83ನೇ ವಯಸ್ಸಿನಲ್ಲಿ ಪ್ರಥಮ ಮತದಾನ :ಮಾದರಿಯಾದ ಅಸ್ಸಿಯಮ್ಮ


Team Udayavani, Apr 25, 2019, 6:14 AM IST

aseeyamma

ಕಾಸರಗೋಡು: ಇಳಿ ವಯಸ್ಸಿನಲ್ಲಿ ಪ್ರಥಮ ಬಾರಿಯ ಮತದಾನ ನಡೆಸಿ ಮತದಾನ ಜಾಗೃತಿಗೆ ಮಹಿಳೆಯೊಬ್ಬರು ಜ್ವಲಂತ ನಿದರ್ಶನವಾದುದು ನಾಡಿಗೆ ಅಭಿಮಾನವಾಗಿದೆ.

ವಾರ್ಧಕ್ಯದ ಜತೆಗೆ ಅಂಗವಿಕಲರಾಗಿ ದ್ದರೂ, ಮತದಾನ ನಡೆಸುವಲ್ಲಿ ಯಾವ ಹಿಂಜರಿಕೆಯೂ ಇಲ್ಲದೆ ಆ್ಯಂಬುಲೆನ್ಸ್‌ ನಲ್ಲಿ ಆಗಮಿಸಿ ಮೊದಲ ಬಾರಿಗೆ ಮತ ಚಲಾಯಿಸಿ ಅಸ್ಸಿಯಮ್ಮ ನಾಡಿಗೆ ಮಾದರಿಯಾಗಿದ್ದಾರೆ.

ತಮ್ಮ 83ನೇ ವಯಸ್ಸಿನಲ್ಲಿ ವಯೋ ಸಹಜ ದೌರ್ಬಲ್ಯಗಳೊಂದಿಗೆ, ಅಂಗ ವಿಕಲರಾಗಿರುವ ಎಣ್ಮಕಜೆ ಗ್ರಾಮ ಪಂಚಾಯತ್‌ನ ಶೇಣಿ ಗ್ರಾಮದ ಏಳಾRನ ಶೇಣಿಮೂಲೆ ನಿವಾಸಿ ಅಸ್ಸಿಯಮ್ಮ ಅವರು ಅಂಗನವಾಡಿ ಟೀಚರ್‌ ಯಶೋದಾ ಅವರ ಸಹಾಯದೊಂದಿಗೆ ಆಗಮಿಸಿದ್ದರು. ಇಲ್ಲಿನ 189ನೇ ನಂಬ್ರ ಮತಗಟ್ಟೆಯಲ್ಲಿ ಅವರು ಮತಚಲಾಯಿಸಿದ್ದಾರೆ.

ಪತಿಯಿಂದ ವಿಚ್ಛೇದನಗೊಂಡು ಬದುಕು ತ್ತಿರುವ ಅಸ್ಸಿಯಮ್ಮ ಅವರ ಪುತ್ರ ಜುನೈದ್‌ ಕೂಡ ಅಂಗವಿಕಲರಾಗಿದ್ದಾರೆ. ಅಂಗನವಾಡಿ ಟೀಚರ್‌ ಯಶೋದಾ ಅವರ ಬಗೆಗಿನ ವಿಶ್ವಾಸ ಮತ್ತು ಸೊಸೆ ನೀಡುತ್ತಿರುವ ಬೆಂಬಲದಿಂದ ಮತ ಚಲಾಯಿಸಲು ಸಾಧ್ಯವಾಗಿತ್ತು ಎಂದು ಅಸ್ಸಿಯಮ್ಮ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.