ಮಲೇರಿಯಾ ಮುಕ್ತಿಗೆ ವೈಯಕ್ತಿಕ ಜವಾಬ್ದಾರಿ ಅಗತ್ಯ

ಇಂದು ವಿಶ್ವ ಮಲೇರಿಯಾ ಜಾಗೃತಿ ದಿನ

Team Udayavani, Apr 25, 2019, 6:00 AM IST

MALERIA-DAY

ಎ. 25 ರಂದು ವಿಶ್ವ ಮಲೇರಿಯಾ ದಿನವನ್ನು ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದಲ್ಲಿ ಆಚರಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಮಲೇರಿಯಾದ ಮುಕ್ತಿಗಾಗಿ ಈ ದಿನ ವನ್ನು ಮೀಸಲಿಡಲಾಗುತ್ತದೆ. ಎಂಡ್‌ ಮಲೇರಿಯಾ ಫಾರ್‌ ಗುಡ್‌ ಎಂಬುದು ಈ ವರ್ಷದ ಆಚರಣೆಯ ಸಂದೇಶವಾಗಿದ್ದು, 2030ರೊಳಗೆ ಮಲೇರಿಯಾ ಮುಕ್ತ ಸಮಾಜ ನಿರ್ಮಾಣಕ್ಕೆ ಡಬ್ಲ್ಯುಎಚ್‌ಒ ಪಣ ತೊಟ್ಟಿದೆ.

ಸಾಂಕ್ರಾಮಿಕ ರೋಗದ ಪಟ್ಟಿಯಲ್ಲಿರುವ ಮಲೇರಿಯಾವು ದೈಹಿಕ, ಮಾನಸಿಕವಾಗಿಯೂ ರೋಗಿಯನ್ನು ಕುಂದಿಸಿಬಿಡುತ್ತದೆ. ಮಲೇರಿಯಾ ಇದು ಅತಿ ಹೆಚ್ಚು ಉಷ್ಣಾಂಶ ಇರುವ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ರೋಗವಾಗಿದ್ದು, ಆಫ್ರಿಕಾ, ಏಷ್ಯಾ ಖಂಡದಲ್ಲಿ ಇದಕ್ಕೆ ಬಲಿಯಾದವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ವಿನಾ ವಿರಳವಾಗುತ್ತಿಲ್ಲ.

ವೈದ್ಯರ ಪ್ರಕಾರ ಮಲೇರಿಯಾ ರೋಗವು ಮಾರಣಾಂತಿಕ ರೋಗವಲ್ಲ ದಿದ್ದರೂ ರೋಗಿಯ ಸಂತೋಷ, ನೆಮ್ಮದಿಯನ್ನು ಕಿತ್ತುಕೊಂಡುಬಿಡುತ್ತದೆ ಎಂಬುದು ವಾದ. ಮಲೇರಿಯಾ ರೋಗ ಹರಡದೇ ಇರುವುದಕ್ಕೆ ಪರಿಸರವನ್ನು ಸ್ವತ್ಛವಾಗಿಟು ಕೊಂಡಿರಬೇಕು. ಈ ಬಗ್ಗೆ ಜಾಗೃತಿ ಅಗತ್ಯ ಎಂದು ಹೇಳುತ್ತಾರೆ.

ಮಲೇರಿಯಾ ರೋಗದ ಬಗ್ಗೆ ಜಾಗೃತಿ ಮೂಡಿಸಲು, ಕಾಳಜಿಯನ್ನರಿತು ಎ. 25ರಂದು ವಿಶ್ವ ಮಲೇರಿಯಾ ಜಾಗೃತಿ ದಿನ ಎಂದು ವಿಶ್ವಾದ್ಯಂತ ಆಚರಿಸಲಾಗುತ್ತದೆ. ಈ ದಿನದಂದು ಮಲೇರಿಯಾ ರೋಗದಿಂದಾಗುವ ತೊಂದರೆಗಳು, ಸಮಸ್ಯೆಗಳ ಬಗ್ಗೆ ಜಾಗೃತಿಗಾಗಿ ವಿಚಾರ ಸಂಕಿರಣ, ಜಾಥಾ ಮತ್ತು ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲಾಗುತ್ತದೆ.

ಹಿನ್ನೆಲೆ
ವಿಶ್ವ ಆರೋಗ್ಯ ಸಂಸ್ಥೆಯೂ ವರ್ಷದಲ್ಲಿ ಮಲೇರಿಯಾ ರೋಗಕ್ಕೆ ಲಕ್ಷಾಂತರ ಮಂದಿ ತುತ್ತಾಗಿ ಸಾವಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಎಂದು ಆಪಾಯಕಾರಿ ವರದಿ ನೀಡಿತ್ತು. ಈ ವರದಿಯಂತೆ. 2012ರಲ್ಲಿ 6.5 ಲಕ್ಷ, 2013ರಲ್ಲಿ 5.8 ಲಕ್ಷ ಮತ್ತು 2017ರಲ್ಲಿ 219 ಮಿಲಿಯನ್‌ ಮಂದಿ ಮಲೇರಿಯಾಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಆಪಾರ ಸಾವಿನ ಪ್ರಮಾಣದಲ್ಲಿ ಶೇ. 90ರಷ್ಟು ಜನ ಆಫ್ರಿಕಾದವರು ಎಂಬುದು ನೋವಿನ ಸಂಗತಿ. ಈ ಬಗ್ಗೆ ಜಾಗತಿಕವಾಗಿ ಜಾಗೃತಿ ಅಗತ್ಯ ಎಂದು ಅರಿತ ವಿಶ್ವ ಆರೋಗ್ಯ ಸಂಸ್ಥೆಯೂ 2007ರಲ್ಲಿ ಜರಗಿದ ವಿಶ್ವ ಸಂಸ್ಥೆಯ 60ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಕಾಳಜಿ ವಹಿಸಿ ಎ. 25ರಂದು ವಿಶ್ವ ಮಲೇರಿಯಾ ದಿನ ಆಚರಿಸಲು ಕರೆ ನೀಡಲಾಯಿತು.

ಅನಾಫಿಲಿಸ್‌
ಸೊಳ್ಳೆಯಿಂದ ಸೋಂಕು
ಸಾಂಕ್ರಾಮಿಕ ರೋಗವಾಗಿರುವ ಮಲೇರಿಯಾವು ಇದು ಅತಿ ಹೆಚ್ಚು ಉಷ್ಣಾಂಶ ಮತ್ತು ನೈರ್ಮಲ್ಯ ಕೊರತೆ ಇರುವ ಪ್ರದೇಶಗಳಲ್ಲಿ ಕಂಡುಬರುತ್ತದೆ. ಇದು ಅನಾಫಿಲಿಸ್‌ ಎಂಬ ಹೆಣ್ಣು ಸೊಳ್ಳೆಯ ಸೋಂಕಿನಿಂದ ರೋಗ ಹರಡುತ್ತದೆ. ಮೊದಲಿಗೆ ವಿಪರೀತ ಜ್ವರ, ವಾಂತಿ, ಚಳಿ, ತಲೆ ಸುತ್ತು ಸಹಿತ ರಕ್ತಹೀನತೆ ಕಾಣುವುದು ರೋಗದ ಲಕ್ಷಣಗಳಾಗಿವೆ.

ನೈರ್ಮಲ್ಯ
ಕಾಪಾಡುವುದು ಮುಖ್ಯ
ಮಲೇರಿಯಾ ರೋಗದ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪ್ರಯತ್ನಪೂರ್ವಕ ಕಾರ್ಯನಿರ್ವಹಿಸುತ್ತಿದೆ ಎಂದರೂ ನಾವುಗಳು ವೈಯಕ್ತಿಕವಾದ ಕೆಲವೊಂದು ಜವಾಬ್ದಾರಿಗಳಿಂದ ಮಲೇರಿಯಾವನ್ನು ತಡೆಯಬಹುದು.ಮನೆಯ ಪರಿಸರದಲ್ಲಿ ನೈರ್ಮಲ್ಯವನ್ನು ಕಾಪಾಡ ಬೇಕು,ಸೊಳ್ಳೆಗಳ ಕೀಟನಾಶಕವನ್ನು ರಾತ್ರಿ ಹೊತ್ತು ಸಿಂಪಡಿಸಿ, ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಈ ಕ್ರಮದಿಂದ ಸಾಧ್ಯವಾದಷ್ಟು ಮಲೇರಿಯಾ ನಿಯಂತ್ರಿಸಬಹುದು.ಈ ಬಗ್ಗೆ ಜಾಗೃತಿ,ಅರಿವು ಅಗತ್ಯವಾಗ ಬೇಕಿದೆ.

ಮಲೇರಿಯಾ ಮುಕ್ತಿಗೆ ಪಣ
ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದಲ್ಲಿ 2019ರ ವಿಶ್ವ ಮಲೇರಿಯಾ ದಿನವನ್ನು “ಉತ್ತಮ ಆರೋಗ್ಯಕ್ಕಾಗಿ ಮಲೇರಿಯಾಗೆ ಮುಕ್ತಿ ಸಿಗಲಿ (ಎಂಡ್‌ ಮಲೇರಿಯಾ ಫಾರ್‌ ಗುಡ್‌)’ಎಂಬ ಸಂದೇಶದೊಂದಿಗೆ ಆಚರಿಸಲಾಗುತ್ತದೆ. ಮಲೇರಿಯಾ ನಿರ್ಮೂಲನೆ ನನ್ನಿಂದ ಪ್ರಾರಂಭ ಎಂಬುದು ಧ್ಯೇಯವಾಗಿದೆ.ಇದು ಕೇವಲ ಆಚರಣೆಯಷ್ಟೇ ಅಲದೆ ಕಾರ್ಯವಾಗಿದೆ.ಇದಕ್ಕಾಗಿ ಜಾಗೃತಿ, ಕಾಳಜಿಯನ್ನು ವಹಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯೂ 2030ರೊಳಗೆ ಮಲೇರಿಯಾ ಮುಕ್ತ ಸಮಾಜವನ್ನು ನಿರ್ಮಿಸುವ ಕಾರ್ಯಕ್ಕೆ ಪಣತೊಟ್ಟಿದೆ.

–  ಶಿವಸ್ಥಾವರ ಮಠ

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.