ಉಡುಪಿ : ಪ್ಯಾರಾಮೆಡಿಕಲ್ಸ್‌ ಸಮ್ಮೇಳನ


Team Udayavani, Apr 29, 2019, 6:30 AM IST

pyara-medical

ಕಟಪಾಡಿ: ಉಡುಪಿ ಧರ್ಮ ಕ್ಷೇತ್ರದ ಆರೋಗ್ಯ ಆಯೋಗದ ವತಿಯಿಂದ ಉಡುಪಿ ಡಯಾಸಿಸ್‌ ಕ್ರೈಸ್ತ ಧರ್ಮದ ವೈದ್ಯರು, ದಾದಿಯರು, ಪ್ಯಾರಾಮೆಡಿಕಲ್ಸ್‌ ಮತ್ತು ಆರೋಗ್ಯ ಆಯೋಗದ ಸದಸ್ಯರಿಗೆ ಕಲ್ಯಾಣಪುರ ಮೌಂಟ್‌ ರೋಜರಿ ಚರ್ಚ್‌ ಸಭಾಭವನದಲ್ಲಿ ಸಮಾವೇಶ ಎ.28ರಂದು ನಡೆಯಿತು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಧರ್ಮಪ್ರಾಂತ್ಯದ ಬಿಷಪ್‌ ವಂ| ಜೆರಾಲ್ಡ್‌ ಐಸಾಕ್‌ ಲೋಬೋ ಬಡರೋಗಿಗಳಿಗಾಗಿ ಸ್ಥಾಪಿಸಿದ ಆರೋಗ್ಯ ನಿಧಿಯನ್ನು ಉದ್ಘಾಟಿಸಿ ಮಾತನಾಡಿ, ಮನುಕುಲದ ಮಾನವೀಯ ಸೇವೆ ಮೂಲಕ ಕ್ರೈಸ್ತರು ಪ್ರಾಪಂಚಿಕವಾಗಿ ಗುರುತಿಸಿಕೊಳ್ಳುವಂತಾಗಿದೆ. ವೈದ್ಯರು, ದಾದಿಯರು ದೇವರಿಗೆ ಪ್ರಿಯವಾದ ನಿಸ್ವಾರ್ಥವಾದ ಸೇವೆ ಕರ್ತವ್ಯವನ್ನಾಗಿಸಿರಿ ಎಂದರು.

ಮಂಗಳೂರು ಫಾದರ್‌ ಮುಲ್ಲರ್ ಆಸ್ಪತ್ರೆಯ ನಿರ್ದೇಶಕ ಫಾ| ರಿಚರ್ಡ್‌ ಕುವೆಲ್ಲೋ ವೈದ್ಯರು, ದಾದಿಯರು, ಪ್ಯಾರಾಮೆಡಿಕ್ಸ್‌ ಪ್ರೊಫೆಶನಲ್‌ ಡೈರೆಕ್ಟರಿ “ಡೋನಮ್‌’ ಅನ್ನು ಬಿಡುಗಡೆಗೊಳಿಸಿ ಸಂದೇಶ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಫಾ| ಪ್ರವೀಣ್‌ ಲಸ್ರಾದೋ ಮತ್ತು ಡಾ|ಜುಡಿತ್‌ ಲೋಬೋ ಅವರು ಚಿಕಿತ್ಸೆಯಿಂದ ಆರೈಕೆ ವಿಷಯದ ಮೇಲೆ ವಿಚಾರ ಮಂಡಿಸಿದರು.

ವೇದಿಕೆಯಲ್ಲಿ ಫಾ| ಜೆಸನ್‌, ಲುವಿಸ್‌ ಡಿ’ಸೋಜಾ, ಬ್ಯಾಪ್ಟಿಸ್ಟ್‌ ಡಯಾಸ್‌, ಫಾ| ಚಾರ್ಲ್ಸ್‌ ಸಲ್ದಾನಾ ಮತ್ತಿತರರು ಉಪಸ್ಥಿತರಿದ್ದರು.

ಆರೋಗ್ಯ ಆಯೋಗದ ಉಡುಪಿ ಡಯಾಸಿಸ್‌ ನಿರ್ದೇಶಕ ಡಾ|ಎಡ್ವರ್ಡ್‌ ಲೋಬೋ ಸ್ವಾಗತಿಸಿದರು. ರೆ|ಫಾ| ಡೆನ್ನಿಸ್‌ ಡೇಸಾ ಪ್ರಸ್ತಾವನೆಗೈದರು. ಆರೋಗ್ಯ ಆಯೋಗದ ಕಾರ್ಯದರ್ಶಿ ಜೀವನ್‌ ಲೂವಿಸ್‌ ವಂದಿಸಿದರು. ಪ್ರತಿಭಾ ಬ್ರಾಗ್ಸ್‌ ನಿರೂಪಿಸಿದರು.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.