ವರ್ಣಮಯವಾಗಿರಲಿ ಮನೆಯ ಗೋಡೆ


Team Udayavani, May 4, 2019, 5:50 AM IST

27

ಮನೆ ಸೌಂದರ್ಯವನ್ನು ಹೆಚ್ಚಿಸುವ ವಿವಿಧ ವಸ್ತುಗಳ ಪೈಕಿ ಗೋಡೆಯ ಬಣ್ಣಗಳ ಆಯ್ಕೆಯೂ ಒಂದು. ಮನೆ ಮಂದಿರದಂತೆ. ನಾವು ದೇವರನ್ನು ಪೂಜಿಸುವಂತಹ ಸ್ಥಳದಂತಿರಬೇಕೆಂಬ ಮಾತಿದೆ. ಇಲ್ಲಿ ಎಲ್ಲವೂ ಅಚ್ಚುಕಟ್ಟಾಗಿ ಹಾಗೂ ಸ್ವಚ್ಛವಾಗಿರುತ್ತದೆ. ಮನೆ ಕೂಡ ಅದೇ ರೀತಿಯಲ್ಲಿ ಇರಬೇಕೆಂದು ಪ್ರತಿ ಯೊಬ್ಬರೂ ಬಯಸುತ್ತಾರೆ. ಆದರೆ ಹೆಚ್ಚಿನ ವರಿಗೆ ಬೇರೆ ಬೇರೆ ಕಾರಣಗಳಿಂದ ಇದು ಸಾಧ್ಯವಾಗದೇ ಹೋಗುವುದೇ ಹೆಚ್ಚು.

ಅದರಲ್ಲೂ ನಾವು ವಾಸಿಸುವ ಕೋಣೆ ನೋಡುಗರನ್ನು ಆಕರ್ಷಿಸುವಂತಿರಬೇಕು. ಇಲ್ಲದಿದ್ದರೆ ಬಂದಂತವರು ಮನೆಯ ಬಗ್ಗೆ ಕೆಟ್ಟ ಅಭಿಪ್ರಾಯ ವ್ಯಕ್ತಪಡಿಸಬಹುದು. ಹೊರಗಿನವರು ಬಂದಾಗ ಅವರಿಗೆ ಮೊದ ಲು ಕಾಣಿಸುವುದೇ ವಾಸಿಸುವ ಕೋಣೆ.

ಈ ಕೋಣೆಯನ್ನು ಅಚ್ಚುಕಟ್ಟಾಗಿ ಹಾಗೂ ಸ್ವಚ್ಛವಾಗಿ ಇಟ್ಟುಕೊಂಡರೆ ಮನೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡುವುದು. ಹೊಸ ಬಣ್ಣ ಮನೆಯ ಯಾವುದೇ ಭಾಗಕ್ಕೂ ಹೊಸ ಕಳೆಯನ್ನು ನೀಡುವುದು. ನೀವು ವಾಸಿಸುವ ಕೋಣೆಗೆ ಯಾವ ರೀತಿಯ ಬಣ್ಣಗಳನ್ನು ಬಳಿಯಬೇಕು ಎನ್ನುವ ಬಗ್ಗೆ ಕೆಲವು ಮಾಹಿತಿ

ಭೂಮಿ ಬಣ್ಣ ಮತ್ತು ನೀಲಿ
ನೀಲಿ ಬಣ್ಣವನ್ನು ಹೆಚ್ಚಿನ ಮಂದಿ ಇಷ್ಟಪಡುತ್ತಾರೆ. ಇಂತಹ ನೀಲಿ ಬಣ್ಣವನ್ನು ಭೂಮಿಯ ಬಣ್ಣಗಳಾದ ಮರ, ಮರಳು ಕಂದು ಮತ್ತು ಶ್ರೀಮಂತ ಕಂದು ಬಣ್ಣದ ಜತೆ ಸೇರಿಸಿ ಬಳಿದಾಗ ಆಗ ಕೋಣೆಗೆ ಒಂದು ವಿಶೇಷ ಹೊಳಪು ಬರುವುದು. ನೀಲಿ, ಕಡುನೀಲಿ, ಆಕಾಶನೀಲಿ ಅಥವಾ ಬೇಬಿ ನೀಲಿ ಬಣ್ಣಗಳು ವಾಸದ ಕೋಣೆಗೆ ಆಕರ್ಷಕವಾಗಿ ಕಾಣಿಸುತ್ತದೆ.

ಬೂದು ಮತ್ತು ಹಳದಿ
ಈ ಮಿಶ್ರಣದ ಬಣ್ಣಗಳು ಇಂದಿನ ದಿನಗಳಲ್ಲಿ ಹೆಚ್ಚು ಪ್ರಚಲಿತದಲ್ಲಿವೆ. ಈ ಬಣ್ಣವು ವಾಸಿಸುವ ಕೋಣೆಗೆ ವಿಶೇಷ ಮೆರುಗು ನೀಡಿ ಶಕ್ತಿಯನ್ನು ತುಂಬುವುದು. ಈ ಬಣ್ಣವನ್ನು ಮಕ್ಕಳು ಹೆಚ್ಚಾಗಿ ಇಷ್ಟಪಡುತ್ತಾರೆ.

ವಧು ಗುಲಾಬಿ, ಕಡು ಕಂದು ಬಣ್ಣ
ವಾಸಿಸುವ ಕೋಣೆಗೆ ವಧು ಗುಲಾಬಿ ಬಣ್ಣವನ್ನು ಹಚ್ಚಬೇಕು ಮತ್ತು ಕೆಲವು ಭಾಗಗಳಿಗೆ ಕಡು ಕಂದುಬಣ್ಣವನ್ನು ಹಚ್ಚುವುದರಿಂದ ಕೋಣೆಗೆ ಹೊಸ ರೂಪ ನೀಡಿದಂತಾಗುತ್ತದೆ.

ಕಡುಹಸಿರು ಮತ್ತು ಬಿಳಿ ಬಣ್ಣ
ಈ ಮಿಶ್ರಣವು ಕೋಣೆಯ ಅಂದವನ್ನು ಹೆಚ್ಚಿಸುವುದರಲ್ಲಿ ಸಂಶಯವೇ ಇಲ್ಲ. ಈ ಬಣ್ಣಗಳು ಕೋಣೆಯನ್ನು ಪ್ರಕಾಶಮಾನವಾಗಿ ಕಾಣುವಂತೆ ಮಾಡುತ್ತದೆ, ಕಣ್ಣಿಗೆ ಮುದ ನೀಡುವುದು. ಹಸಿರು ಮತ್ತು ಬಿಳಿ ಬಣ್ಣಗಳನ್ನು ಸಮತೋಲಿತವಾಗಿ ಬಳಿದರೆ ಕೋಣೆ ನೋಡುಗರನ್ನು ಆಕರ್ಷಿಸುವುದು.

••ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.