ಎಂಎನ್‌ಎಸ್‌ನ ಎಷ್ಟು ಮತಗಳು ಕಾಂಗ್ರೆಸ್‌ಗೆ ?


Team Udayavani, May 4, 2019, 12:46 PM IST

1003

ಮುಂಬಯಿ: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಅಂತಿಮ ಹಂತದ ಮತದಾನವು ಸೋಮವಾರ ಮುಕ್ತಾಯಗೊಂಡರೂ ಎನಿಕೆಗಾಗಿ ಮೇ 23ರ ವರೆಗೆ ಕಾಯಬೇಕಾಗಿದೆ. ಈ ನಡುವೆ ಎಲ್ಲ ಪಕ್ಷಗಳ ಅಭ್ಯರ್ಥಿಗಳು ತಮಗೆ ಹೆಚ್ಚಿನ ಮತಗಳು ದೊರೆತಿದ್ದು, ನಾವೇ ಗೆಲ್ಲಲಿದ್ದೇ ವೆ ಎಂದು ಬಲ ಪ್ರದರ್ಶಿಸುತ್ತಿವೆ. ಹಾಗೆಯೇ ಕಾಂಗ್ರೆಸ್‌ – ಎನ್‌ಸಿಯ ಮಹಾಮೈತ್ರಿ ಅಭ್ಯರ್ಥಿಗಳು ಮರಾಠ ಮತಗಳು ಹಾಗೂ ಅದರಲ್ಲೂ ಎಂಎನ್‌ಎಸ್‌ ರ್ಯಾಲಿಗಳ ಪರಿಣಾಮ ಎಷ್ಟಾಗಿದೆ ಎಂದು ಅಂದಾಜಿಸಲು ಪ್ರಾರಂಭಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರಯೋರ್ವರ ಪ್ರಕಾರ, ಎಂಎನ್‌ಎಸ್‌ನ ಏಷ್ಟು ಮತಗಳು ಕಾಂಗ್ರೆಸ್‌ಗೆ ದೊರೆತಿರಬಹುದು, ಇದರ ಅಂದಾಜು ಹಾಕುವುದು ಕಷ್ಟವಾಗಿದೆ. ಆದರೇ ಎಂಎನ್‌ಎಸ್‌ನ ಜತೆ ಶಿವಸೇನೆಯ ಕೆಲವು ಪಾರಂಪರಿಕ ಮತಗಳು ಕಾಂಗ್ರೆಸ್‌ಗೆ ದೊರತಿದೆ ಎಂದರು.

ಕಾಂಗ್ರೆಸ್‌ ನಾಯಕರ ಪ್ರಕಾರ, ದಕ್ಷಿಣ ಮುಂಬಯಿ, ದಕ್ಷಿಣ ಮಧ್ಯ ಮುಂಬಯಿ ಹಾಗೂ ಉತ್ತರ ಮಧ್ಯ ಮುಂಬಯಿ ಕ್ಷೇತ್ರಗಳಲ್ಲಿ ಸುಮಾರು 70ರಿಂದ 80 ಸಾವಿರ ಮರಾಠಿ ಮತಗಳು ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆ ಅವರ ಪ್ರಚಾರದಿಂದ ಕಾಂಗ್ರೆಸ್‌ಗೆ ದೊರೆತಿದೆ. ಈ ಮತಗಳು ಚುನಾವಣೆಯ ಫಲಿತಾಂಶದ ಚಿತ್ರ ಬದಲಾಗಲಿದೆ.

ಉತ್ತರ ಪಶ್ಚಿಮ ಮುಂಬಯಿ ಲೋಕಸಭೆ ಕ್ಷೇತ್ರದಲ್ಲಿ ರಾಜ್‌ ಠಾಕ್ರೆ ಅವರ ಪ್ರಭಾವ ಬೀಳದಿದ್ದರೂ ಕೂಡ, ಕಾಂಗ್ರೆಸ್‌ ಅಭ್ಯರ್ಥಿ ಸಂಜಯ್‌ ನಿರುಪಮ್‌ ಅವರನ್ನು ನೋಡಿ ಮತಗಳು ನೀಡಿದ್ದಾರೆ. ಈ ಕ್ಷೇತ್ರಗಳಲ್ಲಿ ಮರಾಠಿ ಮತಗಳು ಕಾಂಗ್ರೆಸ್‌ಗೆ ದೊರೆಯದಿದ್ದರೂ, ಉ¤ತರ ಭಾರತೀಯ ಹಾಗೂ ಮುಸ್ಲಿಂ ಮತಗಳು ನಿರ್ಣಯ ಮಾಡಲಿವೆ.

6 ಲೋಕಸಭೆ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮತಗಳು ಕಾಂಗ್ರೆಸ್‌ಗೆ ದೊರೆತಿವೆ ಎನ್ನುವುದು ನಾಯಕರ ಅನಿಸಿಕೆಯಾಗಿದೆ. ಆದರೆ ಕಾಂಗ್ರೆಸ್‌ ತನ್ನ ಎಲ್ಲಾ ಸೀಟುಗಳಲ್ಲಿ ಗೆಲುವು ಪಡೆಯಲಿದೆ ಎನ್ನುವ ಭರವಸೆ ಮಾತ್ರ ಕಾಂಗ್ರೆಸ್‌ ನಾಯಕರಿಗಿಲ್ಲ. ಯಾವ ಕ್ಷೇತ್ರದಲ್ಲಿ ದಲಿತ ಹಾಗೂ ಮುಸ್ಲಿಂ ಮತಗಳ ಸಂಖ್ಯೆ ಹೆಚ್ಚಾಗಿವೆ. ಈ ಮತಗಟ್ಟೆಗಳಲ್ಲಿ ಮರಾಠಿ ಮತಗಳು ಕಾಂಗ್ರೆಸ್‌ಗೆ ದೊರತೆಯುವ ಸಾಧ್ಯತೆ ಹೆಚ್ಚಾಗಿವೆ.

ಟಾಪ್ ನ್ಯೂಸ್

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.