್ಲಿ ಕೈಕೊಟ್ಟ ಮತಯಂತ್ರ

Team Udayavani, Apr 24, 2019, 3:56 PM IST

24-April-30

ಬಾಗಲಕೋಟೆ: ನಗರದ ಸಕ್ರಿ ಪ್ರೌಢ ಶಾಲೆ ಆವರಣದ ಸಖೀ ಮತಗಟ್ಟೆಯಲ್ಲಿ ಇಳಕಲ್ಲ ಸೀರೆ-ಗುಳೇದಗುಡ್ಡ ಖಣ ಉಡುಪಿನಲ್ಲಿ ಗಮನ ಸೆಳೆದ ಚುನಾವಣೆ ಸಿಬ್ಬಂದಿ.

ಹುನಗುಂದ: ಕೆಲವೊಂದು ಕಡೆಗೆ ಕೈಕೊಟ್ಟ ಮತಯಂತ್ರ, ಕೆಲಕಾಲ ಮತದಾನದ ಸ್ಥಗಿತ. ರಾಜಕೀಯ ಪಕ್ಷಗಳ ಕಾರ್ಯಕರ್ತರ ಮಧ್ಯೆಮಾತಿನ ಚಕಮಕಿ, ಸಣ್ಣ, ಪುಟ್ಟ ಗೊಂದಲದ ನಡುವೆ ಎರಡನೆಯ ಹಂತದ ಲೋಕಸಭೆಯ ಮತದಾನ ತಾಲೂಕಿನಾಧ್ಯಂತ ಶಾಂತಿಯುತವಾಗಿ ಬಿರುಸಿನಿಂದ ಮತದಾನ ನಡೆಯಿತು. ಕ್ಷೇತ್ರದ ಒಟ್ಟು 254 ಮತಗಟ್ಟೆಗಳ ಮತ ಪ್ರಮಾಣ ಸಂಜೆ 5ರ ವೇಳೆಗೆ ಶೇ. 62.21 ರಷ್ಟು ಮತದಾನವಾಯಿತು. ಭವಿಷ್ಯದ ನಾಯಕರ ನಿರ್ಧಾರ ಮತದಾರ ಪ್ರಭುಗಳು ಮತಯಂತ್ರದಲ್ಲಿ ಭದ್ರಪಡಿಸಿದರು.

ಬೆಳಗ್ಗೆ 7 ರಿಂದ 11ಗಂಟೆಯವರಿಗೆ ಬಿರುಸಿನಿಂದ ಮತದಾನ ನಡೆದರೆ ಮದ್ಯಾಹ್ನ ಬೇಸಿಗೆ ಬಿರು ಬಿಸಿಲಿಗೆ ಬೆಂದ ಮತದಾರರು ಮನೆಯಿಂದ ಹೊರ ಬರಲು ಹಿಂದೇಟು ಹಾಕಿದ್ದರಿಂದ ಮತದಾನ ಮಂದಗತಿಯಲ್ಲಿ ಸಾಗಿತ್ತು. ಮದ್ಯಾಹ್ನ 3ರ ನಂತರ ಮತದಾರರು ತಮ್ಮ ಹಕ್ಕು ಚಲಾಯಿಸಲು ದೌಢಾಯಿಸಿ ಮತಗಟ್ಟೆಯ ಕಡೆಗೆ ಆಗಮಿಸಿದ್ದರಿಂದ ಮತದಾನ ಮತ್ತಷ್ಟು ವೇಗ ಪಡೆದುಕೊಂಡಿತ್ತು.

ಕೈಕೊಟ್ಟ ಮತಯಂತ್ರಗಳು: ತಾಲೂಕಿನ ಇದ್ದಲಗಿ, ಹುನಗುಂದ ಪಟ್ಟಣದ ವಿದ್ಯಾನಗರ ಶಾಲೆಯ ಮತಗಟ್ಟೆ ಸಂಖ್ಯೆ 91 ಸೇರಿದಂತೆ ಹಲವು ಕಡೆಗಳಲ್ಲಿ ಮತಯಂತ್ರ ಕೈಕೊಟ್ಟದ್ದರಿಂದ 30ನಿಮಿಷ ಮತದಾನ ಸ್ಥಗಿತಗೊಂಡಿತ್ತು. ಮತಯಂತ್ರ ಸರಿಪಡಿಸಿದ ನಂತರ ಮತದಾನದ ಕಾರ್ಯ ಶುರುವಾಯಿತು.

ಸಖೀ ಮತಗಟ್ಟೆ: ಈ ಬಾರಿ ಲೋಕಸಭೆಯ ಚುನಾವಣೆಯಲ್ಲಿ ಹುನಗುಂದ ಕ್ಷೇತ್ರದಲ್ಲಿ ಎರಡು ಕಡೆ ಸಖೀ ಮತಗಟ್ಟೆ ಸ್ಥಾಪಿಸಲಾಗಿದ್ದು, ಅದರಲ್ಲಿ ಪಟ್ಟಣದ ಕೇಂದ್ರ ಶಾಲೆಯ ಮತಗಟ್ಟೆ ಸಂಖ್ಯೆ 78ರಲ್ಲಿ ಸಖೀ ಮತಗಟ್ಟೆ ಮಧುವಣಗಿತ್ತಿಯಂತೆ ಸಿಂಗರಿಸಿದ್ದರಿಂದ ಅಲ್ಲಿನ ಮತದಾರರು ಸಂತಸದಿಂದ ಮತ ಚಲಾಯಿಸಿದರು.

ಮತ ಪ್ರಮಾಣ: ಪಟ್ಟಣದ 18 ಮತಗಟ್ಟೆಗಳಲ್ಲಿ ಅತಿ ತುರಿಸಿನ ಮತದಾನ ನಡೆಯಿತು. ನಗರದ ಒಟ್ಟು 16,034 ಮತದಾರರಲ್ಲಿ 5 ಗಂಟೆಯ ಹೊತ್ತಿಗೆ 9,636 ಜನರು ಮತದಾನ ಮಾಡಿದ್ದು, 4,718 ಪುರುಷರು ಮತದಾನ, 4918 ಮಹಿಳೆಯರು ಮತದಾರರು ತಮ್ಮ ಮತವನ್ನು ಚಲಾಯಿಸಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.