ಜಿಹಾದಿತ್ವ ನಿರ್ನಾಮಕ್ಕೆ ಕಠಿನ ಕಾನೂನು, ಲಂಕೆಯ ಮೊದಲ ಆದ್ಯತೆ: ಪ್ರಧಾನಿ ವಿಕ್ರಮಸಿಂಘ


Team Udayavani, Apr 29, 2019, 4:20 PM IST

Ranil-Vikramasinghe-730

ಕೊಲಂಬೋ : ದೇಶದಿಂದ ಜಿಹಾದ್‌ ಮತ್ತು ಉಗ್ರವಾದವನ್ನು ಮೂಲೋತ್ಪಾಟನೆ ಮಾಡುವುದೇ ಶ್ರೀಲಂಕಾ ಸರಕಾರದ ಮೊದಲ ಆದ್ಯತೆಯಾಗಿದೆ ಮತ್ತು ಈ ನಿಟ್ಟಿನಲ್ಲಿ ಅತ್ಯಂತ ಕಠಿನ ಕಾನೂನನ್ನು ಸರಕಾರ ಜಾರಿಗೆ ತರಲಿದೆ ಎಂದು ಪ್ರಧಾನಿ ರಣಿಲ್‌ ವಿಕ್ರಮಸಿಂಘ ಹೇಳಿದ್ದಾರೆ.

ಕಳೆದ ಈಸ್ಟರ್‌ ಭಾನುವಾರದಂದು ಕೊಲಂಬೋ ಚರ್ಚುಗಳು ಮತ್ತು ಹೊಟೇಲ್‌ಗ‌ಳಲ್ಲಿ ನಡೆದ ಇಸ್ಲಾಮಿಕ್‌ ಉಗ್ರರ ಆತ್ಮಾಹುತಿ ಬಾಂಬ್‌ ದಾಳಿಗೆ 250ಕ್ಕೂ ಹೆಚ್ಚು ಮಂದಿ ಬಲಿಯಾಗಿ 500ಕ್ಕೂ ಅಧಿಕ ಮಂದಿ ಗಾಯಗೊಂಡದ್ದನ್ನು ಅನುಸರಿಸಿ ಲಂಕೆಯ ಪ್ರಧಾನಿ ಈ ಖಡಕ್‌ ಮಾತನ್ನು ಆಡಿದ್ದಾರೆ.

ಇಸ್ಲಾಮಿಕ್‌ ಉಗ್ರರ ಆತ್ಮಾಹುತಿ ಬಾಂಬ್‌ ದಾಳಿ ನಡೆದ ವಾರದ ಬಳಿಕ ಕೊಚ್ಚಿಕಡೆಯಲ್ಲಿ ಸೈಂಟ್‌ ಅಂಥೋನಿ ಚರ್ಚ್‌ ನಲ್ಲಿ ನಿನ್ನೆ ಭಾನುವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ರಣಿಲ್‌ ಅವರು ದೇಶದ ಸಂಸತ್ತು ಇನ್ನು ವಿಳಂಬಿಸಿದೆ ಹೊಸ ಉಗ್ರ ನಿಗ್ರಹ ಮಸೂದೆಯನ್ನು ಪಾಸು ಮಾಡಬೇಕಿದೆ; ಈ ಹೊಸ ಕಾನೂನು ಜಾರಿಗೆ ಬಂದರೆ ಉಗ್ರ ನಿಗ್ರಹಕ್ಕೆ ಭೌಗೋಳಿಕ ವ್ಯಾಪ್ತಿ ಪ್ರಾಪ್ತವಾಗುತ್ತದೆ ಮತ್ತು ಅದರಿಂದ ಭಯೋತ್ಪಾದಕರನ್ನು ಹಾಗೂ ಭಯೋತ್ಪಾದನೆಯನ್ನು ಮಟ್ಟಹಾಕಲು ಸುಲಭವಾಗುತ್ತದೆ ಎಂದವರು ಹೇಳಿದರು.

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.