ಸಾಂಕ್ರಾಮಿಕ ರೋಗ ಆಹ್ವಾನಿಸುತ್ತಿರುವ ಮುಂಬಯಿ ನಿವಾಸಿಗರು


Team Udayavani, May 1, 2019, 12:29 PM IST

mosqito

ಮುಂಬಯಿ:ಮುಂಬಯಿ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದಿಂದ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಪ್ರಯತ್ನ ನಡೆಸುತ್ತಿದ್ದರೂ ಮುಂಬಯಿ ನಿವಾಸಿಗರು ಮಾತ್ರ ತಮ್ಮ ಸ್ವಂತ ಮನೆಯೊಳಗೆ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳ ಉತ್ಪತ್ತಿಗೆ ಎಡೆಮಾಡಿಕೊಡುತ್ತಿರುವುದು ಕಂಡುಬರುತ್ತಿದೆ.

ಮಹಾನಗರ ಪಾಲಿಕೆಯ ಕೀಟನಾಶಕ ವಿಭಾಗದ ವತಿಯಿಂದ ಕಳೆದ ಮೂರು ತಿಂಗಳಲ್ಲಿ ಕಟ್ಟಡಗಳು, ಮನೆ ಹಾಗೂ ಜೋಪಡಿ ಸೇರಿದಂತೆ ಸುಮಾರು 4ಲಕ್ಷಕ್ಕಿಂತ ಅಧಿಕ ಕಡೆಗಳಲ್ಲಿ ತಪಾಸಣೆ ನಡೆಸಲಾಯಿತು. ಇದರಲ್ಲಿ 606 ಮನೆಗಳ‌ಲ್ಲಿ ಮಲೇರಿಯಾ, 3,102 ಮನೆಗಳಲ್ಲಿ ಡೆಂಗ್ಯೂ ಹಾಗೂ 2,714 ಕಡೆಗಳಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಸೊಳ್ಳೆಗಳ ಉತ್ಪತ್ತಿ ಲಕ್ಷಣ ಪತ್ತೆಯಾಗಿದೆ. ಅಸ್ವತ್ಛತೆ ಮತ್ತು ನಿರ್ಲಕ್ಷ ಮಾಡಿದ ಹಿನ್ನೆಲೆಯಲ್ಲಿ ಎಲ್ಲ ನಿವಾಸಿಗರಿಗೆ ಮಹಾನಗರ ಪಾಲಿಕೆಯ ವತಿಯಿಂದ ನೋಟಿಸ್‌ ನೀಡಲಾಗಿದೆ. ಮಹಾನಗರ ಪಾಲಿಕೆಯ ವತಿಯಿಂದ ಪ್ರತಿದಿನ ಸುಮಾರು 30 ಮಂದಿಗೆ ನೋಟಿಸ್‌ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.

ಸುತ್ತ‌ಮುತ್ತಲ ಪರಿಸರದಲ್ಲಿ ನೀರು ಸಂಗ್ರಹ ಮತ್ತು ಸ್ವತ್ಛತೆ ಮಾಡದೆ ಇರುವುದರಿಂದ ಡೆಂಗ್ಯೂ ಮತ್ತು ಮಲೇರಿಯಾ ಸೊಳ್ಳೆಗಳು ಉತ್ಪತಿ ಯಾಗುತ್ತದೆ ಎಂದು ಜನಜಾಗೃತೆ ಮೂಡಿಸುವ ಕಾರ್ಯ ಮುಂಬಯಿ ಮಹಾನಗರ ಪಾಲಿಕೆ ಮಾಡುತ್ತಾ ಬಂದಿದೆೆ. ಈ ಜನ ಜಾಗೃತಿ ಕಾರ್ಯದ ವೇಳೆ ಮನೆಗಳಲ್ಲಿ ಸಂಗ್ರಹಿಸಿದ ನೀರು ಮತ್ತು ಪರಿಸರದ ಸ್ವಚ್ಚವಾಗಿರುಸುವಂತೆ ಮನಪಾ ಆಗಾಗ ಎಚ್ಚರಿಕೆ ನೀಡುತ್ತಾ ಬಂದಿದೆ.

ಮಹಾನಗರ ಪಾಲಿಕೆಯ ಸ್ವತ್ಛತೆ ಕಾರ್ಯಾಚರಣೆ ಆರಂಭಿಸಿದ್ದು, ಮನೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹಿಸಿದ ನೀರಿನಲ್ಲಿ ಸೊಳ್ಳೆಗಳ ಉತ್ಪತಿ ಲಕ್ಷಣ ಕಂಡು ಬಂದರೆ ಅವುಗಳನ್ನು ನಷ್ಟಗೊಳಿಸುವ ಕಾರ್ಯ ನಡೆಸಲಾಗುತ್ತಿದೆ. ಮಳೆಗಾಲಕ್ಕೆ ಕೆಲವು ದಿನಗಳು ಬಾಕಿ ಇರುವಾಗ ಮಹಾನಗರ ಪಾಲಿಕೆಯ ಕೀಟನಾಶಕ ವಿಭಾಗವು ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಮನೆಗಳಲ್ಲಿ ಸಂಗ್ರಹಿಸುವ ನೀರನ್ನು ಆಗಾಗ ಸ್ವತ್ಛತೆ ನಡೆಸಬೇಕು ಇಲ್ಲದೆ ಹೋದಲ್ಲಿ ಅದರಲ್ಲಿ ಸೊಳ್ಳೆ ಉತ್ಪತಿ ಅಂಶಗಳು ಕಂಡುಬರುತ್ತವೆ ಎಂದು ಮನಪಾ ಆಗಾಗ ಎಚ್ಚರಿಗೆ ನೀಡುತ್ತಾ ಬಂದಿದೆ. ಆದರೆ ಮುಂಬಯಿ ನಿವಾಸಿಗರು ಸ್ವತಃ ಸಾಂಕ್ರಾಮಿಕ ರೋಗಗಳಿಗೆ ಎಡೆಮಾಡಿಕೊಡುತ್ತಿದ್ದಾರೆ ಎನ್ನಲಾಗಿದೆ.

ನೋಟಿಸ್‌ ಜಾರಿ
ಮುಂಬಯಿ ನಗರದ ಮನೆಗಳಲ್ಲಿ ಸಂಗ್ರಹಿಸುವ ನೀರು ಮತ್ತು ಕಟ್ಟಡಗಳ ಸ್ವತ್ಛತೆಯ ಕುರಿತು ಮಾಹಿತಿ ನೀಡುತ್ತಾ ಬಂದಿದ್ದ, ಮಹಾನಗರ‌ಪಾಲಿಕೆ ಕಳೆದ ಮೂರು ತಿಂಗಳಲ್ಲಿ ಸುಮಾರು 2,714 ಮನೆಗಳಲ್ಲಿ ಸಂಗ್ರಹಿಸಿದ ನೀರಿನಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ರೋಗದ ಉತ್ಪತಿ ಲಕ್ಷಣ ಪತ್ತೆಹಚ್ಚಿವೆ. ಮನಪಾದ ಕೀಟಾನಾಶಕ ವಿಭಾಗದ ಕಾರ್ಮಿಕರು ನೀಡುವ ಮಾಹಿತಿಯನ್ನು ನಿರ್ಲಕ್ಷಿಸಿದ ಜನರ ವಿರುದ್ಧ ನೋಟಿಸ್‌ ಜಾರಿಗೊಳಿಸಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.