ಪವಿತ್ರ ವನದ ಕಾರ್ಯ ಸಮಯದಲ್ಲಿ ಮಾರ್ಪಾಡು

ಸಾರ್ವಜನಿಕರ ಆಕ್ಷೇಪಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ

Team Udayavani, Apr 28, 2019, 1:41 PM IST

28-April-21

ಸಾಗರ: ವರದಹಳ್ಳಿ ರಸ್ತೆಯಲ್ಲಿ ಹೆಲಿಪ್ಯಾಡ್‌ ಎದುರಿನ ಪವಿತ್ರ ವನವನ್ನು ಈಗ ಸಂಜೆ 7-30ರವರೆಗೂ ತೆರೆಯಲಾಗುತ್ತಿದೆ.

ಸಾಗರ: ನಗರದ ಹೊರವಲಯದ ವರದಹಳ್ಳಿ ರಸ್ತೆಯಲ್ಲಿ ಹೆಲಿಪ್ಯಾಡ್‌ ಎದುರಿನ ಪವಿತ್ರ ವನವನ್ನು ಅದನ್ನು ನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಜನ ಬಳಕೆಗೆ ಬಿಡದೆ ಸಂಜೆ ಆರಕ್ಕೇ ಬೀಗ ಝಡಿಯುತ್ತಿದ್ದುದರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿರುವುದನ್ನು ಪತ್ರಿಕೆ ಸುದ್ದಿ ಮಾಡಿದ ಮೇಲೆ ಇಲಾಖೆ ಎಚ್ಚೆತ್ತುಕೊಂಡು ಪ್ರವೇಶ ಸಮಯವನ್ನು ಬದಲಾಯಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಪಾರ್ಕ್‌ನ್ನು ಸಂಜೆ 7-30ರವರೆಗೂ ತೆರೆದಿಡುವ ವ್ಯವಸ್ಥೆ ಮಾಡಲಾಗಿದೆ.

ಅಪರೂಪದ ಮರ ಗಿಡಗಳು, ನೀರಿನ ಝರಿ, ಪಾದಚಾರಿ ಮಾರ್ಗ, ಚಿಣ್ಣರ ಆಟದ ಉಪಕರಣಗಳು, ವಿಶ್ರಾಂತಿ ಕಟ್ಟೆ, ಚಾವಡಿ ಮೊದಲಾದವುಗಳನ್ನು ಹೊಂದಿರುವ ಈ ಪಾರ್ಕ್‌ನ್ನು ಬೆಳಗ್ಗೆ 10ರಿಂದ ಸಂಜೆ ಆರರವರೆಗೆ ಮಾತ್ರ ತೆರೆಯಲಾಗುತ್ತಿತ್ತು. ಇದರಿಂದ ಇಳಿ ಸಂಜೆಯಲ್ಲಿ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಬರುತ್ತಿದ್ದ ನಾಗರಿಕರು ಹಾಗೂ ಆಟದ ಸಂಭ್ರಮ ಅನುಭವಿಸಬೇಕಿದ್ದ ಮಕ್ಕಳಿಗೆ ತೀವ್ರ ನಿರಾಶೆಯಾಗುತ್ತಿತ್ತು. ಈ ಕುರಿತು ಉದಯವಾಣಿ ಏಪ್ರಿಲ್ 19ರಂದು ವರದಿ ಮಾಡಿತ್ತು.

ಜನ ಮತ್ತು ಮಾಧ್ಯಮಗಳ ಆಕ್ಷೇಪಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಇಲ್ಲಿನ ನಿರ್ವಹಣಾ ಸಿಬ್ಬಂದಿಯ ಕೆಲಸದ ಸಮಯವನ್ನು ಬದಲಿಸಿದ್ದಾರೆ. ಈಗ ಸಿಬ್ಬಂದಿ ಬೆಳಗ್ಗೆ 10ರ ಬದಲು 12ಕ್ಕೆ ಆಗಮಿಸಿ ರಾತ್ರಿ 7-30ರವರೆಗೂ ಉದ್ಯಾನವನವನ್ನು ತೆರೆದಿಡುತ್ತಿದ್ದಾರೆ.

ಟಾಪ್ ನ್ಯೂಸ್

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.