ಮತದಾನ ಶೇ. 2.65 ಜಿಗಿತ

•17,73,911 ಮತದಾರರ ಪೈಕಿ 11,10,035 ಮಂದಿಯಿಂದ ಹಕ್ಕು ಚಲಾವಣೆ

Team Udayavani, Apr 25, 2019, 4:04 PM IST

Udayavani Kannada Newspaper

ಬೀದರ: ಬೀದರ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಚುನಾವಣೆಗೆ ಹೋಲಿಸಿದರೆ 1,72,949 ಮತದಾರರ ಸಂಖ್ಯೆ ಹೆಚ್ಚಿದರೂ ಕೂಡ ನಿಗದಿತ ಪ್ರಮಾಣದಲ್ಲಿ ಮತದಾನ ನಡೆದಿಲ್ಲ. ಅಲ್ಲದೆ, ಹೆಚ್ಚಿನ ಮತದಾನ ಆಗಬೇಕು ಎಂಬ ನಿಟ್ಟಿನಲ್ಲಿ ಸ್ವೀಪ್‌ ಸಮಿತಿ ಜಿಲ್ಲೆಯಾದಂತ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ನಡೆಸಿದರೂ ನಿಗದಿತ ಫಲ ನೀಡಿಲ್ಲ.

ಭಾರೀ ಪ್ರಮಾಣದ ಏರಿಕೆ ಇಲ್ಲ: ಕಳೆದ ಲೊಕಸಭೆ ಚುನಾವಣೆಯಲ್ಲಿ ಅಂಚೆ ಮತದಾನ ಬಿಟ್ಟು 9,59,045 ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಅದೇ ರೀತಿ 2019 ಲೋಕಸಭೆ ಚುನಾವಣೆಯಲ್ಲಿ ಒಟ್ಟು, 11,10,035 ಮತದಾರರು ಹಕ್ಕು ಚಲಾಯಿಸಿದ್ದು, ಕಳೆ ಚುನಾವಣೆಗೆ ಹೋಲಿಕೆ ಮಾಡಿದರೆ ಬರೋಬ್ಬರಿ 1,50,990 ಹೆಚ್ಚಿನ ಮತದಾರರು ಮತ ಚಲಾಯಿಸಿದ್ದಾರೆ. ಹಾಗಂತ ಶೇಕಡಾವಾರು ಮತದಾನದಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿಲ್ಲ.

6,63,876 ದೂರ ಉಳಿದ ಮತದಾರರು: ಕಳೆದ ಚುನಾವಣೆಗೆ ಹೋಲಿಸಿದರೆ ಶೇ. 2.65 ಹೆಚ್ಚಿನ ಮತದಾನ ಆಗಿದೆ. ಆದರೂ ಕೂಡ 6,63,876 ಮತದಾರರು ಮತದಾನದಿಂದ ದೂರ ಉಳಿದಿದ್ದಾರೆ.

ಚಿಂತನೆ ಮೂಡಿಸಿದ ಮತದಾನ:ಪುರುಷ 5,75,199, ಮಹಿಳಾ 5,34,825 ಮತ್ತು ಇತರೆ 11 ಜನ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಿದ್ದಾರೆ. ಈ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಿಸಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವುದು ಅತ್ಯಗತ್ಯ ಎಂಬುವುದು ಜನ ಸಾಮಾನ್ಯರಲ್ಲಿ ಮತದಾನ ಮಹತ್ವ ಜನ ಜಾಗೃತಿಯ ವಿವಿಧ ಕಾರ್ಯಕ್ರಮ ನಡೆಸಿದರೂ ಹೆಚ್ಚಿನ ಮತದಾನ ಆಗದಿರುವುದು ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. ಯಾವ ಕಾರಣಕ್ಕೆ ಹೆಚ್ಚಿನ ಮತದಾನ ನಡೆದಿಲ್ಲ ಎಂಬುವುದು ತಿಳಿದುಕೊಳ್ಳಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗಿದೆ. ಇನ್ನೂ ಹೆಚ್ಚಿನ ಮತದಾನವಾಗುತ್ತೆ ಎಂಬ ನಿರೀಕ್ಷೆ ಇತ್ತು. ಕಡಿಮೆ ಮತದಾನಕ್ಕೆ ಬೇಸಿಗೆ ಬಿಸಿಲು ಹಾಗೂ ದೂರದ ಉರುಗಳಲ್ಲಿ ಉಳಿದುಕೊಂಡ ಮತದಾರರು ಬಂದು ಮತದಾನ ಮಾಡದಿರುವುದೇ ಕಾರಣವಾಗಿರಬಹುದು. ಸ್ವೀಪ್‌ ತಂಡಗಳಿಂದ ನಡೆಸಿದ ಜನ ಜಾಗೃತಿ ಮೂಲಕ ಈ ಬಾರಿ ವಿಕಲಚೇತನರು ಶೇ.93 ಮತದಾನ ಮಾಡಿದ್ದಾರೆ. ಒಟ್ಟಾರೆ ಶೇ.2ಕ್ಕೂ ಅಧಿಕ ಪ್ರಮಾಣ ಮತದಾನ ಹೆಚ್ಚಾಗಿರುವುದು ಸಂತಸ ತಂದಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಮತದಾನವಾಗಿದೆ.
ಮಹಾಂತೇಶ ಬೀಳಗಿ,
ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರು

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.