ಭೀಕರ ಸಿಡಿಲು ಸಹಿತ ಬೇಸಗೆ ಮಳೆ: ಇಲಾಖೆ ಎಚ್ಚರಿಕೆ


Team Udayavani, Apr 26, 2019, 6:35 AM IST

thunder

ಕಾಸರಗೋಡು: ರಾಜ್ಯದಲ್ಲಿ ಬೇಸಗೆ ಮಳೆ ಯಾವುದೇ ದಿನ ಅಪರಾಹ್ನ 2ರಿಂದ ರಾತ್ರಿ 8 ಗಂಟೆಯ ಅವಧಿಯಲ್ಲಿ ಬಿರುಸಿನ ಗುಡುಗು-ಸಿಡಿಲು ಸಹಿತ ಬರುವ ಸಾಧ್ಯತೆಯಿದೆ ಎಂದು ರಾಜ್ಯ ದುರಂತ ನಿವಾರಣೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಅತೀವ ಜಾಗ್ರತೆ ಪಾಲಿಸುವಂತೆ ಸಲಹೆ ಮಾಡಲಾಗಿದೆ.

ಈ ಅವಧಿಯಲ್ಲಿ ತೆರೆದ ಪ್ರದೇಶಗಳಲ್ಲಿ ಮಕ್ಕಳು ಸ್ನಾನ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಮಳೆ ನೋಡಲು, ಒಗೆದು ಒಣಗಿಸಲು ಹಾಕಲಾದ ಬಟ್ಟೆ ತೆರವುಗೊಳಿಸುವ ಇತ್ಯಾದಿ ಕಾರಣಕ್ಕೆ ಈ ಅವಧಿಯಲ್ಲಿ ಮನೆ ತಾರಸಿಗೆ ತೆರಳಕೂಡದು. ಮಳೆ ತಾಗುವ ಪ್ರದೇಶದಲ್ಲಿರುವ ಸಾಕು ಪ್ರಾಣಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಬೇಕು.

ಈ ಅವಧಿಯಲ್ಲಿ ಯಾರಾದರೂ ವಾಹನಗಳಲ್ಲಿದ್ದರೆ, ಅಲ್ಲೇ ವಾಹನನಿಲ್ಲಿಸಿ ಲೋಹ ಇತ್ಯಾದಿಗಳು ಸ್ಪರ್ಶವಾಗದಂತೆ ಭದ್ರವಾಗಿ ಕುಳಿತುಕೊಳ್ಳಬೇಕು. ಜಲಾಶಯಗಳಲ್ಲಿ ಇಳಿಯಬಾರದು. ಗಾಳಿಪಟ ಹಾರಿಸಬಾರದು. ಬಾಗಿ ಕುಳಿತುಕೊಳ್ಳಬಾರದು. ತಾರಸಿಯಲ್ಲಿ ವಿದ್ಯುತ್‌ ನಿಯಂತ್ರಕ ಸ್ಥಾಪಿಸಬೇಕು. ಮನೆಯೊಳಗೆ ವಿದ್ಯುತ್‌ ಸರ್ಜ್‌ ಪ್ರೊಟೆಕ್ಟರ್‌ ಸ್ಥಾಪಿಸಬೇಕು.

ಸಂಭವಿಸಬಹುದಾದ ಆರೋಗ್ಯ ಸಮಸ್ಯೆಗಳು
ಬಿರುಸಿನ ಸಿಡಿಲು ವ್ಯಕ್ತಿಗೆ ಬಡಿದರೆ ಜೀವಹಾನಿ ಯಾ ದೃಷ್ಟಿ ಕಳೆದು ಕೊಳ್ಳಬಹುದು. ಹೃದಯಾಘಾತ ಸಂಭವಿಸಬಹುದು. ಈ ಬಗ್ಗೆ ಎಚ್ಚರಿಕೆ ಬೇಕು. ಸಿಡಿಲ ಆಘಾತ ಸಂಭವಿಸಿದಾಗ ವ್ಯಕ್ತಿಯ ಶರೀರದಲ್ಲಿ ವಿದ್ಯುತ್‌ ಪ್ರವಾಹ ಇರುವುದಿಲ್ಲ. ಆದಕಾರಣ ಪ್ರಥಮ ಶುಶ್ರೂಷೆ ನಡೆಸುವಲ್ಲಿ ಉಳಿದವರು ಹಿಂದೆ-ಮುಂದೆ ನೋಡಬಾರದು. ಸಿಡಿಲು ಬಡಿತ ಸಂಭವಿಸಿ 30 ಸೆಕೆಂಡ್‌ ವರೆಗೆ ವ್ಯಕ್ತಿಯನ್ನು ಉಳಿಸಿಕೊಳ್ಳಲು ಉತ್ತಮ ಅವಕಾಶಗಳಿವೆ. ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.