ಚುನಾವಣಾ ಫಲಿತಾಂಶ: ರಾಜಕೀಯ ಪಕ್ಷಗಳಲ್ಲಿ ಮುಂದುವರಿದ ಲೆಕ್ಕಚಾರ


Team Udayavani, Apr 29, 2019, 2:14 PM IST

bjp

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮುಗಿದ 12 ದಿನಗಳು ಕಳೆದಿವೆ. ಮತ ಎಣಿಕೆಗೆ ಇನ್ನೂ 25 ದಿನಗಳು ಬಾಕಿಯಳಿದಿದೆ. ಈ ನುಡವೆ ರಾಜಕೀಯ ಪಕ್ಷಗಳಲ್ಲಿ ವಿವಿಧ ಆಯಾಮ, ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ನಿರಂತರ ಲೆಕ್ಕಾಚಾರ ಮುಂದುವರಿದರೆ ಮತದಾರರಲ್ಲಿ ಫಲಿತಾಂಶ ಕುತೂಹಲ ಸದ್ಯಕ್ಕೆ ತಣ್ಣಾಗಿತೊಡಗಿದೆ.

ದೇಶದಲ್ಲಿ ಎ. 29ರ ಮತದಾನ ದೊಂದಿಗೆ ಒಟ್ಟು ನಾಲ್ಕು ಹಂತದ ಚುನಾ ವಣೆ ಮುಗಿಯಲಿದ್ದು ಇನ್ನೂ ಮೂರು ಹಂತದ ಚುನಾವಣೆಗಳು ಬಾಕಿ ಇದೆ. ಮೇ 23 ರಂದು ಮತ ಎಣಿಕೆ ನಡೆಯಲಿದೆ. ದ.ಕ., ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮತದಾನ ಮುಗಿದು 35 ದಿನಗಳ ಬಳಿಕ ಮತ ಎಣಿಕೆ ನಡೆಯುತ್ತಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಮತದಾನ ನಡೆದು ಬರೋಬ್ಬರಿ ಒಂದು ತಿಂಗಳ ಬಳಿಕ ಮತಎಣಿಕೆ ನಡೆದಿತ್ತು. ಎ. 17ರಂದು ಮತದಾನ ನಡೆದು ಮೇ 16ರಂದು ಮತ ಎಣಿಕೆ ನಡೆದಿತ್ತು. ಮೇ 23ರ ಫಲಿತಾಂಶ ಯಾವ ದಿಕ್ಕಿನತ್ತ ಹೊರಳಬಹುದು ಎಂಬ ಬಗ್ಗೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ರಾಜಕೀಯ ಮುಖಂಡರಲ್ಲಿ ಲೆಕ್ಕಾಚಾರಗಳು ಮುಂದುವರಿದಿದೆ.

ತಣ್ಣಗಾದ ಕುತೂಹಲ
ಮತ ಎಣಿಕೆಗೆ ಇನ್ನೂ ಬಹಳಷ್ಟು ದಿನಗಳು ಇರುವುದರಿಂದ ಚುನಾವಣಾ ಫಲಿತಾಂಶದ ಬಗ್ಗೆ ಮತದಾರರಲ್ಲಿ ಸದ್ಯ ಕುತೂಹಲ ತಣ್ಣಗಾಗತೊಡಗಿದೆ. ಚುನಾವಣಾ ಸಂದರ್ಭದಲ್ಲಿ ಸಾರ್ವಜನಿಕ ವಲಯದಲ್ಲಿ ಫಲಿತಾಂಶದ ಬಗ್ಗೆ ಕೇಳಿಬರುತ್ತಿದ್ದ ಚರ್ಚೆಗಳು ಕಮ್ಮಿಯಾಗಿದೆ. ಮಕ್ಕಳ ಶಿಕ್ಷಣ, ಶುಭ ಸಮಾರಂಭಗಳು, ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ಮತದಾರರು ಹೆಚ್ಚು ಮಗ್ನರಾಗಿದ್ದಾರೆ.

ಪ್ರಥಮ ಚುನಾವಣೆ  4 ತಿಂಗಳು ನಡೆದಿತ್ತು
ದೇಶಕ್ಕೆ ಸ್ವಾತಂತ್ರ ಲಭಿಸಿದ ಬಳಿಕ 4 ವರ್ಷಗಳ ಬಳಿಕ ಪ್ರಥಮ ಸಾರ್ವತ್ರಿಕ ಚುನಾವಣೆ ನೆರವೇರಿತ್ತು . ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಜತೆಯಾಗಿ ನಡೆದಿದ್ದ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲು 4 ತಿಂಗಳ ತಗಲಿತ್ತು. 1951ರ ಅ.25 ರಂದು ಆರಂಭಗೊಂಡು 1952 ರ ಫೆ.21ರಂದು ಪೂರ್ಣಗೊಂಡಿತ್ತು. ಆಗ ಕಾಸರಗೋಡು ಹಾಗೂ ಅವಿಭಜಿತ ದ.ಕ. ಜಿಲ್ಲೆ ಮದ್ರಾಸ್‌ ಪ್ರಾಂತ್ಯಕ್ಕೆ ಸೇರ್ಪಡೆಯಾಗಿತ್ತು.

ಟಾಪ್ ನ್ಯೂಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.