ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ಶೇ. 80.57 ಮತದಾನ


Team Udayavani, Apr 26, 2019, 6:10 AM IST

election

ಕಾಸರಗೋಡು: 17ನೇ ಲೋಕಸಭೆ ಚುನಾವಣೆ ನಡೆದ ವೇಳೆ ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ಒಟ್ಟು ಶೇ. 80.57 ಮತದಾನ ನಡೆದಿದೆ.

7 ವಿಧಾನಸಭೆ ಕ್ಷೇತ್ರಗಳು ಸೇರಿರುವ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿರುವ ಒಟ್ಟು 13,60,827 ಮತದಾತರಲ್ಲಿ 10,96,470 ಮಂದಿ ಮತಚಲಾವಣೆ ನಡೆಸಿದ್ದಾರೆ. ಇವರಲ್ಲಿ 5,07,594 ಮಂದಿ ಪುರುಷರು, 5,88,875 ಮಹಿಳೆಯರು, ಒಬ್ಬ ಟ್ರಾನ್ಸ್‌ ಜೆಂಡರ್‌ ಮತದಾನ ಮಾಡಿದ್ದಾರೆ.

6,56,433 ಮಂದಿ ಪುರುಷರು, 7,04,392 ಮಹಿಳೆಯರು ಮತದಾತರ ಪಟ್ಟಿಯಲ್ಲಿದ್ದಾರೆ. ಮತದಾನ ನಡೆಸಿದವರಲ್ಲಿ ಮಹಿಳೆಯರು ಅಗ್ರ ಸ್ಥಾನದಲ್ಲಿದ್ದಾರೆ. 2014ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿನ ಮತದಾನವನ್ನು ಹೋಲಿಸಿದರೆ, ಈ ಬಾರಿ ಮತದಾನ ನಡೆಸಿದವರ ಸಂಖ್ಯೆಯಲ್ಲಿ ಹೆಚ್ಚಳವುಂಟಾಗಿದೆ. ಕಳೆದ ಬಾರಿ ಶೇ. 78.49 ಮತದಾನ ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದಿತ್ತು. ಪಯ್ಯೂನ್ನೂರು ಲೋಕಸಭೆ ಕ್ಷೇತ್ರದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮತದಾನ ನಡೆದಿದೆ. ಇಲ್ಲಿ ಶೇ. 83.31 ಮತ ಚಲಾವಣೆಯಾಗಿದೆ. ಇಲ್ಲಿ ಒಟ್ಟು ಇರುವ 1,75,116 ಮತದಾರರಲ್ಲಿ 1,50,358 ಮಂದಿ ಮತದಾನ ಮಾಡಿದ್ದಾರೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ನಡೆದಿದೆ. ಇಲ್ಲಿ ಶೇ. 75.87 ಮತದಾನ ಜರಗಿದೆ. ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಶೇ. 76.32, ಉದುಮದಲ್ಲಿ ಶೇ. 79.33, ಕಾಂಞಂಗಾಡ್‌ನ‌ಲ್ಲಿ ಶೇ. 81.06, ತೃಕ್ಕ‌ರಿಪುರದಲ್ಲಿ ಶೇ. 83.46, ಕಲ್ಯಾಶೆÏàರಿಯಲ್ಲಿ ಶೇ. 83.06 ಮತದಾನ ನಡೆದಿದೆ.

1,317 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಸಾಧಾರಣ ಗತಿಯಲ್ಲಿ ಮತಚಲಾವಣೆ ಪ್ರಕ್ರಿಯೆ ಜರುಗಿತ್ತು. ಕೆಲವೆಡೆ ನಂತರವೂ ಬೇರೆ ಬೇರೆ ಕಾರಣಗಳಿಂದ ಮತದಾನ ರಾತ್ರಿ ವರೆಗೂ ಮುಂದುವರಿದಿತ್ತು. ಚುನಾವಣ ಕರ್ತವ್ಯಕ್ಕೆ 3,827 ಸರಕಾರಿ ಸಿಬಂದಿಯನ್ನು, 668 ರಿಸರ್ವ್‌ ಸಿಬಂದಿಯನ್ನು ನೇಮಿಸಲಾಗಿತ್ತು. ಸಂರಕ್ಷಣೆ ನಿಟ್ಟಿನಲ್ಲಿ 2641 ಪೊಲೀಸರನ್ನು ನೇಮಕ ಮಾಡಲಾಗಿತ್ತು.

ಪಡನ್ನಕ್ಕಾಡ್‌ ಸ್ಟ್ರಾಂಗ್‌ ರೂಂ
ಪಡನ್ನಕ್ಕಾಡ್‌ ನೆಹರೂ ಕಲಾ-ವಿಜ್ಞಾನ ಕಾಲೇಜು ಜಿಲ್ಲೆಯ ಮತಗಣನೆ ಕೇಂದ್ರವಾಗಿದೆ. ಇಲ್ಲಿನ 15 ಸ್ಟ್ರಾಂಗ್‌ ರೂಂಗಳಲ್ಲಿ 1,317 ಮತಗಟ್ಟೆಗಳ ವಿವಿಪ್ಯಾಟ್‌ ಸಹಿತದ ಮತಯಂತ್ರಗಳನ್ನು ದಾಸ್ತಾನು ಇರಿಸಲಾಗಿದೆ. ಸ್ಟ್ರಾಂಗ್‌ ರೂಂ ಗಳಿಗೆ ಸೀಲ್‌ ಹಾಕಿ ಕೀಲಿಕೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಮತಗಣನೆ ಮೇ 23ರಂದು ನಡೆಯಲಿದ್ದು, ಅಲ್ಲಿ ವರೆಗೆ ಸುರಕ್ಷೆ ವ್ಯವಸ್ಥೆಗಳು ಮುಂದುವರಿಯಲಿವೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.