ವಸತಿ ಗೃಹದಲ್ಲಿ ನರಕ ಜೀವನ

ನಿರ್ವಹಣೆಯಿಲ್ಲದೇ ಸಿಬ್ಬಂದಿಗೆ ತೊಂದರೆ•ಸೂಕ್ತ ರಕ್ಷಣೆ ಒದಗಿಸಿ

Team Udayavani, Apr 29, 2019, 1:12 PM IST

29-April-17

ಕುರುಗೋಡು: ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿ ಗೃಹ.

ಕುರುಗೋಡು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿ ಗೃಹಗಳಿಗೆ ಸೂಕ್ತ ಸೌಲಭ್ಯಗಳಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. 17 ವರ್ಷಗಳಿಂದ ದುರಸ್ತಿ ಕಾಣದಿರುವ ಈ ಗೃಹಗಳಲ್ಲಿ ವಾಸಿಸುವ ಶುಶ್ರೂಷಕಿಯರು ನಿತ್ಯ ನರಕ ಜೀವನ ನಡೆಸುತ್ತಿದ್ದಾರೆ. ಇವುಗಳ ದುರಸ್ತಿ ಕಾರ್ಯ ಕಾಣದಿರುವುದು ವೈದ್ಯಾಧಿಕಾರಿಗಳ ಮತ್ತು ಪುರಸಭೆ ಹಾಗೂ ಜಿಲ್ಲಾಡಳಿತ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣವಾಗಿದೆ.

ಸಮಸ್ಯೆಗಳ ಗೂಡು: 6 ಡಿ ಗ್ರೂಪ್‌ ಹಾಗೂ 6 ಸ್ಟಾಫ್‌ ನರ್ಸ್‌ಗಳಿಗೆ ಅಶ್ರಯವಾಗಿರುವ ವಸತಿ ಕಟ್ಟಡಗಳು 2001ರಲ್ಲಿ ನಿರ್ಮಾಣಗೊಂಡಿದ್ದವು. ಅಂದಿನ ಜಿಪಂ ಅಧಿಕಾರಿ ಅರವಿಂದ ಶ್ರೀವಾಸ್ತವ್‌ ಕಾಮಗಾರಿಗೆ ಚಾಲನೆ ನೀಡಿದ್ದರು. ಕಟ್ಟಡ ಕಾಮಗಾರಿ ಸುಮಾರು 35 ಲಕ್ಷ ರೂ. ಅನುದಾನದಡಿಯಲ್ಲಿ ಮಂಜೂರಾಗಿದ್ದವು. ಕಾಮಗಾರಿ ಮುಗಿದ ಒಂದೇ ವರ್ಷದಲ್ಲಿ ಕಟ್ಟಡ ಬಿರುಕು ಬಿಟ್ಟು ನೀರು ಸರಬರಾಜು ಅಗುವ ಕೊಳವೆಗಳು ಜಂಕ್‌ಗೊಂಡಿದ್ದಾವೆ. ಶೌಚಾಲಯ ಪಿಟ್ ಕಿರಿಕಿರಿ ಆಗುತ್ತಿದ್ದು. ಅಲ್ಲಿಂದ ಇಲ್ಲಿಯವರೆಗೆ ಯಾವುದೇ ದುರಸ್ತಿ ಅಗದ ಕಾರಣ ಸಮಸ್ಯೆಗಳಿಗೆ ಇನ್ನಷ್ಟು ಉಲ್ಬಣಗೊಂಡು ವಸತಿ ಗೃಹಗಳು ಸಮಸ್ಯೆಗಳ ಗೂಡಾಗಿದೆ.

ನರಕದ ಜೀವನ: ವಸತಿ ಗೃಹಗಳ ಕಿಟಕಿಗಳ ಗಾಜು ಒಡೆದು ಹೋಗಿವೆ. ನೆಲದ ಹಾಸುಬಂಡೆ ಹೊರ ಬರುತ್ತಿವೆ. ವಿದ್ಯುತ್‌ ಸ್ವಿಚ್ ಬೋರ್ಡ್‌ ಗಾಳಿಗೆ ಅಲ್ಲಾಡುತ್ತಿವೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತವೆ. ರಾತ್ರಿ ಪಾಳೆ ಮುಗಿಸಿ ವಿಶ್ರಾಂತಿ ಪಡೆಯಲು ಸಿಬ್ಬಂದಿ ಪರದಾಡಬೇಕಿದೆ.

ನೀರಿನ ಪರದಾಟ: ವಸತಿ ಗೃಹಕ್ಕೆ ಕುಡಿಯುವ ನೀರು ಲಭ್ಯವಿಲ್ಲ. ಪ್ರತಿದಿನ ನಿವಾಸಿಗಳು ಪಟ್ಟಣದ ಓಣಿ ಓಣಿ ತಿರುಗಿ ನೀರು ಸಂಗ್ರಹಿಸಿಕೊಳ್ಳುತ್ತಾರೆ. ಬಳಕೆ ನೀರು ಸುಮಾರು 12 ವರ್ಷದ ಹಿಂದೆ ಪಂಪ್‌ ಹೌಸ್‌ ನಿರ್ಮಿಸಲಾಗಿದೆ. ಗೃಹಗಳಿಗೆ ನೀರು ಸರಬರಾಜುಗುತ್ತಿಲ್ಲ. ನೀರು ಸಂಗ್ರಹಿಸಲು ಮೋಟರ್‌ ಆಳವಡಿಸಿಕೊಳ್ಳಬೇಕಿದೆ. ಮೊದಲಿಗೆ ಅಳವಡಿಸಿದ್ದ ನೀರು ಸಂಗ್ರಹ ಸಿಂಟೆಕ್ಸ್‌ಗಳು ಮಾಯವಾಗಿದೆ. ನೀರು ತುಂಬಿಸಲು ಕನಿಷ್ಟ 2ಗಂಟೆ ಕಾಲ ಬೇಕಿದೆ.

ಕಟ್ಟಡದಲ್ಲಿ ವಾಸಿಸುವ ಸಿಬ್ಬಂದಿ ಗೃಹದ ದುಸ್ಥಿತಿ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗೆ ಮನವಿ ನೀಡಿದ್ದಾರೆ. ಕೇವಲ ಅಧಿಕಾರಿಗಳು ಭರವಸೆ ನೀಡುತ್ತಿದ್ದಾರೆ. ದುರಸ್ತಿ ಕಾರ್ಯಕ್ಕೆ ಮುಂದಾಗಿಲ್ಲ. ಏನಾದರೂ ಅದರ ಬಗ್ಗೆ ಪದೇ ಪದೇ ದ್ವನಿ ಎತ್ತಿದರೆ ನಿಮ್ಮ ಮನೆ ನೀವೇ ದುರಸ್ತಿ ಮಾಡಿಕೊಳ್ಳಿ ಎಂಬುದು ಅಧಿಕಾರಿಗಳು ಉತ್ತರಿಸುತ್ತಾರೆ.

ನೀರಿನ ಸಮಸ್ಯೆ ಮತ್ತು ಸ್ವಚ್ಛತೆ ಮಾತ್ರ ಕಲ್ಪಿಸಿಕೊಡುತ್ತೇವೆ. ಇನ್ನುಳಿದ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್‌ ಕಳಿಸಲಾಗುವುದು.
•ಫಿರೋಜ್‌ಖಾನ್‌,
ಮುಖ್ಯಾಧಿಕಾರಿ, ಪುರಸಭೆ.

ವಸತಿ ಗೃಹಗಳ ದುರಸ್ತಿ ಬಗ್ಗೆ ಗಮನಕ್ಕೆ ಬಂದಿಲ್ಲ, ಅದನ್ನು ಟಿಎಚ್ಒ ಅಧಿಕಾರಿ ಹತ್ತಿರ ಮಾತನಾಡಿ ಸಮಸ್ಯೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು.
•ಶಿವರಾಜ್‌ ಹೆಡೆ,
ಜಿಲ್ಲಾ ಆರೋಗ್ಯ ಅಧಿಕಾರಿ.

ಸುಧಾಕರ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.