ರಮೇಶ್ ಮನವೊಲಿಸಲು ಪ್ರಯತ್ನಿಸುವೆ: ಉಗ್ರಪ್ಪ
Team Udayavani, Apr 25, 2019, 3:21 AM IST
ಬಳ್ಳಾರಿ: ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. “ಆಯಾರಾಮ್ ಗಯಾರಾಮ್’ ಎಂಬ ಮಾತಿನಂತೆ ಕಾಂಗ್ರೆಸ್ಗೆ ಬರೋರು ಬರುತ್ತಾರೆ. ಹೋಗೋರು ಹೋಗುತ್ತಾರೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರೊಂದಿಗೆ ನಾನು ಸಹ ಹಲವಾರು ಬಾರಿ ಮಾತನಾಡಿ ಮನವೊಲಿಸಲು ಪ್ರಯತ್ನಿಸಿದ್ದೇನೆ. ರಾಜಕೀಯವಾಗಿ ನಿಮಗೆ ಇನ್ನೂ ಭವಿಷ್ಯವಿದೆ. ದೇವರು ಎಲ್ಲವನ್ನೂ ಕೊಟ್ಟಿದ್ದಾನೆ. ತಾಳ್ಮೆಯಿಂದ ಇರಬೇಕು ಎಂದು ಹೇಳಿದ್ದೇನೆ. ಮತ್ತೂಮ್ಮೆ ಮನವೊಲಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?