ಹೈದರಾಬಾದ್‌-ಪಂಜಾಬ್‌: ಪ್ಲೇ ಆಫ್ ಪೈಪೋಟಿ

ಗೆದ್ದವರು ಮುಂದಿನ ಸುತ್ತಿನತ್ತ * ವಾರ್ನರ್‌ಗೆ ಕೊನೆಯ ಪಂದ್ಯ

Team Udayavani, Apr 29, 2019, 12:35 PM IST

RAHUL

ಹೈದರಾಬಾದ್‌: ಒಂದೇ ದೋಣಿಯ ಪಯಣಿಗರಂತಿರುವ ಹೈದರಾಬಾದ್‌ ಮತ್ತು ಪಂಜಾಬ್‌ ತಂಡಗಳು ಸೋಮವಾರ ದ್ವಿತೀಯ ಸುತ್ತಿನ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ. ಇಲ್ಲಿ ಗೆದ್ದವ ರಿಗೆ ಪ್ಲೇ ಆಫ್ ಅವಕಾಶವೊಂದು ಎದುರಾಗಲಿದೆ.

ಹೈದರಾಬಾದ್‌ ವಿರುದ್ಧ ತವರಿನ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿರುವ ಪಂಜಾಬ್‌ ಇನ್ನೊಂದು ಗೆಲುವಿಗೆ ಹಾತೊರೆಯುತ್ತಿದ್ದರೆ, ಹೈದರಾಬಾದ್‌ ಸೇಡು ತೀರಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. 11 ಪಂದ್ಯಗಳಲ್ಲಿ ತಲಾ 5 ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳಿಗೆ ಈ ಜಯ ಕೊಂಚ ನೆಮ್ಮದಿ ನೀಡಲಿದೆ.

ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿ 600 ರನ್‌ ಸಾಧನೆಯೊಂದಿಗೆ ಆರೇಂಜ್‌ ಕ್ಯಾಪ್‌ ಪಡೆದಿರುವ ಡೇವಿಡ್‌ ವಾರ್ನರ್‌ ಪಾಲಿಗೆ ಇದು ಕೊನೆಯ ಪಂದ್ಯ. ಅವರು ಗೆಲುವಿನೊಂದಿಗೆ ಕೂಟಕ್ಕೆ ಗುಡ್‌ಬೈ ಹೇಳುವ ಯೋಜನೆಯಲ್ಲಿದ್ದಾರೆ.

ವಾರ್ನರ್‌ ನಿರ್ಗಮನಕ್ಕೂ ಮುನ್ನ ಅಗತ್ಯವಾದ ಜಯವೊಂದನ್ನು ಸಾಧಿಸುವುದು ಹೈದರಾಬಾದ್‌ ಯೋಜನೆ. ತವರಿನ ಪಂದ್ಯವಾದ್ದರಿಂದ ಮೇಲುಗೈ ಅವಕಾಶ ಕೂಡ ಅಧಿಕವಾಗಿದೆ. ವಿಲಿಯಮ್ಸನ್‌, ಪಾಂಡೆ ಕ್ರೀಸ್‌ ಆಕ್ರಮಿಸಿಕೊಳ್ಳಬೇಕಾದ ಅಗತ್ಯ ಎಂದಿಗಿಂತ ಹೆಚ್ಚಿದೆ. ಘಾತಕ ಬೌಲಿಂಗ್‌ ದಾಳಿ ಹೊಂದಿದ್ದರೂ ಡೆತ್‌ ಓವರ್‌ನಲ್ಲಿ ಯಶಸ್ಸು ಮರೀಚಿಕೆ ಆಗುತ್ತಿದೆ. ಭುವನೇಶ್ವರ್‌, ರಶೀದ್‌ ಖಾನ್‌, ಮೊಹ್ಮಮದ್‌ ನಬಿ ಅವರಿಂದ ನಿರೀಕ್ಷಿತ ಪ್ರದರ್ಶನ ತೋರಿಬರುತ್ತಿಲ್ಲ.

ಬೌಲಿಂಗ್‌ನಲ್ಲಿ ಪಂಜಾಬ್‌ ಕಳಪೆ
ರಾಹುಲ್‌, ಗೇಲ್‌, ಅಗರ್ವಾಲ್‌ ಅವರಿಂದ ಉತ್ತಮ ಆರಂಭ ಪಡೆಯುತ್ತಿರುವ ಪಂಜಾಬ್‌ಗ ಮಧ್ಯಮ ಕ್ರಮಾಂಕದಲ್ಲಿ ಮಿಲ್ಲರ್‌, ಪೂರಣ್‌ ಸಾಥ್‌ ನೀಡುತ್ತಿದ್ದಾರೆ. ಆದರೆ ಬೌಲಿಂಗ್‌ನಲ್ಲಿ ಧಾರಾಳವಾಗಿ ರನ್‌ ಬಿಟ್ಟು ಕೊಟ್ಟು ದುಬಾರಿಯಾಗುತ್ತಿರುವುದು ತಂಡಕ್ಕೆ ಸಮಸ್ಯೆಯಾಗಿದೆ. ಶಮಿ, ಅಂಕಿತ್‌ ರಜಪೂತ್‌ ಜತೆಗೆ ನಾಯಕ ಅಶ್ವಿ‌ನ್‌ ಕೂಡ ವಿಕೆಟ್‌ ಕೀಳಲು ಪರದಾಡುತ್ತಿದ್ದಾರೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.