ಬಸವಣ್ಣನವರ ಸಪ್ತಸೂತ್ರಗಳೇ ಜಗತ್ತು ಬದಲಿಸಬಲ್ಲವು

ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು' ವಿಷಯ

Team Udayavani, Apr 28, 2019, 5:14 PM IST

28-April-36

ಬೀದರ: ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ 'ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು' ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು.

ಬೀದರ: ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ಹೇರಳವಾಗಿ ಸಿಗುತ್ತವೆ. ಬಸವಣ್ಣನವರ ಸಪ್ತಸೂತ್ರಗಳೇ ಈ ಜಗತ್ತನ್ನು ಬದಲಾಯಿಸಬಲ್ಲವು ಎಂದು ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ| ಸಿ.ಸೋಮಶೇಖರ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಸಂಘ ಹಾಗೂ ಕದಂಬ ಸಾಂಸ್ಕೃತಿಕ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ ‘ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು’ ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶರಣರು ಸ್ವಾರ್ಥಕ್ಕಾಗಿ ಎಂದೂ ಬದುಕಲಿಲ್ಲ, ಜನ ಬದುಕಲಿ ಜಗ ಬದುಕಲಿ ಎಂಬ ತಾತ್ವಿಕ ನೆಲೆಗಟ್ಟಿನ ಮೇಲೆ ತಮ್ಮ ಜೀವನ ಸವೆಸಿ ಸರ್ವರನ್ನೂ ಇಂಬಿಟ್ಟುಕೊಂಡು ಸರ್ವರನ್ನೂ ಮುಕ್ತಿಯ ಪಥಕ್ಕೆ ಕೊಂಡೊಯ್ದವರು. ದೇವನೊಬ್ಬನೇ, ಮನುಜರೆಲ್ಲರೂ ಒಂದೇ ಎಂಬ ವಿಶ್ವಭ್ರಾತೃತ್ವದ ಸಂದೇಶ ಸಾರಿ, ಜಾತಿ ವರ್ಣ ವರ್ಗರಹಿತವಾದ ಕಲ್ಯಾಣ ರಾಜ್ಯ ಕಟ್ಟಲು ಹಗಲಿರುಳು ಪ್ರಯತ್ನಿಸಿದವರು ಬಸವಾದಿ ಶರಣರು ಎಂದು ವಿವರಿಸಿದರು.

ವಚನಗಳಲ್ಲಿ ಜೀವದ್ರವ್ಯವಿದೆ. ತನು, ಮನ, ಧನವನ್ನು ಗುರು ಲಿಂಗ ಜಂಗಮಕ್ಕೆ ಅರ್ಪಿಸಬೇಕು ಎಂಬುದು ಶರಣರ ಆಶಯವಾಗಿದೆ. ವಚನ ಸಾಹಿತ್ಯದಲ್ಲಿರುವ ಮಾನವೀಯ ಮೌಲ್ಯಗಳನ್ನು ಸರ್ವರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಈಗ ಜಾಗತಿಕ ಮಟ್ಟದಲ್ಲಿರುವ ಅಂಧಶ್ರದ್ಧೆ, ಸ್ತ್ರೀ ಶೋಷಣೆ, ಭಯೋತ್ಪಾದನೆ ಮುಂತಾದವುಗಳನ್ನು ಸುಲಭವಾಗಿ ಹೋಗಲಾಡಿಸಬಹುದು ಎಂದರು.

ಡಾ| ಜಗನ್ನಾಥ ಹೆಬ್ಟಾಳೆ, ಕರ್ನಾಟಕ ಸಾಹಿತ್ಯ ಸಂಘ ಟ್ರಸ್ಟ್‌(ರಿ)ನ ಅಧ್ಯಕ್ಷ ಶಂಕರರಾವ್‌ ಹೊನ್ನಾ, ಪತ್ರಕರ್ತರಾದ ಶಿವಶರಣಪ್ಪ ವಾಲಿ, ಪ್ರೊ| ಎಸ್‌.ಬಿ. ಬಿರಾದಾರ, ಪಿ.ಸಂಗಪ್ಪ ಇಂಜಿನಿಯರ್‌, ಸಂಘದ ಉಪಾಧ್ಯಕ್ಷ ಶಂಕ್ರೆಪ್ಪಾ ರಾಂಪೂರೆ, ಮಲ್ಲಮ್ಮಾ ಸಂತಾಜಿ, ಡಾ| ಸಾವಿತ್ರಿಬಾಯಿ ಹೆಬ್ಟಾಳೆ, ಸುನಿತಾ ಕೂಡ್ಲಿಕರ್‌, ಮಹಾನಂದ ಮಡಕಿ, ಮಹಾರುದ್ರ ಡಾಕುಳಗಿ, ಸಂಜೀವಕುಮಾರ ಸ್ವಾಮಿ, ಶಿವಶರಣಪ್ಪ ಗಣೇಶಪುರ, ಡಾ| ರಾಜಕುಮಾರ ಹೆಬ್ಟಾಳೆ, ಮೀರಾ ಖೇಣಿ, ಎಸ್‌.ಬಿ. ಕುಚಬಾಳ, ನಿಜಲಿಂಗಪ್ಪ ತಗಾರೆ ಹಾಗೂ ಅನೇಕರು ಇದ್ದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.