ಸಂಶೋಧನೆಯೇ ತಂತ್ರಜ್ಞಾನದ ಜೀವಾಳ: ಡಾ| ವಿಜಯ

ಅಂತಾರಾಷ್ಟ್ರೀಯ ತಾಂತ್ರಿಕ ಸಮ್ಮೇಳನಕ್ಕೆ ಚಾಲನೆ

Team Udayavani, Apr 27, 2019, 5:51 PM IST

27-April-40

ಹೊಸಪೇಟೆ: ನಗರದ ಪಿಡಿಐಟಿ ಕಾಲೇಜಿನ ಅಂತಾರಾಷ್ಟ್ರೀಯ ತಾಂತ್ರಿಕ ಸಮ್ಮೇಳನಕ್ಕೆ ಡಾ| ವಿಜಯ ತರಾದ ಚಾಲನೆ ನೀಡಿದರು.

ಹೊಸಪೇಟೆ: ಸಂಶೋಧನೆಯೇ ತಂತ್ರಜ್ಞಾನದ ಜೀವಾಳವಾಗಿದ್ದು, ಭಾರತ ತಾಂತ್ರಿಕ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಸಿಕಂದರಾಬಾದ್‌ನ ಕಾರ್ಪೋರೇಟ್ ಪ್ರೊಫೆಶನಲ್ ಅಕಾಡೆಮಿಯ ನಿರ್ದೇಶಕ ಡಾ| ವಿಜಯ ತರಾದ ಹೇಳಿದರು.

ನಗರದ ಪಿಡಿಐಟಿ ಕಾಲೇಜಿನ ಅಂತಾರಾಷ್ಟ್ರೀಯ ತಾಂತ್ರಿಕ ಸಮ್ಮೇಳನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ದೇಶದ ಜಿಡಿಪಿಯ ಶೇಕಡಾ ಒಂದರಷ್ಟನ್ನು ಮಾತ್ರ ಸಂಶೋಧನಾ ಉದ್ದೇಶಗಳಿಗೆ ವಿನಿಯೋಗಿಸುತ್ತಿದೆ. ಇದನ್ನು ದುಪ್ಪಟ್ಟುಗೊಳಿಸಬೇಕಾದ ಅಗತ್ಯವಿದೆ. ಭಾರತದ ತಾಂತ್ರಿಕ ಶಿಕ್ಷಣ ವ್ಯವಸ್ಥೆ, ಸಂಶೋಧನಾ ಸಂಸ್ಕೃತಿಯನ್ನು ಗಂಭೀರವಾಗಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕಿದೆ. ಕೋರಿಯಾ, ತೈವಾನ್‌, ಸಿಂಗಾಪುರ ಹಾಗೂ ಚೀನಾ ದೇಶಗಳು ಸಂಶೋಧನಾ ಕ್ಷೇತ್ರದಲ್ಲಿ ದಶಕದ ಹಿಂದೆ ಹೆಚ್ಚಿನ ಒತ್ತು ನೀಡಿದ ಪರಿಣಾಮವಾಗಿ ಜಾಗತೀಕವಾಗಿ ಔದ್ಯಮಿಕ ಉತ್ಪಾದನೆಯಲ್ಲಿ ಮಂಚೂಣಿಯಲ್ಲಿವೆ ಎಂದರು.

ಪುಣೆಯ ಕೇಂದ್ರೀಯ ಜಲಸಂಪನ್ಮೂಲ ಹಾಗೂ ವಿದ್ಯುತ್‌ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಎನ್‌. ವಿವೇಕಾನಂದನ್‌ ಮಾತನಾಡಿ, ಸರ್ಕಾರಗಳು ದೇಶದ ಆರ್ಥಿಕ ಹಾಗೂ ತಾಂತ್ರಿಕ ನೀತಿ ರೂಪಿಸುವಾಗ ಮಾನವನ ಮೂಲ ಅವಶ್ಯಕತೆಗಳಾದ ನೀರು, ವಿದ್ಯುತ್‌, ಪರಿಸರದ ಗುಣಮಟ್ಟಗಳಿಗೆ ಹೆಚ್ಚಿನ ಒತ್ತು ನೀಡುವ ಪರಿಪಾಠ ಇದೆ. ಈ ನೀತಿಗೆ ಅನುಗುಣವಾಗಿ ಸಂಶೋಧನೆ ತನ್ನ ದಿಕ್ಕನ್ನು ನಿರ್ಧರಿಸಬೇಕಾಗಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ| ಎಸ್‌.ಎಂ. ಶಶಿಧರ ಮಾತನಾಡಿ, ಉಗಿಯಂತ್ರದಿಂದ ಆರಂಭವಾದ ಔದ್ಯಮಿಕ ಕ್ರಾಂತಿ, ವಿದ್ಯುತ್‌ ಉತ್ಪಾದನೆ, ಎಲೆಕ್ಟ್ರಾನಿಕ್ಸ್‌ ನಂತರ ಈಗ ವಿಶ್ವವು ನಾಲ್ಕನೇಯ ಔದ್ಯಮಿಕ ಕ್ರಾಂತಿಯ ಹಂತದಲ್ಲಿದೆ ಎಂದರು.

ಪಿಡಿಐಟಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಏಕಾಮರೇಶ ಮಾತನಾಡಿದರು. ಈ ಸಂದರ್ಭದಲ್ಲಿ ಸಂಶೋಧನಾ ಪ್ರಬಂಧಗಳ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು. ಡಾ| ಯು.ಎಂ. ರೋಹಿತ್‌, ಅರಿಹಂತ ಚಜ್ಜರ್‌, ಡಾ| ಶಿವಕೇಶವ ಕುಮಾರ, ಪ್ರೊ| ಶಾಂತಕುಮಾರ್‌ ಇದ್ದರು. ವೀರಭದ್ರಪ್ಪ ಅಲ್ಗೂರ್‌ ಸ್ವಾಗತಿಸಿದರು. ಪ್ರೊ| ಪೂರ್ಣಿಮಾ ಕೆ. ಹಾಗೂ ಪ್ರೊ| ಫಿರ್ದೋಸ್‌ ಪರ್ವೀನ್‌ ನಿರೂಪಿಸಿದರು. ಪ್ರೊ| ಮಹೇಶ ಓಬಣ್ಣನವರ್‌ ವಂದಿಸಿದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.