ಅಂಗವಿಕಲ ಮತದಾರರಿಗೆ ಸಹಾಯಹಸ್ತ

ಎನ್ನೆಸ್ಸೆಸ್‌ ಸ್ವಯಂಸೇವಕರು, ಅಂಗನವಾಡಿ ಸಿಬಂದಿಗೆ ಶ್ಲಾಘನೆ

Team Udayavani, Apr 25, 2019, 6:10 AM IST

nss

ಕಾಸರಗೋಡು: ಲೋಕಸಭೆ ಚುನಾವಣೆ ಮಂಗಳವಾರ ನಡೆದ ವೇಳೆ ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳ ಅಂಗವಿಕಲ ಮತದಾರ‌ರನ್ನು ಮತಗಟ್ಟೆಗಳಿಗೆ ತಲುಪಿಸುವಲ್ಲಿ ಎನ್‌.ಎಸ್‌.ಎಸ್‌. ಸ್ವಯಂಸೇವಕರು ಮತ್ತು ಅಂಗನವಾಡಿ ಸಿಬಂದಿ ಗಣನೀಯ ಸೇವೆ ಸಲ್ಲಿಸಿದ್ದಾರೆ.

ಜಿಲ್ಲೆಯ 19 ಶಾಲೆಗಳ ಸುಮಾರು ನೂರು ಮಂದಿ ಪ್ಲಸ್‌ ವನ್‌ ವಿದ್ಯಾರ್ಥಿಗಳಾಗಿರುವ ಎನ್‌.ಎಸ್‌.ಎಸ್‌. ಸ್ವಯಂಸೇವಕರು, 850 ಮಂದಿ ಅಂಗನವಾಡಿ ಸ್ವಯಂಸೇವಕರು ಅಂಗವಿಕಲ ಮತದಾರರನ್ನು ಮತಗಟ್ಟೆಗಳಿಗೆ ತಲಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗವಿಕಲರ ನೋಡಲ್‌ ಅಧಿ ಕಾರಿ ಪಿ. ಬಿಜು ಅವರ ನೇತೃತ್ವದಲ್ಲಿ ಜಿಲ್ಲೆಯ 5 ವಿಧಾನಸಭೆಗಳ 12 ಸಂಚಾಲಕರು ಈ ಚಟುವಟಿಕೆಗಳ ಏಕೀಕರಣ ನಡೆಸಿದರು.

ವಿಧಾನಸಭೆ ಕ್ಷೇತ್ರ ಮಟ್ಟದ ಸಂಚಾಲಕರು ಎ.ಆರ್‌.ಒ.ಗಳ ನಿಯಂತ್ರಣ ಕೊಠಡಿಗಳ ಮೂಲಕ ಚಟುವಟಿಕೆಗಳ ನೇತೃತ್ವ ವಹಿಸಿದ್ದರು. ಇವರ ವ್ಯಾಪ್ತಿಯಲ್ಲಿರುವ 84 ಸೆಕ್ಟರ್‌ ಸಂಚಾಲಕರು ಗ್ರಾಮ ವ್ಯಾಪ್ತಿಯಲ್ಲಿ ಚಟುವಟಿಕೆಗಳನ್ನು ಏಕೀಕರಿಸಿದ್ದರು. ಅಂಗನವಾಡಿ ಸಿಬಂದಿ, ಎನ್‌.ಎಸ್‌.ಎಸ್‌. ಸ್ವಯಂಸೇವಕರು ಮನೆಗಳಿಗೆ ಆಗಮಿಸಿ ಅಂಗವಿಕಲ ಮತದಾರರನ್ನು ಆ್ಯಂಬುಲೆನ್ಸ್‌ ಮೂಲಕ ಆಯಾ ಕೇಂದ್ರಗಳಿಗೆ ತಲಪಿಸಿದ್ದರು. ಅಲ್ಲಿಂದ ಮತ್ತೂಂದು ಆ್ಯಂಬುಲೆನ್ಸ್‌ ಮೂಲಕ ಮತಗಟ್ಟೆಗಳಿಗೆ ತಲಪಿಸಿದ್ದರು.

ಅಂಗವಿಕಲ ಮತದಾರರನ್ನು ಮತಗಟ್ಟೆ ಗಳಿಗೆ ತಲುಪಿಸುವ ಉದೇಶದಿಂದ ಜಿಲ್ಲೆಯಲ್ಲಿ 25 ಆ್ಯಂಬುಲೆನ್ಸ್‌ಗಳ ಸೇವೆ ಒದಗಿಸಲಾಗಿತ್ತು. ಬಹುತೇಕ ಅಂಗವಿಕಲರನ್ನು ಮನೆಗಳಿಂದ ಎರಡೂ ಕೈಗಳಿಂದ ಎತ್ತಿಕೊಂಡು ಆ್ಯಂಬುಲೆನ್ಸ್‌ಗೆ ತಲುಪಿಸಲಾಗಿತ್ತು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.