ಕೋಮಲ್‌ ಮೊಗದಲ್ಲಿ ಕೆಂಪೇಗೌಡ ನಗು


Team Udayavani, May 3, 2019, 6:00 AM IST

Suchi-Komal

ನಟ ಕೋಮಲ್‌ ಖುಷಿಯಾಗಿದ್ದಾರೆ. ಅವರ ಮುಖದಲ್ಲಿ ಮಂದಹಾಸ ಮೂಡಿದೆ. ಅದಕ್ಕೆ ಕಾರಣ ಅವರ ಖಡಕ್‌ ಲುಕ್‌ ಮತ್ತು ಅದಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ. ನಿಮಗೆ ಗೊತ್ತಿರುವಂತೆ ಇತ್ತೀಚೆಗೆ ಒಂದೆರಡು ವರ್ಷಗಳಿಂದ ಚಿತ್ರರಂಗದಿಂದ ದೂರವೇ ಇದ್ದರು. ನಟ ಕೋಮಲ್‌ ಚಿತ್ರರಂಗ ಬಿಟ್ಟೆ ಬಿಟ್ರಾ? ಹೀಗೆ ಗಾಂಧಿನಗರ ಹಾಗೂ ಸಿನಿಮಂದಿ ಕೇಳುವ ಮಟ್ಟಕ್ಕೆ ಕೋಮಲ್‌ ಚಿತ್ರರಂಗದಿಂದ ದೂರ ಉಳಿದಿದ್ದರು.

ಅದಕ್ಕೆ ಕಾರಣ “ಕೆಂಪೇಗೌಡ-2′ ಚಿತ್ರ. ಹೊಸ ಇಮೇಜಿಗೆ ಹೊಂದಿಕೊಳ್ಳಬೇಕೆಂದು ಕೋಮಲ್‌ ಒಪ್ಪಿಕೊಂಡ ಸಿನಿಮಾ “ಕೆಂಪೇಗೌಡ-2′. ಆರಂಭದಲ್ಲಿ ಅದ್ಧೂರಿಯಾಗಿ ಸೆಟ್ಟೇರಿ, ಭರ್ಜರಿ ಸುದ್ದಿ ಮಾಡಿದ ಈ ಚಿತ್ರ ಆ ನಂತರ ನಿಧಾನವಾಗುತ್ತಾ ಹೋಯಿತು. ಇನ್ನೇನು ಆ ಸಿನಿಮಾ ನಿಂತೇ ಹೋಯಿತು ಎನ್ನುವಷ್ಟರಲ್ಲಿ ಕೋಮಲ್‌ ಸದ್ದು ಮಾಡಿದ್ದಾರೆ. ಅದು ಚಿತ್ರದ ಟ್ರೇಲರ್‌ ಮೂಲಕ.

ಹೌದು, ಕೋಮಲ್‌ ಅಭಿನಯದ “ಕೆಂಪೇಗೌಡ-2′ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆ­ಯಾಗಿದೆ. ಇಷ್ಟು ದಿನ ನೋಡಿದ ಕೋಮಲ್‌ಗ‌ೂ “ಕೆಂಪೇ­ಗೌಡ-2′ ಚಿತ್ರದಲ್ಲಿ ಕಾಣಿಸಿಕೊಂಡ ಕೋಮಲ್‌ಗ‌ೂ ಅಜಗಜಾಂತರ ವ್ಯತ್ಯಾಸವಿದೆ. ಸಖತ್‌ ಮಾಸ್‌ ಲುಕ್‌ನಲ್ಲಿ ಖಡಕ್‌ ಆಗಿ ಕಾಣಿಸಿಕೊಂಡಿರುವ ಕೋಮಲ್‌ ಅವರ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದ ಮೂಲಕ ಕೋಮಲ್‌ ಮತ್ತೆ ಚಿತ್ರರಂಗದಲ್ಲಿ ಬಿಝಿಯಾಗುವ ಸೂಚನೆ ಸಿಕ್ಕಿದೆ.

ಅದ್ಧೂರಿಯಾಗಿ ಮೂಡಿಬಂದಿರುವ “ಕೆಂಪೇಗೌಡ-2′ ಚಿತ್ರದ ಮೇಲೆ ಕೋಮಲ್‌ಗೆ ಸಾಕಷ್ಟು ನಿರೀಕ್ಷೆ ಇದೆ. ಇಷ್ಟು ದಿನ ಕಾದಿದ್ದಕ್ಕೆ ಈ ಚಿತ್ರ ಫ‌ಲ ನೀಡುತ್ತದೆ ಎಂಬ ನಿರೀಕ್ಷೆಯೊಂದಿಗೆ ಎದುರು ನೋಡುತ್ತಿದ್ದಾರೆ ಕೋಮಲ್‌. “ಚಿತ್ರದ ಟ್ರೇಲರ್‌ಗೆ ಎಲ್ಲಾ ಕಡೆಗಳಿಂದಲೂ ಅದ್ಭುತವಾದ ಪ್ರತಿಕ್ರಿಯೆ ಸಿಗುತ್ತಿದೆ. ಪ್ರೇಕ್ಷಕರು ಸಿನಿಮಾವನ್ನು ಇದೇ ರೀತಿ ಸ್ವೀಕರಿಸುತ್ತಾರೆಂಬ ವಿಶ್ವಾಸವಿದೆ’ ಎನ್ನುವುದು ಕೋಮಲ್‌ ಮಾತು. ಈ ನಡುವೆಯೇ ಕೋಮಲ್‌ ಹೊಸ ಸಿನಿಮಾದ ಮಾತುಕತೆ ಕೂಡಾ ನಡೆಯುತ್ತಿದೆ.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.