ಉಧಾಂಪುರ : 50 ಗೋವುಗಳನ್ನು ಕಳ್ಳಸಾಗಾಟಗಾರರಿಂದ ರಕ್ಷಿಸಿದ ಪೊಲೀಸರು
Team Udayavani, May 3, 2019, 3:48 PM IST
ಜಮ್ಮು : ಜಮ್ಮು ಕಾಶ್ಮೀರದ ಉಧಾಂಪುರದಲ್ಲಿ ಪೊಲೀಸರು 50 ದನಗಳು ಕಳ್ಳಸಾಗಾಟವಾಗುವುದನ್ನು ತಪ್ಪಿಸಿದರು. ಹಾಗಿದ್ದರೂ ಗೋ ಕಳ್ಳಸಾಗಾಟಗಾರರು ತಪ್ಪಿಸಿಕೊಂಡು ಪರಾರಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಉಧಾಂಪುರದ ಭರತ್ ನಗರ್ ಮತ್ತು ಎಂಎಚ್ ಚೌಕ ದಲ್ಲಿ ಪೊಲೀಸರು ಗೋ ಕಳ್ಳಸಾಗಾಟಗಾರರಿಗೆ ಮುಖಾಮುಖೀಯಾದರು. ಪೊಲೀಸರನ್ನು ಕಂಡೊಡನೆಯೇ ಕಳ್ಳಸಾಗಾಟಗಾರರು ಪರಾರಿಯಾದರು. ಪೊಲೀಸರು 50ರಷ್ಟು ಗೋವುಗಳನ್ನು ರಕ್ಷಿಸಿದರು ಎಂದು ಅಧಿಕಾರಿ ಹೇಳಿದರು.
ಘಟನೆ ಸಂಬಂಧ ಪೊಲೀಸರು ಕೇಸು ದಾಖಲಿಸಿಕೊಂಡು ಪರಾರಿಯಾಗಿ ಗೋ ಕಳ್ಳಸಾಗಾಟಗಾರರಿಗಾಗಿ ವ್ಯಾಪಕ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ