ಭೀಮೇಶ್ವರ ಜೋಶಿ ಅವರಿಗೆ ಗೌರವಾರ್ಪಣೆ

ಗುರುಪುರ: ಪುನಃ ಪ್ರತಿಷ್ಠಾ ರಜತ ಮಹೋತ್ಸವ

Team Udayavani, Apr 25, 2019, 6:04 AM IST

2404MLR34-GURUPURA

ಮಹಾನಗರ: ಗುರುಪುರ ಶ್ರೀ ಸತ್ಯದೇವತಾ ಧರ್ಮದೇವತಾ ಮಹೋತ್ಸವ ಸಮಿತಿ ವತಿಯಿಂದ ಎ. 28ರ ವರೆಗೆ ನಡೆಯುವ ಶ್ರೀ ಸತ್ಯದೇವತಾ ಧರ್ಮದೇವತಾ ಮಂದಿರದ ಪುನಃ ಪ್ರತಿಷ್ಠಾ ರಜತ ಮಹೋತ್ಸವ ನಡೆಯಲಿದೆ.

ಮೊದಲ ದಿನವಾದ ಬುಧವಾರ ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಭೀಮೇಶ್ವರ ಜೋಶಿ ಅವರನ್ನು ಗೌರವಿಸಲಾಯಿತು. ಮಂದಿರದ ದರ್ಶನ ಪಾತ್ರಿ ವೇ| ಮೂ| ಜಿ. ಚಂದ್ರಕಾಂತ ಭಟ್‌ ಗೌರವಿಸಿದರು.

ಇಂದಿನ ಕಾರ್ಯಕ್ರಮ
ಬೆಳಗ್ಗೆ 8ಕ್ಕೆ ಶ್ರೀ ಸತ್ಯದೇವತಾ ಮಂದಿರದಲ್ಲಿ ನಿರ್ಮಾಲ್ಯ ವಿಸರ್ಜನೆ, 9.30ಕ್ಕೆ ಪ್ರಸನ್ನತಾ ಪೂಜೆ, 8.30ಕ್ಕೆ ಶ್ರೀ ಗುರು ಸ್ವಾಮಿ ನಾರಾಯಣ ದೇವಸ್ಥಾನದಲ್ಲಿ ಪ್ರಾರ್ಥನೆ, ಗಣಪತಿ ಪೂಜನೆ, ಪುಣ್ಯಾಹ ವಾಚನೆ, ಆವಾಹಿತ ದೇವತಾ ಪೂಜನೆ, ಹವನ ಆರಂಭ, 9.30ಕ್ಕೆ ಶ್ರೀ ಸತ್ಯದೇವತಾ ಮಂದಿರದಲ್ಲಿ ಶತಕಲಶಾಭಿಷೇಕ ಜರಗಲಿದೆ. 10ರಿಂದ ಭಜನ ಸಂಕೀರ್ತನೆ, 12ಕ್ಕೆ ಪೂರ್ಣಾಹುತಿ, ಮಹಾಪೂಜೆ, ಬ್ರಾಹ್ಮಣ ಪೂಜೆ, ದಂಪತಿ ಪೂಜೆ, 1ಕ್ಕೆ ಸಮಾರಾಧನೆ, ಸಂಜೆ 5.30ಕ್ಕೆ ಪುಷ್ಪ ಉಯ್ನಾಲೆ ಸೇವೆ, 5ರಿಂದ ಭಜನಾ ಸಂಕೀರ್ತನೆ, ರಾತ್ರಿ 8ಕ್ಕೆ ರಾತ್ರಿ ಪೂಜೆ, 8.30ಕ್ಕೆ ಸಮಾರಾಧನೆ ನಡೆಯಲಿದೆ.

ಸತ್ಯಶ್ರೀ ವೇದಿಕೆಯಲ್ಲಿ ಬೆಳಗ್ಗೆ 9.30ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ, ಆಶೀರ್ವಚನ, ಗಣ್ಯರಿಗೆ ಸಮ್ಮಾನ ನಡೆಯಲಿದೆ. 11ರಿಂದ 1.30ರವರೆಗೆ ಭಜನ ಸಂಕೀರ್ತನೆ, ಸಂಜೆ 5ಕ್ಕೆ ಸಭಾ ಕಾರ್ಯಕ್ರಮ, ಆಶೀರ್ವಚನ, ಗಣ್ಯರಿಗೆ ಸಮ್ಮಾನ ಜರಗಲಿದೆ. 6ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದ್ದು, ಗಾಯಕ ಅಜಯ್‌ ವಾರಿಯರ್‌ ತಂಡದಿಂದ ಭಕ್ತಿಗೀತೆ ಮತ್ತು ಚಲನಚಿತ್ರ ಗೀತೆ, ದೇವದಾಸ ಕಾಪಿಕಾಡ್‌ ತಂಡದಿಂದ “ಪನಿಯರೆ ಆವಂದಿನ’ ಹಾಸ್ಯ ನಾಟಕ ನಡೆಯಲಿದೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.