ಆಗಬೇಕಿದೆ ರೂಪಾಂತರ


Team Udayavani, May 3, 2019, 6:00 AM IST

Mahila

ಸಾಂದರ್ಭಿಕ ಚಿತ್ರ.

ಹೆಣ್ಣಿನ ಜೀವನದಲ್ಲಿ ಮದುವೆ ಎಂಬುದು ಅತ್ಯಂತ ಪ್ರಮುಖ ಪಾತ್ರವನ್ನು ನಿರ್ವಹಿಸುವ ಘಟ್ಟ. ಹೆಣ್ಣು ತನ್ನ ತಾಯಿಮನೆಯ ಸಂಬಂಧಗಳನ್ನು ಕಟ್ಟಿಕೊಂಡು ಇನ್ನೊಂದು ಮನೆಯ ನಂದಾದೀಪವಾಗಿಯೂ ಬೆಳಗುವವಳು. ಮದುವೆಯ ನಂತರ ತನ್ನ ಗಂಡನ ಮನೆಯೇ ಆಕೆಯ ಜೀವಾಳ. ಗಂಡನೇ ಸರ್ವಸ್ವ ಎಂದು ಜೀವನ ಸಾಗಿಸುವವಳು ಅವಳು. ತನಗೆಷ್ಟೇ ಕಷ್ಟ-ನೋವಾದರೂ ಎಲ್ಲವನ್ನು ನುಂಗಿಕೊಂಡು ಪಾಲಿಗೆ ಬಂದದನ್ನು ಸ್ವೀಕರಿಸಿ ಜೀವನ ಸಾಗಿಸುತ್ತಾಳೆ.

ಜೀವನದ ಏರು-ಪೇರುಗಳನ್ನು ನಿಭಾಯಿಸಬಲ್ಲ ಸಹಾನುಭೂತಿ ಅವಳಲ್ಲಿದೆ. ಇಷೆಲ್ಲ ಸವಾಲುಗಳನ್ನು ಅವಳು ಎದುರಿಸುತ್ತ ಮುನ್ನುಗ್ಗಿದರೂ ಸಮಾಜ ಅವಳನ್ನು ವಕ್ರದೃಷ್ಟಿಯಿಂದ ಕಾಣುತ್ತದೆ. ಒಂದು ಹೆಣ್ಣು ತನ್ನ ಗಂಡನ ಸಾವಿನ ನಂತರ ತನ್ನ ಮಕ್ಕಳ ಸಂತೋಷಕ್ಕಾಗಿ ಎರಡನೆಯ ಮದುವೆಯಾಗದೇ ಜೀವನ ನಿರ್ವಹಿಸಬಲ್ಲಳು. ಒಂದು ವೇಳೆ ತನ್ನ ರಕ್ಷಣೆಗಾಗಿ, ಜೀವನಕ್ಕಾಗಿ ಮರು ಮದುವೆಯಾದರೆ ಸಾವಿರಾರು ಕೊಂಕುಮಾತುಗಳು, ಅವಹೇಳನಗಳನ್ನು ಕೇಳಬೇಕಾಗುತ್ತದೆ. ಆದರೆ, ಗಂಡಿಗೆ ಅದಾವುದೂ ಅನ್ವಯಿಸುವುದೇ ಇಲ್ಲ.

ಸಮಾನತೆ ಎನ್ನುವುದು ಇಂದು ಕೇವಲ ಪುಸ್ತಕಗಳಿಗೆ ಸೀಮಿತವಾಗಿದೆಯೇ ಹೊರತು ನಿಜಜೀವನದಲ್ಲಿ ಮಾಸಿ ಹೋಗಿದೆ. ಯಾವುದೇ ಸರ್ಕಾರವಾಗಿಲಿ, ನೀತಿ-ನಿಯಮಗಳಾಗಲಿ ಜನರ ಕೊಂಕು ದೃಷ್ಟಿಕೋನವನ್ನು ಸರಿದೂಗಲಾರದು. ಸಮಾಜ ಬದಲಾಗಬೇಕಾದರೆ ಮೊದಲು ಮನುಷ್ಯನ ಮನಸ್ಸು, ಚಿಂತನೆಗಳು ಬದಲಾಗಬೇಕು. ಎಲ್ಲಿಯವರೆಗೆ ಮಾನವನ‌ ಚಿಂತನೆಗಳು ಬದಲಾಗುವುದಿಲ್ಲವೋ ಅಲ್ಲಿಯವರೆಗೆ ಈ ಸಮಾಜ ಸರಿಯಾಗಲಾರದು.

-ಸುಷ್ಮಾ ಸದಾಶಿವ್‌
ಪ್ರಥಮ ಎಂಸಿಜೆ ವಿದ್ಯಾರ್ಥಿನಿ
ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ವಿವೇಕಾನಂದ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.