ಅನಕ್ಷರಸ್ಥ ತಂದೆ-ತಾಯಿ ಕನಸು ನನಸು ಮಾಡಿದ ಬಾಲಕಿ

ಎಸ್ಸೆಸ್ಸೆಲ್ಸಿಯಲ್ಲಿ ಶೇ. 98.56 ಅಂಕ ಪಡೆದ ಚಿಕ್ಕರೂಗಿ ಗ್ರಾಮದ ಲಕ್ಷ್ಮೀ ಉಡಗಿ

Team Udayavani, May 2, 2019, 12:30 PM IST

2-MAY-15

ತಾಂಬಾ: ತಂದೆ-ತಾಯಿಯೊಂದಿಗೆ ಲಕ್ಷ್ಮೀ ಉಡಗಿ.

ತಾಂಬಾ: ಸತತ ಪರಿಶ್ರಮ ಪಟ್ಟರೆ ಪ್ರತಿಫಲ ನಿಶ್ಚಿತ ಎಂಬುದಕ್ಕೆ ಚಿಕ್ಕರೂಗಿ ಗ್ರಾಮದ ವಿದ್ಯಾರ್ಥಿನಿಯೊಬ್ಬಳ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ನಿದರ್ಶನವಾಗಿದೆ.

ಚಿಕ್ಕರೋಗಿ ಗ್ರಾಮದ ಲಕ್ಷ್ಮೀ ಉಡಗಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 98.56 ಅಂಕ ಪಡೆಯುವ ಮೂಲಕ ಗ್ರಾಮದ ಸರಕಾರಿ ಫೌಢಶಾಲೆಗೆ ಪ್ರಥಮ ಸ್ಧಾನಗಳಿಸಿ ಸಾಧನೆ ಮೆರೆದು ಮಾದರಿಯಾಗಿದ್ದಾಳೆ.

ಕೃಷಿಕನ ಮಗಳು: 3 ಎಕರೆ ಜಮೀನು ಹೊಂದಿರುವ ಗುರಣ್ಣ-ಸಾವಿತ್ರಿ ದಂಪತಿ ಮೊದಲ ಮಗಳಾಗಿರುವ ಲಕ್ಷ್ಮೀ ತಾಯಿಯೊಂದಿಗೆ ರಜಾ ದಿನಗಳಲ್ಲಿ ಜಮೀನಿಗೆ ತೆರಳಿ ಕಸ ತಗೆಯುವದು, ಹತ್ತಿ ಬಿಡುಸುವುದು ಸೇರಿದಂತೆ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಳು.

ಲಕ್ಷ್ಮೀ ತಂದೆ ತಾಯಿ ಇಬ್ಬರು ಅನಕ್ಷರಸ್ಧರು. ಶಾಲೆ ಮುಖವನ್ನೆ ನೋಡಿಲ್ಲ. ಆದರೂ ತಮ್ಮ ಮಗಳು ಹಾಗೂ ಮಗನಿಗೆ ಶಾಲೆ ಕಲಿಸಲು ಕಷ್ಟಪಡುತ್ತಿದ್ದಾರೆ. ಹೆತ್ರವರ ಆಶಯದಂತೆ ಲಕ್ಷ್ಮೀ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 ಅಂಕಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ.

ಶಾಲೆಯಲ್ಲಿ ಶಿಕ್ಕಕರು ಹೇಳಿದ ಪಾಠದ ಹೊರತಾಗಿ ಟ್ಯೂಷನ್‌ ವೆಕೇಷನ್‌ಗೆ ಹೋಗಿಲ್ಲ. ಈ ಹಳ್ಳಿ ಪ್ರತಿಭೆ ಮನೆಯಲ್ಲಿಯೇ ದಿನದ ಹಲವು ಗಂಟೆಗಳ ಕಾಲ ಅಭ್ಯಾಸ ಮಾಡಿ ನಗರದ ವಿದ್ಯಾರ್ಥಿಗಳನ್ನು ನಾಚಿಸುವಂತೆ ಅಂಕ ಗಳಿಸಿ ಇತರರು ಹುಬ್ಬೇರಿಸುವಂತೆ ಮಾಡಿದ್ದಾಳೆ.

ಸದಾ ಓದಿನತ್ತ ಹೆಚ್ಚು ಗಮನ ಹರಿಸುತ್ತಿದ ಲಕ್ಷ್ಮೀ ಶಿಕ್ಷಕರೊಂದಿಗೆ ಕಠಿಣ ವಿಷಯಗಳ ಚರ್ಚೆ ಮಾಡಿ ಅರಿತುಕೊಳ್ಳುತ್ತಿದ್ದಳು. ಹೆಚ್ಚು ಅಂಕ ಗಳಿಸುತ್ತಾಳೆ ಎಂಬ ಭರವಸೆಯನ್ನು ಉಳಿಸಿಕೊಂಡಿದ್ದಾಳೆ.
•ಜೆ.ಎಸ್‌. ಸೂಡ್ಡಗಿ, ಮುಖ್ಯಗುರು

ನನ್ನ ಮಗಳು ಶಾಲೆಗೆ ಪ್ರಥಮ ಸ್ಥಾನ ಪಡೆದ ವಿಷಯ ಕೇಳಿ ತುಂಬಾ ಸಂತೋಷವಾಗಿದೆ. ಅವಳು ಎಲ್ಲಿ ತನಕ ಓದುತ್ತಾಳೆಯೋ ಅಲ್ಲಿವರೆಗೆ ಓದಿಸುವ ಹಂಬಲವಿದೆ.
•ಗುರಣ್ಣ ಉಡಗಿ, ಲಕ್ಷ್ಮೀ ತಂದೆ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.