ಮಡಿಕೇರಿ: ಶಂಕಿತ ನಕ್ಸಲರು ಪ್ರತ್ಯಕ್ಷ , ಅಕ್ಕಿಯೊಂದಿಗೆ ಪರಾರಿ


Team Udayavani, Apr 26, 2019, 6:15 AM IST

naxal

ಸಾಂದರ್ಭಿಕ ಚಿತ್ರ

ಮಡಿಕೇರಿ: ತಾಲೂಕಿನ ಯವಕಪಾಡಿ ಗ್ರಾಮದ ತಡಿಯಂಡ ಮೋಳ್‌ ಬೆಟ್ಟ ಪ್ರದೇಶದಲ್ಲಿ ಇಬ್ಬರು ಅಪರಿಚಿತರು ಕಂಡುಬಂದಿದ್ದು, ನಕ್ಸಲರಿರಬೇಕೆಂದು ಶಂಕಿಸಲಾಗಿದೆ. ಮನೆಯೊಂದಕ್ಕೆ ನುಗ್ಗಿ ಅಕ್ಕಿ ಮತ್ತು ಮಹಿಳೆಯೊಬ್ಬರ ಕೈಯಿಂದ ಮೊಬೈಲ್‌ ಫೋನನ್ನು ಕಿತ್ತುಕೊಂಡು ಅವರು ಪರಾರಿಯಾಗಿದ್ದಾರೆ.

ಮೊಬೈಲ್‌ನ್ನು ಸ್ವಲ್ಪ ದೂರದಲ್ಲಿ ಎಸೆಯಲಾಗಿದೆ. ಗುರುವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಗ್ರಾಮದ ಕಾರ್ಯಪ್ಪ ಅವರ ಪತ್ನಿ ಅನಿತಾ ಮಕ್ಕಳೊಂದಿಗೆ ಮನೆಯಲ್ಲಿ ದ್ದರು. ಕಾರ್ಯಪ್ಪ ಅವರಿಗೆ ಫೋನ್‌ ಮಾಡಲೆಂದು ಅಂಗಳಕ್ಕೆ ಬಂದಾಗ ಕಾಫಿ ಗಿಡಗಳ ಮರೆಯಿಂದ ಚೂಡಿದಾರ್‌ ಮತ್ತು ಓವರ್‌ ಕೋಟ್‌ ಧರಿಸಿದ್ದ ಸುಮಾರು 40ರ ಹರೆಯದ ಓರ್ವ ಮಹಿಳೆ ಮತ್ತು ಕಪ್ಪು ಜರ್ಕಿನ್‌ ಮತ್ತು ಕಪ್ಪು ಬ್ಯಾಗ್‌ ಹಿಡಿದಿದ್ದ ಪುರುಷ ಇದ್ದಕ್ಕಿದ್ದಂತೆ ಹೊರಬಂದರು. ಮಹಿಳೆಯು ಅನಿತಾ ಕೈಯಿಂದ ಮೊಬೈಲ್‌ ಕಸಿದು ಯಾರಿಗಾದರೂ ಮಾಹಿತಿ ನೀಡಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ತೆರಳಿದರು. ಸಮೀಪದ ರಾಜೇಶ್‌ ಅವರ ಮನೆಯಿಂದ ಇದೇ ಸಂದರ್ಭ ರೇಶನ್‌ ಅಕ್ಕಿ ಕಾಣೆಯಾಗಿದ್ದು, ಅದನ್ನು ಈ ಅಪರಿಚಿತರು ಕದ್ದೊಯ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಪರಿಸರದಲ್ಲಿ ಭಯದ ವಾತಾ ವರಣ ಮೂಡಿದ್ದು, ನಕ್ಸಲ್‌ ನಿಗ್ರಹ ದಳ ಮತ್ತು ಕೊಡಗು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಳೆಯಾಗುತ್ತಿಲ್ಲ: ಎಸ್‌ಪಿ
ಸುದ್ದಿ ಹರಡುತ್ತಿದ್ದಂತೆ ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸುಮನ್‌ ಡಿ. ಪನ್ನೇಕರ್‌, ಗ್ರಾಮಕ್ಕೆ ಭೇಟಿ ನೀಡಿದ ಇಬ್ಬರು ಅಪರಿಚಿತರಿಗೂ ನಕ್ಸಲರಿಗೂ ಹೋಲಿಕೆಯಾಗುತ್ತಿಲ್ಲ ಎಂದಿದ್ದಾರೆ.

ಮಹಿಳೆೆಗೆ ನಕ್ಸಲರ ಭಾವಚಿತ್ರಗಳನ್ನು ತೋರಿಸಿ ಪ್ರಶ್ನಿಸಿದಾಗ, ಬಂದವರಿಗೆ ಹೋಲಿಕೆಯಾಗುವುದಿಲ್ಲ ಎಂದಿದ್ದಾರೆ. ಅಪರಿಚಿತರು ಸಮವಸ್ತ್ರ ಧರಿಸಿರಲಿಲ್ಲ; ಆಯುಧ ಹೊಂದಿರಲಿಲ್ಲ. ಅಕ್ಕಿ ಒಯ್ದಿದ್ದಾರೆ ಎನ್ನಲಾಗುತ್ತಿದ್ದರೂ ಯಾರೂ ನೋಡಿಲ್ಲ. ಆದ್ದರಿಂದ ಬಂದವರು ನಕ್ಸಲರು ಎನ್ನುವುದಕ್ಕೆ ಆಧಾರ ಇಲ್ಲ. ಶೋಧ ನಡೆಯುತ್ತಿದೆ ಎಂದು ಎಸ್‌ಪಿ ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.